• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈಕಮಾಂಡ್ ಟಿಕೆಟ್ ಕೊಟ್ಟರೆ ಸ್ಪರ್ಧಿಸುವೆ: ಬೆಮೆಲ್‌

Feb 18 2024, 01:37 AM IST
ಮುಂಬರುವ ಏಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೊಟ್ಟರೆ ನಾನು ರೆಡಿ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಬೆಮಲ್ ಕಾಂತರಾಜ್ ತಿಳಿಸಿದ್ದಾರೆ.

ಶಾಸಕ ಚಂದ್ರಪ್ಪ ಪುತ್ರ ರಘು ಚಂದನ್‌ಗೆ ಬಿಜೆಪಿ ಟಿಕೆಟ್ ನೀಡಲು ಒತ್ತಾಯ

Feb 16 2024, 01:50 AM IST
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಥಳಿಯರಾದ ಶಾಸಕ ಎಂ. ಚಂದ್ರಪ್ಪ ಅವರ ಪುತ್ರ ರಘುಚಂದನ್‍ಗೆ ಟಿಕೆಟ್‍ ನೀಡುವಂತೆ ಪಕ್ಷದ ಮುಖಂಡರನ್ನು ರಾಷ್ಟ್ರೀಯ ಈಡಿಗ ಮಹಾ ಮಂಡಳಿ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಒತ್ತಾಯ

ತುಮಕೂರು: ಟಿಕೆಟ್ ವಿಷಯದಲ್ಲಿ ಮುಂದುವರೆದ ಮುಸುಕಿನ ಗುದ್ದಾಟ

Feb 16 2024, 01:48 AM IST
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಎಂಬ ಮುಸುಕಿನ ಗುದ್ದಾಟ ಮುಂದುವರೆದಿದ್ದು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಮಾಧುಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನೀಡಿದರೆ ಸ್ಪರ್ಧೆ: ರಘುಚಂದನ್

Feb 13 2024, 12:48 AM IST
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು, ಪಕ್ಷ ಟಿಕೇಟ್ ನೀಡಿದರೆ ಸ್ಪರ್ಧಿಸುವುದಾಗಿ ಬಿಜೆಪಿ ಮುಖಂಡ ರಘುಚಂದನ್ ಹೇಳಿದರು.

ಲೋಕಸಭಾ ಕ್ಷೇತ್ರಕ್ಕೆ ಕೂಡ್ಲೂರು ಶ್ರೀಧರಮೂರ್ತಿ ಬಿಜೆಪಿ ಟಿಕೆಟ್ ಆಕಾಂಕ್ಷಿ

Feb 12 2024, 01:34 AM IST
ಮುಂಬರುವ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು, ಪ್ರಧಾನಿ ಮೋದಿ ಅವರ ಬಲದಿಂದ ಈ ಬಾರಿಯೂ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಕೂಡ್ಲೂರು ಶ್ರೀಧರಮೂರ್ತಿ ತಿಳಿಸಿದರು.

ಜೆಡಿಎಸ್ ಮಡಿಲಿಗೆ ಹಾಸನ ಲೋಕಸಭಾ ಟಿಕೆಟ್: ಶಾಸಕ ಸ್ವರೂಪ್

Feb 09 2024, 01:49 AM IST
ಹಾಸನ ಜಿಲ್ಲೆಯಿಂದ ಮಾಜಿ ಪ್ರಧಾನಿ, ಹಾಲಿ ರಾಜ್ಯಸಭಾ ಸದಸ್ಯ ದೇವೇಗೌಡರು ಪ್ರತಿನಿಧಿಸಿ ರಾಜ್ಯ, ರಾಷ್ಟ್ರ ಮಾತ್ರವಲ್ಲ, ವಿಶ್ವದಲ್ಲೇ ಹೆಸರು ಮಾಡಿದ್ದಾರೆ. ಹಾಗಾಗಿ ಹಾಸನ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ನಮ್ಮ ಪಕ್ಷಕ್ಕೇ ಕೊಡುತ್ತಾರೆ

ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್ ನೀಡಲು ಮನವಿ

Feb 09 2024, 01:48 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ದಿಯ ಹರಿಕಾರ ಹಾಗೂ ಬಯಲು ಸೀಮೆಯ ಬರಡು ಜಿಲ್ಲೆಯ ಕೆರೆಗಳಿಗೆ ನೀರು ಹರಿಸಿದ ಆಧುನಿಕ ಭಗೀರಥ ಡಾ.ಕೆ.ಸುಧಾಕರ್. ಚಿಕ್ಕಬಳ್ಳಾಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜು ಸ್ಥಳಾಂತಗೊಂಡಾಗ ಪಟ್ಟುಹಿಡಿದು ಜಿಲ್ಲೆಗೆ ತಂದಿದ್ದಾರೆ

ನಾನು ಕೂಡ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ: ಕೆ.ಎಸ್.ನಂಜುಂಡೇಗೌಡ

Feb 08 2024, 01:35 AM IST

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನು ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ರಾಜ್ಯ ಬಿಜೆಪಿ ನಾಯಕರು ನನ್ನನ್ನು ಪರಿಗಣಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಮುರಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲು ಕಾರ್ಯಕರ್ತರ ಒತ್ತಾಯ

Feb 08 2024, 01:31 AM IST
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮುರಳೀಧರ ಹಾಲಪ್ಪ ಅವರಿಗೆ ಟಿಕೆಟ್ ನೀಡಬೇಕು ಎಂದು ಹುಳಿಯಾರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಒತ್ತಾಯಿಸಿದರು.

ಮಾಧುಸ್ವಾಮಿಗೆ ಲೋಕಸಭೆ ಟಿಕೆಟ್ ನೀಡಿ

Feb 07 2024, 01:46 AM IST
ಮಾಜಿ ಸಚಿವರಾದ ಬಿಜೆಪಿ ಮುಖಂಡರಾದ ಜೆ.ಸಿ. ಮಾಧುಸ್ವಾಮಿ ಅವರಿಗೆ ಬಿಜೆಪಿ ಪಕ್ಷದಿಂದ ಮುಂಬರಲಿರುವ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಬೇಕೆಂದು ಮಾಧುಸ್ವಾಮಿ ಅಭಿಮಾನಿ ಬಳಗದ ವತಿಯಿಂದ ಪಕ್ಷದ ಹೈಕಮಾಂಡ್‌ಗೆ ಒತ್ತಾಯಿಸಲಾಯಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved