ಟಿಕೆಟ್ ಕೊಟ್ಟರೆ ಸ್ಪರ್ಧಿಸುವೆ ಇಲ್ಲದಿದ್ದರೆ ಅಭ್ಯರ್ಥಿ ಗೆಲುವಿಗೆ ಶ್ರಮಿಸುವೆ: ಕೊಪ್ಪಳ ಸಂಸದ ಸಂಗಣ್ಣ ಕರಡಿ
Jan 18 2024, 02:00 AM ISTಪ್ರತಿ ಬಾರಿಯಂತೆ ನಾನು ಈ ಬಾರಿ ಮಾಡುವುದಿಲ್ಲ, ನನ್ನ ಭಾವನೆಯಲ್ಲಿಯೂ ಬದಲಾವಣೆ ಮಾಡಿಕೊಂಡಿದ್ದೇನೆ. ಪಕ್ಷ ಗೆಲ್ಲಬೇಕು, ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಅವರನ್ನು ಮಾಡಬೇಕಾಗಿದೆ. ಇದು ಕೇವಲ ಯಾರೊಬ್ಬರ ಕೆಲಸವೂ ಅಲ್ಲ, ಪ್ರತಿಯೊಬ್ಬರು ಸಹ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವುದಕ್ಕಾಗಿ ಶ್ರಮಿಸೋಣ