• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

'ನಾನು ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಲ್ಲ :ಕ್ಷೇತ್ರ ಜೆಡಿಎಸ್ ಪಾಲಿಗೆ ದೊರೆತಲ್ಲಿ ನೂರಕ್ಕೆ ನೂರರಷ್ಟು ಪಕ್ಷದ ಕಾರ್ಯಕರ್ತರಿಗೆ ಅವಕಾಶ'

Aug 24 2024, 01:28 AM IST

ನಾನು ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಲ್ಲ.  ಕ್ಷೇತ್ರ ಜೆಡಿಎಸ್ ಪಾಲಿಗೆ ದೊರೆತಲ್ಲಿ ನೂರಕ್ಕೆ ನೂರರಷ್ಟು ಪಕ್ಷದ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘೋಷಿಸಿದರು.

ಚನ್ನಪಟ್ಟಣ ಟಿಕೆಟ್ ನನಗೆ ಸಿಗುವ ವಿಶ್ವಾಸವಿದೆ: ಸಿ.ಪಿ.ಯೋಗೇಶ್ವರ್

Aug 22 2024, 12:45 AM IST
ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಟಿಕೆಟ್‌ಗಾಗಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಆ. 26 ಅಥವಾ ಆ.27 ಕ್ಕೆ ದೆಹಲಿಗೆ ತೆರಳಿದ್ದು, ಎನ್‌ಡಿಎ ವರಿಷ್ಠರ ಜತೆ ಟಿಕೆಟ್‌ಗೆ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ.

ಪ್ರಜ್ವಲ್‌ಗೆ ಟಿಕೆಟ್ ಕೊಡದಂತೆ ಪತ್ರ ಬರೆಸಿದ್ದೇ ಎಚ್.ಡಿ.ಕುಮಾರಸ್ವಾಮಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 06 2024, 12:41 AM IST

ಪೆನ್‌ಡ್ರೈವ್ ವಿಚಾರ ಹಿಡಿದುಕೊಂಡು ನಾವ್ಯಾರೂ ಬಂದಿಲ್ಲ. ನೀನುಂಟು ನಿನ್ನ ಕುಟುಂಬವುಂಟು ಎಂದು ಸುಮ್ಮನಿದ್ದೆವು. ಪೆನ್‌ಡ್ರೈವ್ ಹಿಂದೆ  ಉಪಮುಖ್ಯಮಂತ್ರಿ ಇದ್ದಾರೆ ಎಂದೆಲ್ಲಾ ಹೇಳಿದಿರಿ.  ನನ್ನ ಬಗ್ಗೆ ಮಾತನಾಡಲಿಲ್ಲ ಎಂದರೆ ನಿನಗೆ ನಿದ್ರೆ ಬರುವುದಿಲ್ಲ ಎನ್ನುವುದು ತಿಳಿದಿದೆ.

ಸಂಡೂರು ವಿಧಾನಸಭೆ ಶಾಸಕರ ರಾಜೀನಾಮೆ : ಉಪ ಚುನಾವಣೆಗೆ ಸ್ಥಳೀಯರಿಗೆ ಟಿಕೆಟ್ ನೀಡಲು ಒತ್ತಾಯ

Aug 04 2024, 01:27 AM IST
ಬಿಜೆಪಿಯಿಂದ ಸ್ಥಳೀಯರಿಗೆ ಟಿಕೇಟ್ ನೀಡುವಂತೆ ಕೋರಿ ಹಲವು ಸ್ಥಳೀಯ ಟಿಕೆಟ್ ಆಕಾಂಕ್ಷಿಗಳು ಬಿಜೆಪಿ ಸಂಡೂರು ಮಂಡಲ ಅಧ್ಯಕ್ಷ ನಾನಾಸಾಹೇಬ್ ನಿಕ್ಕಂ ಅವರಿಗೆ ಮನವಿ ಸಲ್ಲಿಸಿದರು.

ಶಿಗ್ಗಾಂವಿ ಉಪಚುನಾವಣೆ ಟಿಕೆಟ್ ನೀಡುವಂತೆ ಡಿ.ಎಸ್‌. ಮಾಳಗಿ ಮನವಿ

Jul 22 2024, 01:17 AM IST
ಮುಂಬರುವ ಶಿಗ್ಗಾಂವಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಅವರಿಗೆ ಮನವಿ ಸಲ್ಲಿಸಿದರು.

ಯೋಗೇಶ್ವರ್‌ಗೆ ಟಿಕೆಟ್ ನೀಡುವಂತೆ ಬಿಜೆಪಿ ಆಗ್ರಹ

Jul 20 2024, 12:51 AM IST
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಎನ್‌ಡಿಎ ಪಕ್ಷದ ಅಭ್ಯರ್ಥಿ ಡಾ.ಮಂಜುನಾಥ್ ಪರವಾಗಿ ಹಗಲಿರುಳೆನ್ನದೆ ಶ್ರಮಿಸಿ ಗೆಲುವು ತಂದುಕೊಟ್ಟಿದ್ದಾರೆ. ಚನ್ನಪಟ್ಟಣದ ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ದಿಟ್ಟ ಹೋರಾಟ ನೀಡಬೇಕಾಗುತ್ತದೆ. ನಾಯಕತ್ವದ ಎಲ್ಲಾ ವರಸೆಗಳನ್ನು ಬಲ್ಲ ಯೋಗೇಶ್ವರ್ ಅಭ್ಯರ್ಥಿಯಾದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಜಯ ಕಟ್ಟಿಟ್ಟ ಬುತ್ತಿ ಎಂಬ ಭರವಸೆ ವ್ಯಕ್ತಪಡಿಸಿ ಯೋಗೇಶ್ವರ್‌ ಅವರಿಗೆ ಮೈತ್ರಿಕೂಟದ ಟಿಕೆಟ್ ನೀಡುವಂತೆ ಒತ್ತಾಯಿಸಿದರು.

ಚನ್ನಪಟ್ಟಣ ಉಪಚುನಾವಣೆ: ಮೈತ್ರಿ ಮುಖಂಡರಲ್ಲಿ ಆರಂಭಗೊಂಡ ಟಿಕೆಟ್ ಕದನ

Jul 16 2024, 12:38 AM IST
ಚನ್ನಪಟ್ಟಣ ಉಪಚುನಾವಣೆ ಟಿಕೆಟ್‌ಗೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಪಕ್ಷಗಳಲ್ಲಿ ಹಗ್ಗಜಗ್ಗಾಟ ತೀವ್ರಗೊಂಡಿದ್ದು, ಕ್ಷೇತ್ರದ ಟಿಕೆಟ್ ಅನ್ನು ತಮ್ಮ ಪಕ್ಷಕ್ಕೆ ದಕ್ಕಿಸಿಕೊಳ್ಳುವ ನಿಟ್ಟಿನಲ್ಲಿ ಮೈತ್ರಿ ಮುಖಂಡರಲ್ಲಿ ಟಿಕೆಟ್ ದಂಗಲ್ ಆರಂಭಗೊಂಡಿದೆ.

ಕಾರ್ಯಕರ್ತರ ಆಯ್ಕೆ ಅಭ್ಯರ್ಥಿಗೆ ಟಿಕೆಟ್ ಕೊಡಬೇಕಿತ್ತು: ಶಾಸಕ ಗೋಪಾಲಕೃಷ್ಣ ಬೇಳೂರು

Jun 11 2024, 01:30 AM IST
ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರಬಹುದು. ಆದರೆ ಮುಂದಿನ ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ ನಗರಸಭೆ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರ ಗೆಲ್ಲಿಸಿಕೊಂಡು ಬರುವ ಶಕ್ತಿ ಬೇಳೂರಿಗೆ ಇದೆ. ಅದನ್ನು ತಡೆಯುವ ತಾಕತ್ತು ಯಾರಿಗಾದರೂ ಇದ್ದರೆ ತಡೆಯಲಿ ಎಂದು ಸವಾಲು ಹಾಕಿದ ಬೇಳೂರು, ಕ್ಷೇತ್ರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹಾಲಪ್ಪ ಹೇಳುತ್ತಿದ್ದಾರೆ. ಕೆಲವು ವೈಯಕ್ತಿಕ ವಿಷಯಗಳ ಗಲಾಟೆ ಹೊರತುಪಡಿಸಿ ಎಲ್ಲ ಸಂದರ್ಭದಲ್ಲೂ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಟಿಕೆಟ್ ಮುಂಗಡ ಕಾಯ್ದಿರಿಸುವ ವ್ಯವಸ್ಥೆಗೆ ಮನವಿ

Jun 09 2024, 01:33 AM IST
ಮಾನ್ವಿ ಬಸ್ ನಿಲ್ದಾಣದಿಂದ ತೀರ್ಥಕ್ಷೇತ್ರಗಳಿಗೆ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ವೀರಶೈವ ಲಿಂಗಾಯತ ಸಮಾಜದ ತಾಲೂಕು ಸಮಿತಿಯಿಂದ ಆಗ್ರಹಿಸಲಾಯಿತು. ಸಮಿತಿ ಪದಾಧಿಕಾರಿಗಳು, ಸದಸ್ಯರು ಘಟಕದ ಸೂಪರ್ ವೈಜರ್ ದಸ್ತಗೀರಿ ಅವರಿಗೆ ಮನವಿ ಮಾಡಿದರು.

ಹಠ ಮಾಡಿ ಟಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು ಬಿಡು: ಸಿಎಂ

Jun 07 2024, 12:31 AM IST
ಏನಯ್ಯಾ ಎಲ್ಲರೂ ಸೇರಿ ಗೆಲ್ಸಿದ್ರಾ, ಏನೇ ಆಗಲಿ, ಕೊನೆಗೂ ಗೆದ್ದಿಯಲ್ಲ, ಹಠ ಮಾಡಿ ಟಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು ಬಿಡು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved