• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಲೋಳಿಕರಗೆ ಇನ್ನೂ 10 ಸಲ ಟಿಕೆಟ್ ತಪ್ಪಿಸುತ್ತೇನೆ

Apr 28 2024, 01:24 AM IST
ಕನ್ನಡಪ್ರಭ ವಾರ್ತೆ ಕಾಗವಾಡ: ಶಂಭು ಕಲ್ಲೋಳಿಕರಗೆ ಇನ್ನೂ 10 ಸಲ ಟಿಕೆಟ್ ತಪ್ಪಿಸುತ್ತೇನೆ ಎಂದು ಸಚಿವ ಸತೀಶ ಜಾರಕಿಹೊಳಿ ಗುಡುಗಿದರು. ತಾಲೂಕಿನ ಉಗಾರ ಖುರ್ದ ಗ್ರಾಮದ ಶ್ರೀಹರಿ ಮಹಾವಿದ್ಯಾಲಯ ಆವರಣದಲ್ಲಿ ನಿರ್ಮಿಸಿದ ಬೃಹತ್ ಟೆಂಟ್ ಸಿದ್ಧತೆಗಳನ್ನು ಪರಿಶೀಲಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಿಎಂಗೆ ಫ್ರೀ ಟಿಕೆಟ್ ಹಾರ ಹಾಕಿದ ಮಹಿಳೆ

Apr 23 2024, 09:11 AM IST

ಉಚಿತ ಪ್ರಯಾಣದ ಟಿಕೆಟ್‌ ಜೋಡಿಸಿ ಹಾರ ಮಾಡಿ ವಿದ್ಯಾರ್ಥಿನಿಯೊಬ್ಬರು ಸಿಎಂಗೆ ಹಾಕಿದ ಘಟನೆ ಅರಸಿಕೆರೆಯಲ್ಲಿ ನಡೆದಿದೆ.

ಅನ್ಯಾಯವಾಗಿದ್ದರಿಂದಲೇ ಮುದ್ದಹನುಮೇಗೌಡರಿಗೆ ಟಿಕೆಟ್: ಸಹಕಾರ ಸಚಿವ ಕೆ.ಎನ್. ರಾಜಣ್ಣ

Apr 19 2024, 01:09 AM IST
2019ರ ಚುನಾವಣೆಯಲ್ಲಿ ಎಸ್.ಪಿ.ಮುದ್ದಹನುಮೇಗೌಡರಿಗೆ ಟಿಕೆಟ್ ನೀಡದೆ ಅನ್ಯಾಯ ಮಾಡಿದ್ದರಿಂದ ಹೈಕಮಾಂಡ್ ಈಗ ಟಿಕೆಟ್ ನೀಡಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಹಾದಿಯಲ್ಲಿ ಹೋಗೋರಿಗೆ ಟಿಕೆಟ್ ನೀಡೋಕ್ಕಾಗುತ್ತಾ ?

Apr 18 2024, 02:19 AM IST
ಹಾದಿಯಲ್ಲಿ ಹೋಗುವವರಿಗೆ ಟಿಕೆಟ್ ನೀಡುವುದಕ್ಕೆ ಆಗುತ್ತಾ? ಚುನಾವಣೆಗೆ ಸ್ಪರ್ಧಿಸಲು ಯಾರೂ ಆಸಕ್ತಿ ತೋರಲಿಲ್ಲ. ಈ ಕಾರಣಕ್ಕಾಗಿ ಹೈಕಮಾಂಡ್‌ ಹಾಗೂ ಸ್ಥಳೀಯ ಶಾಸಕರ ಜೊತೆಗೆ ಚರ್ಚಿಸಿ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್ ನೀಡಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ವರುಣ್‌-ಮನೇಕಾ ಸಿಗದ ಬಿಜೆಪಿ ಟಿಕೆಟ್ : ಇಲ್ಲಿ ಅಭ್ಯರ್ಥಿಗೆ ಮೋದಿ ಅಲೆಯೇ ಶ್ರೀರಕ್ಷೆ

Apr 16 2024, 01:06 AM IST

ನೇಪಾಳದ ಗಡಿಗೆ ಹೊಂದಿಕೊಂಡಂತಿರುವ ಉತ್ತರ ಪ್ರದೇಶದ ಪೀಲಿಭೀತ್‌ ಕ್ಷೇತ್ರವು ಈ ಬಾರಿ ಚುನಾವಣೆಯಲ್ಲಿ ನಿಂತವರಿಗಿಂತ ನಿಲ್ಲದವರಿಂದಾಗಿಯೇ ಹೆಚ್ಚು ಮುನ್ನೆಲೆಗೆ ಬಂದಿದೆ.  

ಕಾಂಗ್ರೆಸ್ ಟಿಕೆಟ್ ವಂಚಿತ ವಿನಯಕುಮಾರ್‌ ನಾಮಪತ್ರ

Apr 13 2024, 01:01 AM IST
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ ಕೈ ತಪ್ಪಿದ, ಬೆಂಗಳೂರಿನ ಇನ್‌ಸೈಟ್ಸ್ ಅಕಾಡೆಮಿ ಸಂಸ್ಥಾಪಕ, ಕಕ್ಕರಗೊಳ್ಳ ಜಿ.ಬಿ.ವಿನಯಕುಮಾರ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ದಾವಣಗೆರೆ ಡಿಸಿ ಅವರಿಗೆ ಸಲ್ಲಿಸಿದರು.

ಶೇ.33 ಟಿಕೆಟ್ ಮಹಿಳೆಯರಿಗೆ ನೀಡಿದ ಬಿಜೆಡಿ

Apr 13 2024, 01:00 AM IST
ನೂತನ ಸಂಸತ್‌ ಭವನದ ಮೊದಲ ವಿಧೇಯಕವಾಗಿ ಮಹಿಳಾ ಮೀಸಲನ್ನು ಸದನ ಅಂಗೀಕರಿಸಿದ್ದರೂ ಪ್ರಾಯೋಗಿಕವಾಗಿ ಜಾರಿಯಾಗಿಲ್ಲ. ಆದರೆ ಒಡಿಶಾದಲ್ಲಿ ಬಿಜು ಜನತಾ ದಳ (ಬಿಜೆಡಿ) ಪಕ್ಷವು ಅದಕ್ಕೆ ಮುಂಚಿನಿಂದಲೂ ಈ ಪರಿಪಾಠವನ್ನು ಸ್ವಯಂಕೃತವಾಗಿ ಪಾಲಿಸಿಕೊಂಡು ಬಂದಿದೆ

ಬಂಗಾರಪೇಟೆ ಟಿಕೆಟ್: ಅಶೋಕ್‌ ಹೇಳಿಕೆಗೆ ಆಕ್ಷೇಪ

Apr 12 2024, 01:01 AM IST
ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ನಾವು ಸಾಕಷ್ಟು ಶ್ರಮ ಹಾಕಿದ್ದೇವೆ. ಅಲ್ಲದೆ ಕಳೆದ ಬಾರಿ ಟಿಕೆಟ್‌ ತ್ಯಾಗ ಮಾಡಿದ್ವಿ, ಇಂತಹ ಸ್ಥಿಯಲ್ಲಿ ೨೦೨೮ ಯಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ನಾನು ಆಕಾಂಕ್ಷಿ ಹೀಗಿರುವಾಗ ನೀವು ಏಕಾಏಕಿ ಮುನಿಸ್ವಾಮಿ ಹೆಸರು ಘೋಷಣೆ ಮಾಡಿದ್ದು ಸರಿಯಿಲ್ಲ

ಅನಂತ್‌ಗೆ ಟಿಕೆಟ್ ಮಿಸ್ ಆಗುತ್ತಿದ್ದಂತೆ ಬರಿದಾದ ಕಾಂಗ್ರೆಸ್ ಬತ್ತಳಿಕೆ

Mar 31 2024, 02:03 AM IST
ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡುತ್ತಿದ್ದಂತೆ ಕಾಂಗ್ರೆಸ್ ವಿರೋಧಿಗಳ ಬಗ್ಗೆ ಮುಗಿಬೀಳಲು ಬತ್ತಳಿಕೆಯಲ್ಲಿ ಹೊಸ ಅಸ್ತ್ರಕ್ಕಾಗಿ ತಡಕಾಡುವಂತಾಗಿದೆ.

ಬೀಗರಿಗೆ ಟಿಕೆಟ್ ತಪ್ಪಿಸಿದ ಶೆಟ್ಟರ್‌ ಸ್ವಾರ್ಥ ರಾಜಕಾರಣಿ

Mar 31 2024, 02:00 AM IST
ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಶನಿವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಕಾಂಗ್ರೆಸ್ ಪರ ಪ್ರಚಾರ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved