• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಟಿಕೆಟ್ ವಂಚಿತ ವಿನಯಕುಮಾರ್‌ ನಾಮಪತ್ರ

Apr 13 2024, 01:01 AM IST
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ ಕೈ ತಪ್ಪಿದ, ಬೆಂಗಳೂರಿನ ಇನ್‌ಸೈಟ್ಸ್ ಅಕಾಡೆಮಿ ಸಂಸ್ಥಾಪಕ, ಕಕ್ಕರಗೊಳ್ಳ ಜಿ.ಬಿ.ವಿನಯಕುಮಾರ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ದಾವಣಗೆರೆ ಡಿಸಿ ಅವರಿಗೆ ಸಲ್ಲಿಸಿದರು.

ಶೇ.33 ಟಿಕೆಟ್ ಮಹಿಳೆಯರಿಗೆ ನೀಡಿದ ಬಿಜೆಡಿ

Apr 13 2024, 01:00 AM IST
ನೂತನ ಸಂಸತ್‌ ಭವನದ ಮೊದಲ ವಿಧೇಯಕವಾಗಿ ಮಹಿಳಾ ಮೀಸಲನ್ನು ಸದನ ಅಂಗೀಕರಿಸಿದ್ದರೂ ಪ್ರಾಯೋಗಿಕವಾಗಿ ಜಾರಿಯಾಗಿಲ್ಲ. ಆದರೆ ಒಡಿಶಾದಲ್ಲಿ ಬಿಜು ಜನತಾ ದಳ (ಬಿಜೆಡಿ) ಪಕ್ಷವು ಅದಕ್ಕೆ ಮುಂಚಿನಿಂದಲೂ ಈ ಪರಿಪಾಠವನ್ನು ಸ್ವಯಂಕೃತವಾಗಿ ಪಾಲಿಸಿಕೊಂಡು ಬಂದಿದೆ

ಬಂಗಾರಪೇಟೆ ಟಿಕೆಟ್: ಅಶೋಕ್‌ ಹೇಳಿಕೆಗೆ ಆಕ್ಷೇಪ

Apr 12 2024, 01:01 AM IST
ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ನಾವು ಸಾಕಷ್ಟು ಶ್ರಮ ಹಾಕಿದ್ದೇವೆ. ಅಲ್ಲದೆ ಕಳೆದ ಬಾರಿ ಟಿಕೆಟ್‌ ತ್ಯಾಗ ಮಾಡಿದ್ವಿ, ಇಂತಹ ಸ್ಥಿಯಲ್ಲಿ ೨೦೨೮ ಯಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ನಾನು ಆಕಾಂಕ್ಷಿ ಹೀಗಿರುವಾಗ ನೀವು ಏಕಾಏಕಿ ಮುನಿಸ್ವಾಮಿ ಹೆಸರು ಘೋಷಣೆ ಮಾಡಿದ್ದು ಸರಿಯಿಲ್ಲ

ಅನಂತ್‌ಗೆ ಟಿಕೆಟ್ ಮಿಸ್ ಆಗುತ್ತಿದ್ದಂತೆ ಬರಿದಾದ ಕಾಂಗ್ರೆಸ್ ಬತ್ತಳಿಕೆ

Mar 31 2024, 02:03 AM IST
ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡುತ್ತಿದ್ದಂತೆ ಕಾಂಗ್ರೆಸ್ ವಿರೋಧಿಗಳ ಬಗ್ಗೆ ಮುಗಿಬೀಳಲು ಬತ್ತಳಿಕೆಯಲ್ಲಿ ಹೊಸ ಅಸ್ತ್ರಕ್ಕಾಗಿ ತಡಕಾಡುವಂತಾಗಿದೆ.

ಬೀಗರಿಗೆ ಟಿಕೆಟ್ ತಪ್ಪಿಸಿದ ಶೆಟ್ಟರ್‌ ಸ್ವಾರ್ಥ ರಾಜಕಾರಣಿ

Mar 31 2024, 02:00 AM IST
ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಶನಿವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಕಾಂಗ್ರೆಸ್ ಪರ ಪ್ರಚಾರ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿದರು.

ರಘು ಚಂದನ್‌ ನಾನು ಟಿಕೆಟ್ ಭರವಸೆ ನೀಡಿಲ್ಲ: ಕಾರಜೋಳ

Mar 30 2024, 12:52 AM IST
ಶಾಸಕ ಎಂ.ಚಂದ್ರಪ್ಪ ಅವರ ಪುತ್ರ ರಘು ಚಂದನ್‌ಗೆ ಯಾವುದೇ ಬಗೆಯ ಟಿಕೆಟ್ ಭರವಸೆ ನೀಡಿಲ್ಲ ಮಾಜಿ ಸಚಿವ ಹಾಗೂ ಚಿತ್ರದುರ್ಗ ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ಟಿಕೆಟ್ ಮಿಸ್: ಬಿಜೆಪಿ ವಿರುದ್ಧ ದಂಗೆ ಎದ್ದ ಅಪ್ಪ, ಮಗ

Mar 29 2024, 12:52 AM IST
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಬಾಗಲಕೋಟೆಯ ಗೋವಿಂದಕಾರಜೋಳ ಅವರಿಗೆ ನೀಡುತ್ತಿದ್ದಂತೆ ಕೋಟೆ ನಾಡಲ್ಲಿ ತೀವ್ರತೆರನಾದ ಅಸಮಧಾನದ ಹೊಗೆ ಎದ್ದಿದೆ. ಟಿಕೆಟ್ ಆಕಾಂಕ್ಷಿ ರಘುಚಂದನ್ ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಗುರುವಾರ ಪ್ರತ್ಯೇಕ ಸುದ್ದಿಗೋಷ್ಠಿ ನಡೆಸಿ ಯಡಿಯೂರಪ್ಪ ವಿರುದ್ದ ಹರಿಹಾಯ್ದರು. ಟಿಕೆಟ್ ತಪ್ಪಲು ಅವರೇ ಕಾರಣವೆಂದು ದೂರಿದರು.

ಟಿಕೆಟ್ ತಪ್ಪಲು ಯಡಿಯೂರಪ್ಪ ಕಾರಣ

Mar 29 2024, 12:50 AM IST
ಮಗ ರಘುಚಂದನ್‌ಗೆ ಟಿಕೆಟ್ ಆಗಿತ್ತು. ಆದರೆ ಕಡೇಗಳಿಗೆಯಲ್ಲಿ ಗೋವಿಂದ ಕಾರಜೋಳ ಅವರ ಪಾಲಾಯ್ತು. ಯಡಿಯೂರಪ್ಪ ಅವರಿಂದಲೇ ನನ್ನ ಮಗನಿಗೆ ಅನ್ಯಾಯವಾಯಿತೆಂದು ಶಾಸಕ ಎಂ.ಚಂದ್ರಪ್ಪ ಆರೋಪಿಸಿದರು.

ನವನೀತ್‌ ರಾಣಾಗೆ ಟಿಕೆಟ್: ಬಿಜೆಪಿ- ಶಿವಸೇನೆ ಭಿನ್ನಮತ ಭುಗಿಲು

Mar 29 2024, 12:48 AM IST
ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದೆ ನವನೀತ್‌ ರಾಣಾ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿರುವುದು ಬಿಜೆಪಿ ಹಾಗೂ ಮಿತ್ರಪಕ್ಷ ಶಿಂಧೆ ಶಿವಸೇನೆಯ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ.

ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಎಚ್‌ಸಿಎಮ್ ಯಶಸ್ವಿ

Mar 29 2024, 12:45 AM IST
ತಮ್ಮ ಹಠ ಸಾಧನೆಯಿಂದಲೇ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಕಾಂಗ್ರೆಸ್ ಪಾಳೇಯದ ನಾಯಕರ ಮನಗೆದ್ದು ತಾವೂ ಲೋಕಸಭೆ ಚುನಾವಣೆಯಿಂದ ದೂರ ಉಳಿಯುವ ಮೂಲಕ ಹಾಗೂ ತಮ್ಮ ಪುತ್ರನಿಗೆ ಚಾಮರಾಜನಗರ ಲೋಕಸಭೆ ಟಿಕೆಟ್ ಗಿಟ್ಟಿಸುವಲ್ಲಿಯೂ ಸಹ ಚಾಣಾಕ್ಷ ನಡೆ ಅನುಸರಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ತಮಗಿದ್ದ ಆತಂಕ ಮತ್ತು ತಮ್ಮ ಪುತ್ರನಿಗಿದ್ದ ಟಿಕೆಟ್ ಫೈಟ್ ಎರಡರಲ್ಲಿಯೂ ಗೆದ್ದು ಬೀಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved