• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸದ ಜಿಗಜಿಣಗಿಗೆ ಟಿಕೆಟ್ ನೀಡುವ ವಿಶ್ವಾಸ

Mar 13 2024, 02:00 AM IST
ಈ ಬಾರಿಯೂ ಬಿಜೆಪಿ ಹೈಕಮಾಂಡ್ ಸಂಸದ ರಮೇಶ ಜಿಗಜಿಣಗಿಗೆ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ಜಿಪಂ ಮಾಜಿ ಸದಸ್ಯ ಅಣ್ಣಪ್ಪ ಸಾಹುಕಾರ ಖೈನೂರ ವಿಶ್ವಾಸ ವ್ಯಕ್ತಪಡಿಸಿದರು.

ಪುತ್ರನಿಗೆ ಟಿಕೆಟ್: ಈಶ್ವರಪ್ಪ ‘ಮಾಡು ಇಲ್ಲವೆ ಮಡಿ’ ತಂತ್ರ ಅನುರಿಸ್ತಾರಾ?

Mar 12 2024, 02:03 AM IST
ಹಾವೇರಿ-ಗದಗ ಲೋಕಸಭಾ ಚುನಾವಣಾ ಟಿಕೆಟ್ ಅನ್ನು ತಮ್ಮ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಪಡೆಯಲು ತೀವ್ರ ಯತ್ನ ನಡೆಸುತ್ತಿರುವ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಕಟ್ಟಾಳು, ಪ್ರಖರ ಹಿಂದುತ್ವವಾದಿ ಕೆ.ಎಸ್. ಈಶ್ವರಪ್ಪ ಅವರು ಒಂದು ಪಕ್ಷ ಟಿಕೆಟ್ ನೀಡದೇ ಇದ್ದರೆ ಮುಂದೇನು ಎಂಬ ಪ್ರಶ್ನೆ ಎದುರಿಗಿಟ್ಟುಕೊಂಡು ತಮ್ಮ ಬೆಂಬಲಿಗರ ಜೊತೆ ಗಂಭೀರ ಮಾತುಕತೆ ನಡೆಸುತ್ತಿದ್ದಾರೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಅನಿವಾರ್ಯದ ಹೆಜ್ಜೆಗೆ ಮುಂದಾಗುತ್ತಿದ್ದಾರೆಯೇ?

ಸುಧೀರ್ ಕುಮಾರ್ ಮುರೊಳ್ಳಿಯವರಿಗೆ ಲೋಕಸಭಾ ಟಿಕೆಟ್ ನೀಡಲು ಕಾರ್ಯಕರ್ತರ ಆಗ್ರಹ

Mar 11 2024, 01:22 AM IST
ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿಯವರಿಗೆ ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಸುಮಾರು ೧೫೦ಕ್ಕೂ ಹೆಚ್ಚು ಕಾರ್ಯಕರ್ತರು ಭಾನುವಾರ ಕೊಪ್ಪ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು.

ಸೊಗಡು ಶಿವಣ್ಣನಿಗೆ ಟಿಕೆಟ್ ನೀಡುವಂತೆ ಆಗ್ರಹ

Mar 11 2024, 01:21 AM IST
ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿರುವ ಸೊಗಡು ಶಿವಣ್ಣ ಅವರು ಜಿಲ್ಲೆಯ ಒಂದು ಶಕ್ತಿ ಕೇಂದ್ರವಾಗಿದ್ದಾರೆ. ಅವರ ಮೌನವನ್ನು ಅವರ ದೌರ್ಬಲ್ಯ ಎಂದು ಭಾವಿಸಬೇಡಿ, ಅವರು ಬಹಳ ಸಮರ್ಥರಿದ್ದಾರೆ.

ಗೌಡರಿಗೆ ಎಲ್ಲಾ ಪಕ್ಷಗಳ ಅನುಭವದಡಿ ಟಿಕೆಟ್: ಮುರಳೀಧರ ಹಾಲಪ್ಪ ಪ್ರತಿಕ್ರಿಯೆ

Mar 11 2024, 01:15 AM IST
ನನಗೆ ಪಕ್ಷ ಹಿಂದೆ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕೆಪಿಸಿಸಿ ವಕ್ತಾರ, ಪ್ರಧಾನ ಕಾರ್ಯದರ್ಶಿ, ಬೂತ್ ಮಟ್ಟದ ಸಮಿತಿ ಉಸ್ತುವಾರಿ ಹೀಗೆ ಹಲವು ಜವಾಬ್ದಾರಿಗಳನ್ನು ನೀಡಿತ್ತು. ಈ ಜವಾಬ್ದಾರಿಯನ್ನು ನಾಯಕರ ನಿರೀಕ್ಷೆಯಂತೆಯೇ ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ.

ಶ್ರೀರಾಮುಲುಗೆ ಟಿಕೆಟ್ ನೀಡಿದರೆ ಸೋಲು ಖಚಿತ: ಶಾಸಕ ಗಾಲಿ ಜನಾರ್ದನ ರೆಡ್ಡಿ

Mar 10 2024, 01:47 AM IST

ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ನೀಡಿದರೆ ಅವರ ಸೋಲು ಖಚಿತ ಎನ್ನುವುದು ಸರ್ವೆ ರಿಪೋರ್ಟ್ ನಲ್ಲಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ವಾಣಿ ಕೆ. ಶಿವರಾಂಗೆ ಬಿಜೆಪಿಯಿಂದ ಟಿಕೆಟ್ ನೀಡಲು ಒತ್ತಾಯ

Mar 10 2024, 01:33 AM IST
ನಿವೃತ್ತ ಐಎಎಸ್‌ ಅಧಿಕಾರಿ ದಿವಂಗತ ಕೆ.ಶಿವರಾಂ ಅವರ ಪತ್ನಿ ವಾಣಿ ಕೆ. ಶಿವರಾಂ ಅವರಿಗೆ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಬಿಜೆಪಿ ವರಿಷ್ಠರು ಟಿಕೆಟ್ ನೀಡಬೇಕೆಂದು ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷ ಅಣಗಳ್ಳಿ ಬಸವರಾಜು ಒತ್ತಾಯಿಸಿದರು.

ಶ್ರೀರಾಮುಲುಗೆ ಟಿಕೆಟ್ ನೀಡಿದರೆ ಸೋಲು ಖಚಿತ: ಶಾಸಕ ರೆಡ್ಡಿ

Mar 10 2024, 01:32 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ನೀಡಿದರೆ ಸೋಲು ಖಚಿತ ಎನ್ನುವುದು ಸರ್ವೆ ರಿಪೋರ್ಟ್‌ನಲ್ಲಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಕೊಪ್ಪಳ ಲೋಕಸಭೆ ಚುನಾವಣೆ: ಕಾಂಗ್ರೆಸ್ಸಲ್ಲೂ ಟಿಕೆಟ್ ಫೈಟ್ ತಾರ್ಕಿಕ ಅಂತ್ಯದತ್ತ

Mar 10 2024, 01:31 AM IST
ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೂ ಕಳೆದ ಮೂರು ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮಾತ್ರ ಬಿಜೆಪಿಯೇ ಗೆಲ್ಲುತ್ತಿರುವುದು ಅಚ್ಚರಿಗೆ ಕಾರಣವಾಗುತ್ತಿದೆ.

ಗೆಲ್ಲುವ, ಪಕ್ಷನಿಷ್ಠರಿಗೆ ಟಿಕೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

Mar 10 2024, 01:31 AM IST
ಯಾವುದೇ ಚುನಾವಣೆ ಇರಲಿ, ಟಿಕೆಟ್‌ ಹಂಚಿಕೆ ಒಂದು ಪ್ರಕ್ರಿಯೆ. ಇದರಲ್ಲಿ ಯಾವುದೇ ಕಸರತ್ತು ಎಂಬುದು ಇಲ್ಲ. ಗೆಲ್ಲುವ ಅಭ್ಯರ್ಥಿಗಳಿಗೆ, ಯಾರು ಪಕ್ಷಕ್ಕೆ ನಿಷ್ಟರಾಗಿದ್ದಾರೆ ಅವರಿಗೆ ಟಿಕೆಟ್‌ ಸಿಗಲಿದೆ. ಪಕ್ಷವು ಈಗಾಗಲೇ 195 ಸೀಟ್ ಘೋಷಣೆ ಮಾಡಿದೆ. ಎಲ್ಲರೊಂದಿಗೆ ಮಾತುಕತೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳ ಗಮನಿಸಿ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved