• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲಾರ ಕಾಂಗ್ರೆಸ್‌ ಟಿಕೆಟ್‌ : ರಾಜಕಾರಣದ ಪಾಲಿಗೆ ಅನಾಮಿಕರಂತಿದ್ದ ವ್ಯಕ್ತಿಗೆ

Mar 31 2024, 02:04 AM IST

ಕೋಲಾರ ಕಾಂಗ್ರೆಸ್‌ನ ಎರಡು ಶಕ್ತಿಶಾಲಿ ಬಣಗಳ ಜಗಳವು ರಾಜ್ಯ ರಾಜಕಾರಣದ ಪಾಲಿಗೆ ಅನಾಮಿಕರಂತಿದ್ದ ಯುವ ನಾಯಕ ಕೆ.ವಿ.ಗೌತಮ್‌ಗೆ ಲಾಭ ತಂದುಕೊಟ್ಟಿದೆ.  

ಕಾಂಗ್ರೆಸ್‌ ಟಿಕೆಟ್‌: ಚಿಕ್ಕಬಳ್ಳಾಪುರದಲ್ಲಿಯೂ ಎದ್ದ ರಾಜೀನಾಮೆ ಕೂಗು

Mar 30 2024, 12:53 AM IST
ಮಾಜಿ ಸಂಸದ ವೀರಪ್ಪ ಮೊಯ್ಲಿ ಹಾಗೂ ರಕ್ಷಾ ರಾಮಯ್ಯ ಇಬ್ಬರೂ ಸಹ ಕ್ಷೇತ್ರಕ್ಕೆ ಹೊರಗಿನವರು. ತಾವು ಚಿಕ್ಕಬಳ್ಳಾಪುರ ಕ್ಷೇತ್ರದ ಸ್ಥಳೀಯ ವ್ಯಕ್ತಿ. ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರು ಹೆಚ್ಚಾಗಿದ್ದಾರೆ. ಆದ್ದರಿಂದ ತಮಗೇ ಟಿಕೆಟ್‌ ನೀಡಲಿ ಎಂಬುದು ಶಿವಶಂಕರರೆಡ್ಡಿ ವಾದ

ಬಿಜೆಪಿ ಟಿಕೆಟ್‌ ಅಸಮಾಧಾನ: ಬಂಡಾಯ ಶಮನಕ್ಕೆ ಪ್ರಯತ್ನ

Mar 29 2024, 12:49 AM IST
ಬಿ.ವಿ.ನಾಯಕಗೆ ಟಿಕೆಟ್‌ ನೀಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಬಿ.ವಿ.ನಾಯಕರ ನಿವಾಸದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್‌ ಹಾಗೂ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಪ್ರಭಾರಿ ಚಂದ್ರಶೇಖರ ಪಾಟೀಲ್ ಹಲಗೇರಾ ಅವರು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ದಾಖಲೆ ಮತಗಳಿಂದ ಗೆದ್ದರೂ ಕರಾವಳಿ ಮೂಲದ ಸಂಸದರಿಗೆ ಟಿಕೆಟ್‌ ಇಲ್ಲ!

Mar 29 2024, 12:48 AM IST
ಈ ಬಾರಿ ಟಿಕೆಟ್‌ ವಂಚಿತ ಈ ಮೂವರು ಸಂಸದರಿಗೆ ಮುಂದೇನು ಎಂಬ ಪ್ರಶ್ನೆ ಸದ್ಯ ಪ್ರಶ್ನೆಯಾಗಿಯೇ ಉಳಿದಿದೆ. ಹಾಲಿ ಸಂಸದರು ಸದ್ಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ಅಭ್ಯರ್ಥಿಗಳ ಗೆಲವಿಗೆ ಶ್ರಮಿಸಲಿದ್ದಾರೆ.

ಟಿಕೆಟ್‌ ಗೊಂದಲ: ಕಾಂಗ್ರೆಸ್‌ ಕೋಲಾರ ಸಮಾವೇಶ ಮುಂದಕ್ಕೆ

Mar 29 2024, 12:47 AM IST
ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಗೊಂದಲ ನಿವಾರಣೆಯಾಗದ ಹಿನ್ನೆಲೆಯಲ್ಲಿ ಕೋಲಾರದಿಂದಲೇ ಶುಕ್ರವಾರ ಚಾಲನೆ ದೊರೆಯಬೇಕಿದ್ದ ಕಾಂಗ್ರೆಸ್‌ ಪ್ರಜಾಧ್ವನಿ ಸಮಾವೇಶ ಮುಂದೂಡಲಾಗಿದೆ.

ಬಸ್ಸಲ್ಲಿ ಅಜ್ಜಿಗೆ ಉಚಿತ ಪ್ರಯಾಣ, ನಾಲ್ಕು ಗಿಳಿಗಳಿಗೆ ₹444 ಟಿಕೆಟ್‌!

Mar 28 2024, 01:31 AM IST
ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಬ್ಬರಿಗೆ ಉಚಿತ ಟಿಕೆಟ್‌ ನೀಡಿ ಅವರು ತಂದಿದ್ದ ನಾಲ್ಕು ಗಿಳಿಗಳಿಗೆ ತಲಾ ₹111 ರಂತೆ ₹444 ಪ್ರಯಾಣ ಶುಲ್ಕ ವಿಧಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಲೋಕಸಭಾ ಚುನಾವಣೆ: ಗೋವಿಂದ ಕಾರಜೋಳಗೆ ಚಿತ್ರದುರ್ಗ ಟಿಕೆಟ್‌

Mar 28 2024, 01:30 AM IST
ಬಿಜೆಪಿ ಪಾಲಿನ ರಾಜ್ಯದ ಎಲ್ಲ 25 ಕ್ಷೇತ್ರಕ್ಕೂ ಅಭ್ಯರ್ಥಿ ಘೋಷಣೆ ಪೂರ್ಣವಾಗಿದ್ದು, ಚಿತ್ರದುರ್ಗದಲ್ಲಿ ಅಂತಿಮವಾಗಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳಗೆ ಟಿಕೆಟ್‌ ನೀಡಲಾಗಿದೆ.

ಬಸ್ಸಲ್ಲಿ ಅಜ್ಜಿಗೆ ಉಚಿತ ಪ್ರಯಾಣ, 4 ಗಿಳಿಗಳಿಗೆ ಟಿಕೆಟ್‌ !

Mar 28 2024, 12:51 AM IST
ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಬ್ಬರಿಗೆ ಉಚಿತ ಟಿಕೆಟ್‌ ನೀಡಿ ಅವರು ತಂದಿದ್ದ ನಾಲ್ಕು ಗಿಳಿಗಳಿಗೆ ತಲಾ 111 ರು.ನಂತೆ 444 ರು. ಪ್ರಯಾಣ ಶುಲ್ಕ ವಿಧಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಆಯನೂರು ಟಿಕೆಟ್‌ ಬದಲಿಸಿ ಕಾರ್ಯಕರ್ತರಿಗೆ ನೀಡಿ: ಎಸ್.ಪಿ.ದಿನೇಶ್

Mar 28 2024, 12:50 AM IST
ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್‌ರಿಗೆ ಟಿಕೆಟ್‌ ನೀಡಿದ್ದಾರೆ. ನಾವು ಅಭ್ಯರ್ಥಿಯ ಬದಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಿದ್ದೇವೆ. ಕೆಪಿಸಿಸಿ ಅಧ್ಯಕ್ಷರಿಗೆ ಆಯನೂರು ಮಂಜುನಾಥ್ ಗೆ ಟಿಕೆಟ್ ಕೊಟ್ಟಿರುವುದೇ ಗೊತ್ತಿಲ್ಲ. ನಾವು ಭೇಟಿಯಾದಾಗ ಅಚ್ಚರಿಯಾಗಿ ನಮ್ಮನ್ನೆ ಕೇಳಿದ್ದಾರೆ.

ನಟಿ ನವನೀತ್‌ ರಾಣಾಗೆ ಅಮರಾವತಿ ಬಿಜೆಪಿ ಟಿಕೆಟ್‌

Mar 28 2024, 12:49 AM IST
ನಟಿ ಹಾಗೂ ಪಕ್ಷೇತರ ಸಂಸದೆ ನವನೀತ್‌ ರಾಣಾ ಅವರಿಗೆ ಈ ಸಲ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಲಭಿಸಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 23
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved