• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಟಿಕೆಟ್‌ ಮಂತ್ರಿಗಳ ಮಕ್ಕಳ ಪಾಲು: ಆರ್‌.ಅಶೋಕ್‌

Mar 25 2024, 12:54 AM IST
ಕಾಂಗ್ರೆಸ್‌ ಟಿಕೆಟ್‌ ಮಂತ್ರಿಗಳ ಮಗ, ಮಗಳು, ಅತ್ತೆ, ಸೊಸೆ, ಪತ್ನಿ ಪಾಲು. ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಭಾರಿ ಅಸಮಧಾನ, 'ಕೈ' ಗೆ ಈ ಬಾರಿ ಪೆಟ್ಟು. ಬಿಜೆಪಿ ಪ್ರಧಾನಿ ಮೋದಿ ನೀಡಿದ 400 ಟಾರ್ಗೆಟ್‌ ಮುಟ್ಟೋದು ಗ್ಯಾರಂಟಿ ಎಂದು ಬೀದರ್‌ನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ ತಿಳಿಸಿದರು.

ಟಿಕೆಟ್‌ ಸಿಗದೇ ಎಂಡಿಎಂಕೆ ಸಂಸದ ಗಣೇಶಮೂರ್ತಿ ಆತ್ಮಹತ್ಯೆ ಯತ್ನ

Mar 25 2024, 12:53 AM IST
ಈರೋಡ್‌ ಕ್ಷೇತ್ರದ ಡಿಎಂಕೆ ಲೋಕಸಭಾ ಸಂಸದ ಗಣೇಶಮೂರ್ತಿ ಭಾನುವಾರ ‘ಸಲ್ಫಾಸ್‌’ ಎಂಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಲೋಕಸಭಾ ಚುನಾವಣೆ: ವಿರೋಧದ ನಡುವೆಯೂ ಜಗದೀಶ್‌ ಶೆಟ್ಟರ್‌ಗೆ ಟಿಕೆಟ್‌

Mar 25 2024, 12:52 AM IST
ನಿರೀಕ್ಷೆಯಂತೆ ಅಳೆದು ತೂಗಿ ಬಿಜೆಪಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಗೆ ಬೆಳಗಾವಿ ಲೋಕಸಭಾ ಟಿಕೆಟ್ ಘೋಷಣೆ ಮಾಡಿದೆ.

ಬಿಜೆಪಿ: ಶೆಟ್ಟರ್‌, ಸುಧಾಕರ್‌, ಕಾಗೇರಿಗೆ ಟಿಕೆಟ್‌

Mar 25 2024, 12:49 AM IST
3 ಹಾಲಿ ಸಂಸದರಿಗೆ ಕೊಕ್‌ ನೀಡಿ ಕರ್ನಾಟಕದಲ್ಲಿ ಚಿತ್ರದುರ್ಗ ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ. ಅನಂತ್‌ ಹೆಗಡೆ, ಬಚ್ಚೇಗೌಡ, ಮಂಗಳಾ ಅಂಗಡಿಗೆ ಕೊಕ್‌ ನೀಡಲಾಗಿದೆ.

ಕಂಗನಾ, ‘ಶ್ರೀರಾಮ’ ಗೋವಿಲ್‌, ನ್ಯಾ। ಅಭಿಜೀತ್‌ಗೆ ಬಿಜೆಪಿ ಟಿಕೆಟ್‌

Mar 25 2024, 12:46 AM IST
ಮುಂಬರುವ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಕರ್ನಾಟಕ ಸೇರಿದಂತೆ 17 ರಾಜ್ಯಗಳ 111 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ.

25 ವರ್ಷದ ಬಳಿಕ ಬಾಲುಗೆ ಒಲಿದ ಬಿಜೆಪಿ ಟಿಕೆಟ್‌

Mar 25 2024, 12:46 AM IST
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್. ಬಾಲರಾಜು 1999ರಲ್ಲಿ ಬಿಜೆಪಿಯಿಂದ ವಿಧಾನಸಭೆಗೆ ಟಿಕೆಟ್ ಪಡೆದಿದ್ದನ್ನ ಬಿಟ್ಟರೆ ಪುನಃ ರಾಷ್ಟ್ರೀಯ ಪಕ್ಷವಾದ ಬಿಜೆಪಿಯಲ್ಲಿ ಟಿಕೆಟ್ ಗಿಟ್ಟಿಸಲು 24ವರ್ಷ ಕಾಯಬೇಕಾಯಿತು.

ಲೋಕಸಭಾ ಚುನಾವಣೆ: ಅನಂತ್‌ ಹೆಗಡೆಗೆ ಟಿಕೆಟ್‌ ಮಿಸ್‌

Mar 25 2024, 12:45 AM IST
ಕೊನೆಗೂ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಚುನಾವಣಾ ರಾಜಕೀಯದಿಂದ ವಿಮುಖರಾಗಿರುವುದಾಗಿ ಹೇಳಿದ್ದ ಅನಂತಕುಮಾರ ಹೆಗಡೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಕ್ರಿಯರಾದರೂ ಟಿಕೆಟ್ ಪಡೆಯುವಲ್ಲಿ ಸಫಲರಾಗಲಿಲ್ಲ.

ಪುತ್ರನಿಗೆ ಟಿಕೆಟ್‌ ಸಿಕ್ಕಿದ್ರೆ ಈಶ್ವರಪ್ಪ ಬಂಡಾಯ ಏಳ್ತಿದ್ರಾ?: ಆರ್.ಕೆ.ಸಿದ್ರಾಮಣ್ಣ

Mar 24 2024, 01:37 AM IST
ರಾಜಕಾರಣ ಎಂದರೆ ಅದೊಂದು ರೀತಿಯ ಯುದ್ಧ. ಆಕಸ್ಮಾತ್ ಕಾಂತೇಶ್‌ಗೆ ಟಿಕೆಟ್‌ ಕೊಟ್ಟಿದ್ದರೆ ನಾವು ಕೂಡ ಸಂತೋಷ ಪಡುತ್ತಿದ್ದೆವು. ಜಿಲ್ಲೆಯ ಕುಸ್ತಿಪಟು ಒಬ್ಬ ಬೇರೆ ಜಿಲ್ಲೆಗೆ ಹೋಗಿ ಗೆದ್ದು ಬಂದರೆ ಸಂಭ್ರಮಿಸಿದ ಹಾಗೆ ಕಾಂತೇಶ್ ಕೂಡ ಹಾವೇರಿ ಜಾತ್ರೆಯಲ್ಲಿ ಕುಸ್ತಿ ಗೆದ್ದು ಬಂದಂತೆ ಆಗುತ್ತಿತ್ತು. ಆದರೆ, ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು.

ಗುಜ್ಜಲ್‌ ನಾಗರಾಜ್‌ಗೆ ಬಳ್ಳಾರಿ ಕೈ ಟಿಕೆಟ್‌ ನೀಡಿ

Mar 23 2024, 01:04 AM IST
ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಮುಖಂಡ ಗುಜ್ಜಲ್ ನಾಗರಾಜ ಅವರಿಗೆ ಕಾಂಗ್ರೆಸ್‌ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ನಗರದಲ್ಲಿ ಶುಕ್ರವಾರ ಬೆಂಬಲಿಗರು ಸಂಚಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಬಿಜೆಪಿ 4ನೇ ಪಟ್ಟಿಯಲ್ಲಿ ನಟಿ ರಾಧಿಕಾ ಶರತ್‌ಕುಮಾರ್‌ಗೆ ಟಿಕೆಟ್‌

Mar 23 2024, 01:00 AM IST
ತಮಿಳುನಾಡಿನ ವಿರುಧುನಗರದಿಂದ ರಾಧಿಕಾ ಶರತ್‌ಕುಮಾರ್‌ ಬಿಜೆಪಿಯಿಂದ ಸ್ಪರ್ಧೆ ಮಾಡಲಿದ್ದು, ಅವರಿಗೆ ನಟ ವಿಜಯಕಾಂತ್‌ ಪುತ್ರ ಎದುರಾಳಿಯಾಗುವ ಸಾಧ್ಯತೆಯಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 23
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved