• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಸೆಂಬ್ಲಿ ಟಿಕೆಟ್‌ ವಂಚಿತ 15 ಜನಕ್ಕೆ ನಿಗಮ-ಮಂಡಳಿ ಪಟ್ಟ?

Jan 05 2024, 01:45 AM IST
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ವಂಚಿತ 15 ಮಂದಿ ಕಾಂಗ್ರೆಸ್‌ ನಾಯಕರಿಗೆ ನಿಗಮ ಮಂಡಳಿಯ ಪಟ್ಟ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಂಪಿ ಸ್ಮಾರಕಗಳ ಬಳಿ ಟಿಕೆಟ್‌ ಕೌಂಟರ್‌ಗಳ ಹೆಚ್ಚಳ

Jan 03 2024, 01:45 AM IST
ಹಂಪಿಯಲ್ಲಿ ಟಿಕೆಟ್‌ ಕೌಂಟರ್‌ಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇನ್ನೂ ಆನ್‌ಲೈನ್‌ನಲ್ಲೂ ಟಿಕೆಟ್‌ ಸಿಗುತ್ತಿದೆ.

ಸಂಸದ ಟಿಕೆಟ್‌ ಆಕಾಂಕ್ಷಿ ಅಲ್ಲ: ಜಗದೀಶ್‌ ಶೆಟ್ಟರ್‌ ಸ್ಪಷ್ಟನೆ

Dec 29 2023, 01:32 AM IST
ತಾನು ಲೋಕಸಭಾ ಟಿಕೆಟ್‌ ಆಕಾಂಕ್ಷೆ ಅಲ್ಲ ಎಂದು ಜಗದೀಶ್‌ ಶೆಟ್ಟರ್‌ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಕನ್ನಡಪರ ಸಂಘಟನೆಗಳು ಹೋರಾಟದ ನೆಪದಲ್ಲಿ ಕಾನೂನುನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.

ಲೋಕಸಭೆ ಟಿಕೆಟ್‌ ಸಿಗುವ ವಿಶ್ವಾಸವಿದೆ: ವೀಣಾ

Dec 27 2023, 01:32 AM IST
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಹೈಕಮಾಂಡ್ ನನಗೆ ಮತ್ತೊಮ್ಮೆ ಅವಕಾಶ ನೀಡುವ ವಿಶ್ವಾಸ ಹೊಂದಿದ್ದೇನೆ ಎಂದು ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೀಣಾ ಕಾಶಪ್ಪನವರ ಹೇಳಿದರು.

ಬೆಳಗಾವಿ ಲೋಕಸಭೆ ಚುನಾವಣೆ: ಲಿಂಗಾಯತರಿಗೆ ಟಿಕೆಟ್‌ ನೀಡಿ

Dec 27 2023, 01:30 AM IST
ರಾಜ್ಯದ 8-10 ಸಚಿವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಅಶೋಕ ಪೂಜಾರಿ ಹೇಳಿದ್ದು, ಈ ಬಾರಿ ಬೆಳಗಾವಿ ಲೋಕಸಭೆಗೆ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

ಮಂಡ್ಯ ಬಿಜೆಪಿ ಟಿಕೆಟ್‌ ಸಿಗದಿದ್ರೆ ಪಕ್ಷೇತರ ಸ್ಪರ್ಧೆ: ಸುಮಲತಾ

Dec 24 2023, 01:45 AM IST
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯ ಕ್ಷೇತ್ರದ ಟಿಕೆಟ್‌ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರಿಗೆ ಬಿಜೆಪಿ ಟಿಕೆಟ್‌ ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ.

ಸಾಲು ಸಾಲು ರಜೆ: ಮಹಾರಾಷ್ಟ್ರ,ಕೇರಳಕ್ಕೆ 10,000 ಟಿಕೆಟ್‌ ಬುಕ್‌

Dec 23 2023, 01:46 AM IST
ಸಾಲು ಸಾಲು ರಜೆ, ನೆರೆ ರಾಜ್ಯಕ್ಕೆ ಪ್ರವಾಸ

ಲೋಕಸಭೆ ಟಿಕೆಟ್‌ ಆಕಾಂಕ್ಷಿ ನಾನು

Dec 17 2023, 01:45 AM IST
ಬಾಗಲಕೋಟೆ ಮತಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲು ಅನೇಕ ಮಹತ್ವಾಕಾಂಕ್ಷಿ ಉದ್ದೇಶಗಳನ್ನು ಪೂರೈಸಲು ಇಲ್ಲಿ ಸ್ಪರ್ಧೆ ಬಯಸಿದ್ದೇನೆ.

ಮೂರು ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್‌ ಬೇಡಿಕೆ

Dec 16 2023, 02:00 AM IST
ಕೇಂದ್ರದ ದುರಾಡಳಿತದಿಂದ ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ. ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಜನರಿಗೆ ಬದಲಾವಣೆ ಬೇಕಿದೆ. ಜನ ಈಗ ತೀರ್ಮಾನ ತೆಗೆದುಕೊಂಡಾಗಿದೆ. ಕನಿಷ್ಠ ನಾವು ರಾಜ್ಯದಲ್ಲಿ 25 ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಸಚಿವ ಜಮೀರ ಅಹಮ್ಮದ ಖಾನ್ ಹೇಳಿದ್ದಾರೆ.

ಹಾಸನ ಕಾಮಗಾರಿಗೆ ರೈಲುಗಳ ರದ್ದು: ಮುಂಗಡ ಟಿಕೆಟ್‌ ಕಾಯ್ದಿರಿಸಿದವರಿಗೆ ಸಂಕಷ್ಟ

Dec 16 2023, 02:00 AM IST
ಹಾಸನದಲ್ಲಿ ರೈಲು ಹಳಿ ಕಾಮಗಾರಿ ಹಿನ್ನೆಲೆಯಲ್ಲಿ ಡಿ.೨೨ರ ವರೆಗೆ ಮಂಗಳೂರು- ಬೆಂಗಳೂರು ರೈಲು ಸಂಚಾರ ರದ್ದು ಮಾಡಲಾಗಿದೆ. ಮುಂಗಡ ಟಿಕೆಟ್‌ ಬುಕ್‌ ಮಾಡಿದವರಿಗೆ ಸಂಕಷ್ಟ ಎದುರಾಗಿದೆ. ಕೇವಲ ಒಂದು ವಾರ ಮೊದಲಷ್ಟೇ ರೈಲು ರದ್ದು ಬಗ್ಗೆ ಪ್ರಕಟಣೆ ಹೊರಡಿಸಿದ ಇಲಾಖೆ
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved