ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹಂಪಿಯಲ್ಲಿ ಪ್ರವಾಸಿಗರಿಗೆ ಟಿಕೆಟ್ ಕಿರಿಕಿರಿ
Nov 27 2023, 01:15 AM IST
ಹಂಪಿಯ ಕಮಲ ಮಹಲ್, ಕಮಲಾಪುರದ ಬಳಿಯ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ವಿಜಯ ವಿಠ್ಠಲ ದೇಗುಲದ ಬಳಿ ಟಿಕೆಟ್ ಕೌಂಟರ್ಗಳನ್ನು ತೆರೆಯಲಾಗಿದೆ. ಈ ಕೌಂಟರ್ಗಳ ಬಳಿ ವೀಕೆಂಡ್ನಲ್ಲಿ ಹೆಚ್ಚಿನ ಪ್ರವಾಸಿಗರು ಆಗಮಿಸುವುದರಿಂದ ಸರದಿ ಸಾಲಿನಲ್ಲಿ ನಿಂತು ಪ್ರವಾಸಿಗರು ಟಿಕೆಟ್ ಪಡೆಯುವ ಸ್ಥಿತಿ ಇರುತ್ತದೆ. ಈ ಕೌಂಟರ್ಗಳ ಬಳಿ ಪ್ರವಾಸಿಗರ ಸಂಖ್ಯೆಗಳನ್ನು ಗಮನಿಸಿ ತಲಾ ಒಂದೊಂದು ಹೆಚ್ಚುವರಿ ಟಿಕೆಟ್ ಕೌಂಟರ್ಗಳನ್ನು ತೆರೆಯಬೇಕು ಎಂಬುದು ಪ್ರವಾಸಿಗರ ಆಗ್ರಹವಾಗಿದೆ.
ದಿನಕ್ಕೆರಡು ಹೊಸ ರೈಲು, ಬುಕ್ಮಾಡಿದ ಎಲ್ರಿಗೂ ಖಚಿತ ಟಿಕೆಟ್
Nov 17 2023, 06:45 PM IST
ಮುಂದಿನ 5 ವರ್ಷಗಳಲ್ಲಿ ರೈಲುಗಳ ಸಂಖ್ಯೆಯನ್ನು 3 ಸಾವಿರದಷ್ಟು ಹೆಚ್ಚಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಹೀಗಾಗಿ 2027ರ ಹೊತ್ತಿಗೆ ಬುಕ್ ಮಾಡಿದ ಎಲ್ಲರಿಗೂ ಕನ್ಫರ್ಮ್ ಟಿಕೆಟ್ ದೊರೆಯುತ್ತದೆ ಎನ್ನಲಾಗಿದೆ.
ಟಿಕೆಟ್ ಮಾರಾಟದಿಂದಲೇ 5 ಕೋಟಿ ರುಪಾಯಿಗೂ ಹೆಚ್ಚಿನ ಆದಾಯ
Nov 14 2023, 01:15 AM IST
ಹಾಸನಾಂಬ ದೇವಾಲಯಕ್ಕೆಬಾಗಿಲು ತೆರೆದ ದಿನದಿಂದ ಸೋಮವಾರ ಮಧ್ಯಾಹ್ನದ ಹೊತ್ತಿಗೆ ಟಿಕೆಟ್ ಹಾಗೂ ಲಾಡು ಪ್ರಸಾದ ಮಾರಾಟದಿಂದಲೇ 5,52,20,020 ರುಪಾಯಿ ಸಂಗ್ರಹವಾಗಿದೆ.
ಕರ್ನಾಟಕ ಎಫೆಕ್ಟ್: ಮ.ಪ್ರ.ದಲ್ಲಿ75 ಆದವರಿಗೂ ಬಿಜೆಪಿ ಟಿಕೆಟ್!
Nov 14 2023, 01:15 AM IST
ಭೋಪಾಲ್: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಿರಿಯರ ಬದಲು ಯುವಕರಿಗೆ ಮಣೆ ಹಾಕಿ ಪಾಠ ಕಲಿತ ಬಿಜೆಪಿ, ಮಧ್ಯಪ್ರದೇಶದಲ್ಲಿ ಮತ್ತೆ ಹಿರಿಯರ ಮೊರೆ ಹೋಗಿದೆ. ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 70 ವರ್ಷದ ದಾಟಿದವರಿಗೆ ಟಿಕೆಟ್ ಇಲ್ಲ ಎಂಬ ತನ್ನ ಅಘೋಷಿತ ನಿಯಮವನ್ನು ಮೀರಿ 14 ಜನರಿಗೆ ಟಿಕೆಟ್ ನೀಡಿದೆ.
ತೆಲಂಗಾಣ: ಅಜರುದ್ದೀನ್ಗೆ ಕಾಂಗ್ರೆಸ್ ಟಿಕೆಟ್
Oct 28 2023, 01:15 AM IST
ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ಗೆ ಜುಬಿಲಿ ಹಿಲ್ಸ್ ಕ್ಷೇತ್ರದಿಂದ ಟಿಕೆಟ್ ನೀಡಿದೆ.
ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಅಮಾನತು ರದ್ದು: ಮತ್ತೆ ಟಿಕೆಟ್
Oct 23 2023, 12:15 AM IST
ಇಸ್ಲಾಂ ಮತ್ತು ಪ್ರವಾದಿ ಮೊಹಮ್ಮದ್ರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಸಸ್ಪೆಂಡ್ ಆಗಿದ್ದ ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ರ ಅಮಾನತನ್ನು ಬಿಜೆಪಿ ಭಾನುವಾರ ರದ್ದುಗೊಳಿಸಿದೆ.
ಬಾವುಟ ಹಿಡಿದ ಕಾರ್ಯಕರ್ತರಿಗೆ ಟಿಕೆಟ್ ಪ್ರಾಶಸ್ತ್ಯ
Oct 10 2023, 01:01 AM IST
ಲೋಕಸಭೆ ಚುನಾವಣೆಯಲ್ಲಿ ಎಲ್ಲಿಂದಲೋ ಬಂದ ಕಾಳಪ್ಪ, ಬೋಳಪ್ಪ, ಮಲ್ಲಪ್ಪರಿಗೆಲ್ಲ ಟಿಕೆಟ್ ಇಲ್ಲ: ಸಚಿವ ಎಸ್ಸೆಸ್ಸೆಂ ಪರೋಕ್ಷ ವಾಗ್ದಾಳಿ
ಚಿತ್ರದುರ್ಗ ಲೋಕಸಭಾ ನನಗೆ ಸಿಗುವ ಟಿಕೆಟ್ ವಿಶ್ವಾಸವಿದೆ: ತಿಪ್ಪೇಸ್ವಾಮಿ
Oct 06 2023, 01:09 AM IST
ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ । ಹಿರಿಯೂರು ಪ್ರವಾಸಿ ಮಂದಿರದಲ್ಲಿ ಸಭೆ
< previous
1
...
15
16
17
18
19
20
21
22
23
next >
More Trending News
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್ ಗುರೂಜಿ ಬಯೋಪಿಕ್ನಲ್ಲಿ ನಟಿಸಲು ವಿಕ್ರಾಂತ್ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್ನಿಂದ ಜನತೆಯ ಸುಲಿಗೆ: ನಿಖಿಲ್ ಕುಮಾರಸ್ವಾಮಿ