ಪುತ್ತೂರಲ್ಲಿ ಮರಳಿ ಅಧಿಪತ್ಯ ಸ್ಥಾಪನೆಗೆ ತಂತ್ರಗಾರಿಕೆ!ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ಗೆ ಟಿಕೆಟ್
Oct 17 2024, 12:06 AM ISTಪುತ್ತೂರಿನಲ್ಲಿ ಬಿಜೆಪಿ ಶಾಸಕರ ಕೊರತೆ ನೀಗಿಸಲು ಕಿಶೋರ್ ಕುಮಾರ್ ಬೊಟ್ಯಾಡಿ ಅವರಿಗೆ ಟಿಕೆಟ್ ನೀಡಿದೆ. ಸ್ಥಳೀಯಾಡಳಿತ ಮತದಾರರನ್ನು ಗಮನಿಸಿದರೆ, ಬಿಜೆಪಿ ಬೆಂಬಲಿತರ ಸಂಖ್ಯಾ ಬಲ ಅಧಿಕವಾಗಿದ್ದು, ಈ ಭರವಸೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಸರಿಸಾಟಿಯಾದ ಬಿಜೆಪಿ ಶಾಸಕರನ್ನು ಹೊಂದುವ ಇಂಗಿತವನ್ನು ಪಕ್ಷ ನಾಯಕರು ಹೊಂದಿದ್ದಾರೆ.