• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಲಿಂಪಿಕ್ಸ್‌ ಸಾಧಕ ಸ್ವಪ್ನಿಲ್‌ ಧೋನಿಯೇ ಸ್ಫೂರ್ತಿ, ಧೋನಿಯಂತೆಯೇ ಟಿಕೆಟ್‌ ಕಲೆಕ್ಟರ್‌!

Aug 02 2024, 12:47 AM IST
2012ರಲ್ಲೇ ಶೂಟಿಂಗ್‌ಗೆ ಪಾದಾರ್ಪಣೆ ಮಾಡಿದ್ದ ಸ್ವಪ್ನಿಲ್‌. ಒಲಿಂಪಿಕ್ಸ್‌ಗೆ 12 ವರ್ಷಗಳ ಸುದೀರ್ಘ ಕಾಯುವಿಕೆ. ತಂದೆ, ಅಣ್ಣ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು. ತಾಯಿ ಗ್ರಾ.ಪಂಚಾಯ್ತಿ ಮುಖ್ಯಸ್ಥೆ. ಸ್ವಪ್ನಿಲ್‌ ಈಗ ಒಲಿಂಪಿಕ್ಸ್‌ ಪದಕ ವಿಜೇತ

ಕೆಎಸ್ಸಾರ್ಟಿಸಿ ಬಸ್‌ ಟಿಕೆಟ್‌ ದರ 15ರಿಂದ 20% ಏರಿಕೆ : ಸಾರಿಗೆ ನಿಗಮಗಳ ಆಡಳಿತ ಮಂಡಳಿ ಪ್ರಸ್ತಾವನೆ

Jul 27 2024, 12:45 AM IST
ಬಸ್‌ ಪ್ರಯಾಣ ದರ ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳ ಆಡಳಿತ ಮಂಡಳಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಶಿಗ್ಗಾಂವಿ ಮತಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಲು ಒತ್ತಾಯ

Jul 15 2024, 01:50 AM IST
ಮುಸ್ಲಿಂ ಸಮಾಜದ ಯಾವುದೇ ಅಭ್ಯರ್ಥಿಗೆ ಪಕ್ಷ ಟಿಕೆಟ್‌ ನೀಡಿದರೆ ಎಲ್ಲರೂ ಒಂದಾಗಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವ ನಿರ್ಣಯ ಕೈಗೊಳ್ಳಲಾಯಿತು.

ನಾಟೌಟ್‌ ಫಸ್ಟ್ ಹಾಫ್‌ ಉಚಿತ, ದ್ವಿತೀಯಾರ್ಧಕ್ಕೆ ಮಾತ್ರ ಟಿಕೆಟ್‌

Jul 10 2024, 12:33 AM IST
ನಾಟೌಟ್‌ ಸಿನಿಮಾದ ಮೊದಲ ಭಾಗವನ್ನು ಉಚಿತವಾಗಿ ವೀಕ್ಷಿಸಬಹುದು, ಎರಡನೇ ಭಾಗ ನೋಡಲು ಟಿಕೆಟ್ ಪಡೆಯಬೇಕು ಎಂದು ಚಿತ್ರತಂಡ ಘೋಷಿಸಿದೆ.

ಮುಂಬರುವ ಲೋಕಸಭೆ, ವಿಧಾನಸಭೆ ಚುನಾವಣೆಯ ಟಿಕೆಟ್‌ ಆಕಾಂಕ್ಷಿ: ವೀಣಾ

Jul 03 2024, 12:17 AM IST
ಮುಂಬರುವ 2028ರ ವಿಧಾನಸಭೆ ಹಾಗೂ 2029ರ ಲೋಕಸಭೆ ಚುನಾವಣೆ ಬಾಗಲಕೋಟೆ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಎಂದು ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದರು.

ಶಿಗ್ಗಾಂವಿ ಕಾಂಗ್ರೆಸ್‌ ಟಿಕೆಟ್‌ ರೇಸ್‌ನಲ್ಲಿ ವಿನಯ ಕುಲಕರ್ಣಿ ಪತ್ನಿ

Jun 22 2024, 12:45 AM IST
ಧಾರವಾಡ ಜಿಲ್ಲೆಗೆ ವಿನಯ ಕುಲಕರ್ಣಿ ಅವರಿಗೆ ಪ್ರವೇಶವಿಲ್ಲ. ಹೀಗಿದ್ದರೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲದೆ ಇದ್ದರೂ ತಾವೇ ಚುನಾವಣೆ ಜವಾಬ್ದಾರಿ ತೆಗೆದುಕೊಂಡು ಪ್ರಚಾರ ನಡೆಸಿ ಪತಿ ಗೆಲ್ಲಿಸಿಕೊಂಡು ಬಂದ ಹಿರಿಮೆ ಶಿವಲೀಲಾ ಅವರದ್ದು.

ಖಾದ್ರಿಗೆ ಕೈ ಟಿಕೆಟ್‌ ನೀಡುವಂತೆ ಬೆಂಬಲಿಗರಿಂದ ಪಾದಯಾತ್ರೆ

Jun 21 2024, 01:01 AM IST
ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಫಿಕ್ಸ್ ಆಗುತ್ತಿದ್ದಂತೆ ಟಿಕೆಟ್‌ ಆಕಾಂಕ್ಷಿಗಳಿಂದ ಈಗಲೇ ಶಕ್ತಿ ಪ್ರದರ್ಶನ ಶುರುವಾಗಿದೆ. ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡುವಂತೆ ಆಗ್ರಹಿಸಿ ಸಾವಿರಾರು ಬೆಂಬಲಿಗರು ಗುರುವಾರ ಶಿಗ್ಗಾಂವಿಯಲ್ಲಿ ಪಾದಯಾತ್ರೆ ಮೂಲಕ ಹಕ್ಕೊತ್ತಾಯ ಮಾಡಿದರು.

ಶಿಗ್ಗಾವಿ: ಪುತ್ರನಿಗೆ ಟಿಕೆಟ್‌ ಕೊಡಿಸಲು ಬೊಮ್ಮಾಯಿ ಯತ್ನ

Jun 19 2024, 01:04 AM IST
ಶಿಗ್ಗಾವಿಯಲ್ಲಿ ಪುತ್ರನಿಗೆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಕೊಡಿಸಲು ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಯತ್ನ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

ಗೂಗಲ್‌ಪೇ, ಫೋನ್‌ ಪೇ ಮೂಲಕ ಬಸ್‌ ಟಿಕೆಟ್‌ ಸೌಲಭ್ಯ ಜಾರಿ: ಖಾಸಗಿ ಬಸ್‌ ಮಾಲೀಕರ ಸಂಘ

Jun 16 2024, 01:48 AM IST
ಡಿಜಿಟಲೀಕರಣಕ್ಕೆ ಪೂರಕವಾಗಿ ಸಂಘ ಮೂರು ವರ್ಷಗಳ ಹಿಂದೆ ನಗದು ರಹಿತ ಚಲೋ ಕಾರ್ಡ್‌ ಬಳಕೆಗೆ ತಂದಿತ್ತು. ಇದನ್ನು ‘ಡಿಕೆಬಿಒಎ ಸ್ಟೂಡೆಂಟ್‌ ಕಾರ್ಡ್‌’ ಆಗಿ ಪರಿವರ್ತಿಸಲಾಗುತ್ತಿದ್ದು ಇದರಲ್ಲಿಯೂ ವಿದ್ಯಾರ್ಥಿಗಳಿಗೆ ಶೇ.60 ರಿಯಾಯಿತಿ ದರದ ಪಾಸ್‌ಗಳು ದೊರೆಯಲಿವೆ.

ನಟಿ ರೋಜಾ ವಿರುದ್ಧ ತಿರುಪತಿ ಟಿಕೆಟ್‌ ಅಕ್ರಮ ಆರೋಪ

Jun 15 2024, 01:06 AM IST
ನಟಿ ರೋಜಾ ಅಕ್ರಮವಾಗಿ ತಿರುಪತಿ ತಿಮ್ಮಪ್ಪನ ದರ್ಶನ ನೆಪದಲ್ಲಿ 100 ಜನರನ್ನೂ ತಮ್ಮೊಂದಿಗೆ ಪ್ರತಿ ವಾರ ಕರೆತರುತ್ತಿದ್ದರು. ಅವರ ಬಳಿ ನಟಿ ರೋಜಾ ಮೊದಲೇ ಸಾವಿರಾರು ರು. ಹಣ ಪಡೆದಿರುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved