• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣವಂತರಿಗೆ ಟಿಕೆಟ್‌ ಸಂವಿಧಾನಕ್ಕೆ ಮಾಡುವ ಅಪಚಾರ: ವಾಟಾಳ್ ನಾಗರಾಜ್‌

Jun 04 2024, 12:31 AM IST
ನಾನು ಪ್ರಾಮಾಣಿಕವಾಗಿ ಚುನಾವಣೆ ಎದುರಿಸಿದ್ದೇನೆ. ಒಂದು ಪೈಸೆಯನ್ನೂ ಕೊಟ್ಟಿಲ್ಲ. ಪ್ರೀತಿಯಿಂದ ಮತ ಕೇಳಿದ್ದೇನೆ. ಮತ ಹಾಕಿದರೆ ವಿಧಾನ ಪರಿಷತ್ತಿನಲ್ಲಿ ಬಹಳ ಗಂಭೀರವಾಗಿ ಚರ್ಚೆ ಮಾಡುತ್ತೇನೆ. ಕಳಕಳಿ, ಪ್ರಾರ್ಥನೆ ಮಾಡಿದ್ದೇನೆ. ಶಿಕ್ಷಕರನ್ನು ಸೂರ್ಯ, ಚಂದ್ರರಷ್ಟು ಬಹಳ ಎತ್ತರವಾಗಿ ಕಾಣುತ್ತೇನೆ.

ಲೋಕಸಭಾ ಟಿಕೆಟ್ ಬಿಟ್ಟುಕೊಟ್ಟ ಸುಮಲತಾಗೆ ಪರಿಷತ್ ಟಿಕೆಟ್‌ ಮಿಸ್‌!

Jun 03 2024, 09:36 AM IST

 ತಾವು ಪ್ರತಿನಿಧಿಸುತ್ತಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಬಿಜೆಪಿಯ ಸುಮಲತಾ ಅಂಬರೀಶ್‌ ಅವರಿಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ

ಒಬ್ಬರಿಗೂ ಸಿಗದ ಪರಿಷತ್‌ ಟಿಕೆಟ್‌: ಅಸಮಾಧಾನ

Jun 03 2024, 01:15 AM IST
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಒಬ್ಬರಿಗೂ ಟಿಕೆಟ್‌ ಸಿಗದ ಕಾರಣ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಯತೀಂದ್ರ, ಗೋವಿಂದರಾಜ್‌, ಬೋಸರಾಜುಗೆ ‘ಕೈ’ ಟಿಕೆಟ್‌

Jun 03 2024, 01:15 AM IST
ಗೆಲ್ಲಬಹುದಾದ 7 ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಟ ಮಾಡಿದ್ದು, ಸಿದ್ದು ಮಾತಿಗೆ ಮನ್ನಣೆ ನೀಡಿ ಪಟ್ಟು ಸಡಿಲಿಸಿ ಡಿಕೆಶಿ ಅಚ್ಚರಿ ಮೂಡಿಸಿದ್ದಾರೆ.

ಸಿ.ಟಿ. ರವಿಗೆ ಮೇಲ್ಮನೆ ಟಿಕೆಟ್‌ : ಬಿಜೆಪಿ ಕಾರ್ಯಕರ್ತರ ಹರ್ಷ

Jun 03 2024, 12:31 AM IST
ಚಿಕ್ಕಮಗಳೂರು, ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಮೂವರು ಅಭ್ಯರ್ಥಿಗಳ ಹೆಸರನ್ನು ಭಾನುವಾರ ಪ್ರಕಟಿಸಿದೆ.

ಋಣ ತೀರಿಸುವತ್ತ ಬಿಜೆಪಿ ಹೆಜ್ಜೆ: ಎಂಜಿ ಮೂಳೆಗೆ ಪರಿಷತ್‌ ಟಿಕೆಟ್‌

Jun 03 2024, 12:30 AM IST
ಲೋಕ ಚುನಾವಣೆಯಲ್ಲಿ ಮರಾಠಾ ಮತ ವಿಭಜನೆ ಆಗದಂತೆ ತಡೆದಿದ್ದ ಮೂಳೆ, ಯಡಿಯೂರಪ್ಪ ಸರ್ಕಾರದಲ್ಲಿಯೂ ಬಿಜೆಪಿಗೆ ಮರಾಠಾ ಬೆಂಬಲ ಕಲ್ಪಿಸಿದ್ದ ಮೂಳೆ, ಬಸವಕಲ್ಯಾಣದ ಮಾಜಿ ಶಾಸಕ ಎಂಜಿ ಮೂಳೆಗೆ ಒಲಿದು ಬಂದ ಪರಿಷತ್‌ ಅದೃಷ್ಟ

ಸಿಎಂ ಸಿದ್ದು ಆಪ್ತ ಐವನ್‌ಗೆ ಎರಡನೇ ಬಾರಿ ಪರಿಷತ್‌ ಟಿಕೆಟ್‌

Jun 03 2024, 12:30 AM IST
2014ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಐವನ್‌ಗೆ ಮೊದಲ ಬಾರಿಗೆ ವಿಧಾನ ಪರಿಷತ್‌ ಟಿಕೆಟ್‌ ನೀಡಲಾಯಿತು. ಪರಿಷತ್‌ ಸದಸ್ಯನಾಗಿ 2020ರ ವರೆಗೆ ಐವನ್‌ ಡಿಸೋಜಾ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ಮಂಡ್ಯ ಕ್ಷೇತ್ರ ತ್ಯಾಗ ಮಾಡಿದ್ದಕ್ಕೆ ಸುಮಲತಾಗೆ ಮೇಲ್ಮನೆ ಟಿಕೆಟ್‌?

Jun 01 2024, 01:46 AM IST
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ ಪ್ರತಿಫಲವಾಗಿ ಸಂಸದೆ ಸುಮಲತಾ ಅಂಬರೀಷ್‌ ಅವರನ್ನು ಬಿಜೆಪಿ ಹೈಕಮಾಂಡ್ ನಾಯಕರು ಮೇಲ್ಮನೆಗೆ ಕಳುಹಿಸುವ ಸಾಧ್ಯತೆ ಇದೆ.

ಭಾರತದ ಬಾಕ್ಸರ್‌ ನಿಶಾಂತ್‌ ದೇವ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಟಿಕೆಟ್‌

Jun 01 2024, 12:47 AM IST
ವಿಶ್ವ ಅರ್ಹತಾ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶ. ಈ ಬಾರಿ ಒಲಿಂಪಿಕ್ಸ್‌ ಟಿಕೆಟ್‌ ಗಿಟ್ಟಿಸಿಕೊಂಡ ಮೊದಲ ಪುರುಷ ಬಾಕ್ಸರ್‌ ಮತ್ತು ಒಟ್ಟಾರೆ 4ನೇ ಭಾರತೀಯ ಎಂಬ ಖ್ಯಾತಿ.

ವಿಧಾನ ಪರಿಷತ್ ಚುನಾವಣೆ: ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಒತ್ತಾಯ

May 31 2024, 02:15 AM IST
ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್, ಕೊಡಗಿನಲ್ಲಿ ಬಿಜೆಪಿಯ ಭದ್ರಕೋಟೆ ಬೇಧಿಸುವಲ್ಲಿ ಮತ್ತು ಇಬ್ಬರು ಕಾಂಗ್ರೆಸ್ ಶಾಸಕರ ಗೆಲವಿನಲ್ಲಿ ಅಲ್ಪಸಂಖ್ಯಾತರ ಮತಗಳು ನಿರ್ಣಾಯಕವಾಗಿದ್ದವು. ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಅಲ್ಪಸಂಖ್ಯಾತರ ಮತಗಳಿದ್ದು, ಇದರಲ್ಲಿ ಶೇ.99 ರಷ್ಟು ಮತಗಳು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊರಕಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಅವಕಾಶವನ್ನು ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 23
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved