• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಿಟರ್ನ್‌ ಟಿಕೆಟ್‌ ಇಲ್ವಾ? ದುಬೈ ಫ್ಲೈಟ್‌ ಹತ್ತಬೇಡಿ

May 27 2024, 01:03 AM IST
ಅಕ್ರಮ ವಲಸೆಯನ್ನು ತಡೆಯಲು ಮಧ್ಯಪ್ರಾಚ್ಯ ರಾಷ್ಟ್ರ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ವಿಮಾನ ನಿಲ್ದಾಣಗಳಲ್ಲಿ ಪ್ರವಾಸಿ ವೀಸಾ ಹೊಂದಿರುವವರಿಗೆ ವಾಪಸ್‌ ಟಿಕೆಟ್‌, ಸುತ್ತಾಡಲು ಕನಿಷ್ಠ ಹಣ ಹಾಗೂ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಆಗಿದ್ದರಷ್ಟೇ ರಾಷ್ಟ್ರದ ಒಳಗೆ ಬಿಟ್ಟುಕೊಳ್ಳಲಾಗುತ್ತಿದೆ.

ಸುಣಗಾರಗೆ ಪರಿಷತ್‌ ಟಿಕೆಟ್‌ ಕೊಡಿ

May 26 2024, 01:30 AM IST
ಮಾಜಿ ಶಾಸಕ ಶರಣಪ್ಪ ಸುಣಗಾರ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.

ಮೇಲ್ಮನೆ: ಬಿಜೆಪಿ, ದಳ 5+1 ಬದಲು 4+2 ಟಿಕೆಟ್‌ ಸೂತ್ರ

May 13 2024, 12:02 AM IST
ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್‌ಗೆ ನೀಡುವ ಸಾಧ್ಯತೆಯಿದ್ದು, ಇ.ಸಿ. ನಿಂಗರಾಜುಗೆ ಟಿಕೆಟ್‌ ಘೋಷಿಸಿದ್ದ ಬಿಜೆಪಿ ಅದನ್ನು ಹಿಂಪಡೆಯಲಿದೆ ಎನ್ನಲಾಗಿದೆ.

ರಾಮನ ಅವತಾರ ಚಿತ್ರದ ಟಿಕೆಟ್‌ ಬೆಲೆ ರು.99

May 10 2024, 01:34 AM IST
ಇದೇ ಮೇ.10ಕ್ಕೆ ರಾಮನ ಅವತಾರ ಸಿನಿಮಾ ತೆರೆಗೆ ಬರುತ್ತಿದೆ. ಟಿಕೆಟ್ ರೇಟು ಕಡಿಮೆ ಮಾಡಲಾಗಿದೆ.

ಪಿಂಕ್ ಟಿಕೆಟ್‌ ಕಳೆದುಕೊಂಡರೆ ನಿರ್ವಾಹಕರಿಗೆ ದಂಡ

May 09 2024, 01:16 AM IST
ಇಟಿಎಂ ಮಷಿನ್‌ ಕೆಟ್ಟರೆ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ವಿತರಿಸಲು ನೀಡಿರುವ ಪಿಂಕ್‌ ಟಿಕೆಟ್‌ ಕಳೆದುಕೊಂಡ ಕಂಡಕ್ಟರ್‌ಗಳಿಗೆ ಪ್ರತಿ ಟಿಕಟ್‌ಗೆ ₹10 ದಂಡ ವಿಧಿಸಲು ಕೆಎಸ್ಸಾರ್ಟಿಸಿ ನಿರ್ಧರಿಸಿದೆ.

ಎಲ್ಲ ಗೊತ್ತಿದ್ದು ಹೇಗೆ ಪ್ರಜ್ವಲ್‌ಗೆ ಟಿಕೆಟ್‌ ಕೊಟ್ಟಿದ್ದು ಹೇಗೆ: ಶ್ರೀನಿವಾಸ್‌ ಪ್ರಶ್ನೆ

May 03 2024, 01:02 AM IST
ಹಾಸನ ಸಂಸದ ಹಾಗೂ ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮೌನ ಮುರಿಯಬೇಕು. ಜತೆಗೆ ಸ್ತ್ರೀ ಕಂಟಕ ಪ್ರಜ್ವಲ್‌ ರೇವಣ್ಣ ಅವರನ್ನು ರಕ್ಷಿಸಲು ಮುಂದಾಗಿರುವ ಬಿಜೆಪಿ ನಾಯಕರು ರಾಜ್ಯ ಹಾಗೂ ದೇಶದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೆಟ್ರೋ ನಿಲ್ದಾಣದಲ್ಲಿ ಟಿಕೆಟ್‌ ಮಷಿನ್‌ ವ್ಯವಸ್ಥೆ

Apr 29 2024, 01:36 AM IST
ಮೆಟ್ರೋ ಪ್ರಯಾಣಿಕರು ತ್ವರಿತವಾಗಿ ಕ್ಯೂಆರ್‌ ಪೇಪರ್‌ ಟಿಕೆಟ್‌ ಖರೀದಿ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ, ಪ್ರಾಯೋಗಿಕವಾಗಿ ಎರಡು ಮೆಟ್ರೋ ನಿಲ್ದಾಣದಲ್ಲಿ ಕ್ಯೂಆರ್‌ ಟಿಕೆಟ್‌ ಮಷಿನ್‌ ಅಳವಡಿಸಿದೆ.

ಮುಸ್ಲಿಮರಿಗೆ ಟಿಕೆಟ್‌ ನೀಡದ್ದಕ್ಕೆ ಬಂಡೆದ್ದು ಕಾಂಗ್ರೆಸ್‌ ನಾಯಕ ರಾಜೀನಾಮೆ

Apr 28 2024, 01:22 AM IST
ಮಹಾರಾಷ್ಟ್ರದಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಒಬ್ಬ ಮುಸ್ಲಿಂ ಅಭ್ಯರ್ಥಿಗೂ ಟಿಕೆಟ್‌ ನೀಡಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿ ಪಕ್ಷದ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ನಸೀಮ್‌ ಖಾನ್‌ ಚುನಾವಣಾ ಪ್ರಚಾರದಿಂದ ಹಿಂದೆ ಸರಿದಿದ್ದಾರೆ.

ಕಸಬ್‌ಗೆ ಗಲ್ಲು ಕೊಡಿಸಿದ್ದ ನಿಕಂಗೆ ಬಿಜೆಪಿ ಟಿಕೆಟ್‌

Apr 28 2024, 01:21 AM IST
ಚುನಾವಣೆಗೆ ಇನ್ನು ಕೇವಲ 20-25 ದಿನಗಳಿರುವಂತೆ ಮುಂಬೈ ಉತ್ತರ ಕೇಂದ್ರ ಕ್ಷೇತ್ರದ ಅಭ್ಯರ್ಥಿಯನ್ನು ಬಿಜೆಪಿ ಬದಲಿಸಿದೆ.

ರಾಜ್ಯದಲ್ಲಿ ಬಿಜೆಪಿ ಯಾವ ಸಮುದಾಯಕ್ಕೂ ಟಿಕೆಟ್‌ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Apr 25 2024, 01:05 AM IST
ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದವರು ಬಿಜೆಪಿ ಎಂಬುವುದಕ್ಕೆ ಇದೇ ಸಾಕ್ಷಿ. ಎಲ್ಲ ಸಮಾಜವಷ್ಟೇ ಅಲ್ಲ, 6 ಜನ ಮಹಿಳೆಯರಿಗೂ ಟಿಕೆಟ್‌ ನೀಡಿದೆ ಕಾಂಗ್ರೆಸ್‌. ಗ್ಯಾರಂಟಿ ಅಪಹಾಸ್ಯ ಮಾಡಿದ್ದ ಮೋದಿಗೂ ಗ್ಯಾರಂಟಿ ಬೇಕಾಯ್ತು, ನಾಚಿಕೆ ಆಗಲ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 23
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved