• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಯಲ್ಲಿ ಅಲ್ಪಸಂಖ್ಯಾತರಿಗೆ ಎಷ್ಟು ಟಿಕೆಟ್‌ ಸಿಕ್ಕಿದೆ: ಐವನ್ ಡಿಸೋಜ ಪ್ರಶ್ನೆ

Apr 18 2024, 02:18 AM IST
ಮಂಗಳೂರಿನ ಸಂಸದ ನಳಿನ್ ಕುಮಾರ್ ರಾಜ್ಯದ ನಂ. 1 ಸಂಸದ ಎಂದು ಹೇಳುತಿದ್ದರು, ಹಾಗಿದ್ದರೇ ಬಿಜೆಪಿ ಎಲ್ಲರಿಗಿಂತ ಮೊದಲು ಅವರಿಗೆ ಟಿಕೆಟ್ ನಿರಾಕರಿಸಿದ್ದು ಯಾಕೆ ? ಅವರು ಸಂಸದರಾಗಿ ಕೆಲಸವನ್ನೇ ಮಾಡ್ಲಿಲ್ಲ, ಗೆಲ್ಲುವ ಗ್ಯಾರಂಟಿ ಇರಲಿಲ್ಲ, ಅದಕ್ಕೆ ಟಿಕೆಟ್ ಕೊಡ್ಲಿಲ್ಲ ಎಂದು ಐವನ್ ವ್ಯಂಗ್ಯವಾಡಿದರು.

ಕನ್ಹಯ್ಯ ಕುಮಾರ್‌, ಚರಣ್‌ಜಿತ್‌ ಸೇರಿ 10 ಮಂದಿಗೆ ಕಾಂಗ್ರೆಸ್‌ ಟಿಕೆಟ್‌

Apr 15 2024, 01:18 AM IST
ಲೋಕಸಭಾ ಚುನಾವಣೆ ನಡೆಯುತ್ತಿರುವ ನಡುವೆಯೇ ಕಾಂಗ್ರೆಸ್‌ ತನ್ನ ಆರನೇ ಪಟ್ಟಿ ಪ್ರಕಟಿಸಿದ್ದು, ಮೂರು ರಾಜ್ಯಗಳ 10 ಮಂದಿಗೆ ಟಿಕೆಟ್‌ ಘೋಷಿಸಿದೆ.

ಸಂವಿಧಾನವಿರೋಧಿ ಹೇಳಿಕೆಯಿಂದ ಕೆಲವರಿಗೆ ಟಿಕೆಟ್‌ ಕಟ್‌

Apr 09 2024, 12:59 AM IST
ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದ ಬಿಜೆಪಿಯಲ್ಲಿನ ಕೆಲವರಿಗೆ ಲೋಕಸಭಾ ಚುನಾವಣೆಯಲ್ಲಿ ಹೈಕಮಾಂಡ್‌ ಟಿಕೆಟ್‌ ನೀಡಿಲ್ಲ. ಬಿಜೆಪಿ ದಲಿತರ ಪರ ಇದೆ ಎಂಬುದಕ್ಕೆ ಇದು ಸಾಕ್ಷಿ

ದ.ಕ. ಕ್ಷೇತ್ರ: ಮತದಾರರ ಪ್ರಾಬಲ್ಯ ಇದ್ದರೂ ಮಹಿಳೆಗೆ ಟಿಕೆಟ್‌ ಇಲ್ಲ!

Apr 04 2024, 01:04 AM IST
೧೯೮೯ರ ಚುನಾವಣೆಯಲ್ಲಿ ಪಕ್ಷೇತರರಾಗಿ ಗರ್ಟಿ ಸುವರ್ಣ ಮತ್ತು ಫ್ಲೋಸಿ ವಿ.ಪಿರೇರಾ ಅವರು ಸ್ಪರ್ಧಿಸಿದ್ದರು. ಅದನ್ನು ಹೊರತುಪಡಿಸಿದರೆ ಬೇರೆ ಯಾವ ವರ್ಷವೂ ಮಹಿಳೆಯರ ಸ್ಪರ್ಧೆಯನ್ನು ಮಂಗಳೂರು ಲೋಕಸಭಾ ಕ್ಷೇತ್ರ ಕಂಡಿಲ್ಲ ಎಂಬುದು ಸೋಜಿಗವಾದರೂ ಸತ್ಯ.

ಮೋದಿ ಹೆಸ್ರಲ್ಲಿ ಟಿಕೆಟ್‌ ಪಡೆದು ಸೋತವ್ರಿಗೆ ಏನನ್ನಬೇಕು: ಖರ್ಗೆ

Apr 02 2024, 01:04 AM IST
ಮೋದಿ ಅವರ ಹೆಸರಲ್ಲಿ ಟಿಕೆಟ್‌ ಪಡೆದು ಚುನಾವಣೆಗೆ ನಿಂತು ಕಳೆದ ವಿಧಾನಸಭೆಯಲ್ಲಿ ಸೋಲುವುದಿರಲಿ, ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದ ಮಾಲೀಕಯ್ಯ ಗುತ್ತೇದಾರ ಅವರನ್ನ ಏನೆನ್ನಬೇಕು? ಸೋತು ಸುಣ್ಣಾದ ಹುಲಿ ಎನ್ನಬೇಕಾ? ಅಥವಾ ಅವರಿಗೆ ಇಲಿ ಎನ್ನಬೇಕಾ ಅಥವಾ ಹೊಸತೇನಾದರೂ ಹೇಳಬೇಕಾ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತಲ್ಲೇ ಗುತ್ತೇದಾರರನ್ನು ಕುಟುಕಿದ್ದಾರೆ.

ಪ್ರಾಮಾಣಿಕ ಎಸ್‌.ಬಿ.ಪಾಟೀಲಗೆ ಸಿಕ್ಕಿತ್ತು ಟಿಕೆಟ್‌

Apr 02 2024, 01:02 AM IST
1962ರಲ್ಲಿ ವಿಜಯಪುರ ದಕ್ಷಿಣ ಲೋಕಸಭಾ (ಪ್ರಸ್ತುತ ಬಾಗಲಕೋಟೆ) ನಡೆದ ಚುನಾವಣೆಯಲ್ಲಿ ಎಂದಿನಂತೆ ಕಾಂಗ್ರೆಸ್ ಪಕ್ಷವೇ ಗೆಲುವಿನ ನಗೆ ಬೀರಿತ್ತು.

ಹಿರಿಯ ನಾಗರಿಕರ ಟಿಕೆಟ್‌ ವಿನಾಯ್ತಿ ರದ್ದು : ರೈಲ್ವೆಗೆ 5,800 ಕೋಟಿಗೂ ಹೆಚ್ಚು ಆದಾಯ

Apr 02 2024, 01:00 AM IST
ರೈಲುಗಳಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ವಿನಾಯ್ತಿ ದರದ ಟಿಕೆಟ್‌ ರದ್ದು ಮಾಡಿದ ಬಳಿಕ ಇಲಾಖೆಗೆ ₹5,875 ಕೋಟಿ ಹೆಚ್ಚಿನ ಆದಾಯ ಹರಿದುಬಂದಿದೆ.

ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದಲ್ಲಿ ಯುಪಿಐ ಬಳಸಿ ಟಿಕೆಟ್‌ ಖರೀದಿಸಿ

Apr 01 2024, 02:15 AM IST
ನಗರದ ಇಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಒಂದು ಟಿಕೆಟ್‌ ಕೌಂಟರ್‌ನಲ್ಲಿ ಯುಪಿಐ ಮೂಲಕ ಟಿಕೆಟ್‌ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಕೋಲಾರ ಕಾಂಗ್ರೆಸ್‌ ಟಿಕೆಟ್‌ : ಇಬ್ಬರ ಜಗಳಲ್ಲಿ ಮೂರನೆಯವರಿಗೆ ಲಾಭ

Mar 31 2024, 02:10 AM IST
ಕೋಲಾರ ಕ್ಷೇತ್ರದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳು ತಾವು ಬೆಂಬಲಿಸುವ ಅಭ್ಯರ್ಥಿಯ ಆಯ್ಕೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ ಹಿನ್ನೆಲೆಯಲ್ಲಿ ಎರಡು ಬಣದವರನ್ನು ಸಮಾಧಾನಪಡಿಸಲು ವರಿಷ್ಠರು ಅನುಸರಿಸಿದ ತಂತ್ರ

ಹೆಗ್ಡೆಗೆ ಟಿಕೆಟ್‌ ಖಾತರಿಯಾಗುತ್ತಿದ್ದಂತೆ ಶೋಭಾ ಕ್ಷೇತ್ರ ಬಿಟ್ಟು ಪಲಾಯನ

Mar 31 2024, 02:05 AM IST
ಎರಡು ಬಾರಿ ಸಂಸದೆಯಾಗಿದ್ದು, ಸಚಿವರಾಗಿದ್ದ ಶೋಭಾ ಕರಂದ್ಲಾಜೆ ಕ್ಷೇತ್ರಕ್ಕೆ ನೀಡಿದ ಕೊಡುಗೆ ಶೂನ್ಯ. ಈ ಬಾರಿ ಕಾಂಗ್ರೇಸ್‌ ನಿಂದ ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್‌ ಖಾತರಿಯಾಗುತ್ತಿದ್ದಂತೆ ಸಂಸದೆ ಶೋಭಾ ಕರಂದ್ಲಾಜೆ ಕ್ಷೇತ್ರ ಬಿಟ್ಟು ಬೇರೆ ಕಡೆಗೆ ಪಲಾಯನ ಮಾಡಿದ್ದಾರೆ ಎಂದು ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಾರನಕೊಡಿಗೆ ನಟರಾಜ್ ಲೇವಡಿ ಮಾಡಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 23
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved