• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

26 ಜಿಲ್ಲೆಗಳಲ್ಲಿ ಪಕ್ಷದ ಕಚೇರಿ ನಿರ್ಮಾಣಕ್ಕೆ 42 ಎಕರೆ ಜಾಗ ನೀಡಿದ್ದ ಸಿಎಂ ಜಗನ್‌: ಟಿಡಿಪಿ

Jun 24 2024, 01:32 AM IST
ಈ ಹಿಂದೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ಜಗನ್‌ ಮೋಹನ್‌, ಕಳೆದ 5 ವರ್ಷದ ಅವಧಿಯಲ್ಲಿ ರಾಜ್ಯದ 26 ಜಿಲ್ಲೆಗಳಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕಚೇರಿ ನಿರ್ಮಾಣಕ್ಕೆ 42 ಎಕರೆ ಜಾಗ ನೀಡಿದ್ದರು ಎಂದು ಟಿಡಿಪಿ ನಾಯಕ, ಸಚಿವ ನ.ರ.ಲೋಕೇಶ್‌ ಆರೋಪಿಸಿದ್ದಾರೆ.

ಆಂಧ್ರದಲ್ಲಿ ಟಿಡಿಪಿ, ಜನಸೇನಾ, ಬಿಜೆಪಿ ನೇತೃತ್ವದ ಅಧಿಕಾರ

Jun 13 2024, 12:49 AM IST
ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ ಹೆಚ್ಚು ಸ್ಥಾನಗಳಲ್ಲಿ ವಿಜಯ ಸಾಧಿಸಿ, ಎನ್.ಡಿ.ಎ ಮೈತ್ರಿ ಕೂಟದಲ್ಲಿ ಕೇಂದ್ರ ಸರ್ಕಾರದ ರಚನೆಯಲ್ಲಿ ಚಂದ್ರಬಾಬು ನಾಯ್ಡು ಕಿಂಗ್ ಮೇಕರ್ ಆಗಿರುವುದು ಹೆಮ್ಮೆಯ ವಿಚಾರ ಎಂದರು.

ಇಂದು ಟಿಡಿಪಿ ಶಾಸಕಾಂಗ ಪಕ್ಷದ ಸಭೆ: ನಾಳೆ ಆಂಧ್ರ ಹೊಸ ಸರ್ಕಾರ ರಚನೆ

Jun 11 2024, 01:34 AM IST
ಟಿಡಿಪಿ ಸಭೆ ಸೇರಿ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ಟಿಡಿಪಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆರಿಸಲಿದೆ.

ಮೋದಿ ಬೆಂಬಲಿಸದಂತೆ ಟಿಡಿಪಿ, ಜೆಡಿಯುಗೆ ಒತ್ತಾಯ

Jun 09 2024, 01:33 AM IST
ಚಂದ್ರಬಾಬು ನಾಯ್ಡು, ನಿತೀಶ್‌ಕುಮಾರ್‌ಗೆ ಉಮ್ಮತ್ ಚಿಂತಕರ ವೇದಿಕೆಯಿಂದ ಪತ್ರ ಬರೆದು ನರೇಂದ್ರ ಮೋದಿ ಬೆಂಬಲಿಸದಂತೆ ಇ-ಮೇಲ್‌ ಮೂಲಕ ಮನವಿ ಮಾಡಲಾಗುವುದೆಂದು ವೇದಿಕೆಯ ಅಧ್ಯಕ್ಷ ಅನೀಸ್ ಪಾಷ ತಿಳಿಸಿದರು.

ಮುಸ್ಲಿಮರ ಶೇ.4ರಷ್ಟು ಮೀಸಲು ರದ್ದಿಲ್ಲ: ಟಿಡಿಪಿ

Jun 09 2024, 01:32 AM IST
ಮುಸ್ಲಿಂ ಮೀಸಲು ಓಲೈಕೆ ರಾಜಕಾರಣವಲ್ಲ. ಅದು ಬಡತನದಿಂದ ಹೊರಗೆ ತರುವ ಕ್ರಮ ಎಂಬುದಾಗಿ ನಾಯ್ಡು ಪುತ್ರ ನಾರಾ ಲೋಕೇಶ್‌ ತಿಳಿಸಿದ್ದಾರೆ.

ನಮ್ಮ ಬೆಂಬಲ ಎನ್‌ಡಿಎಗೆ: ಜೆಡಿಯು, ಟಿಡಿಪಿ ಸ್ಪಷ್ಟನೆ

Jun 06 2024, 01:45 AM IST
ಇಂಡಿಯಾ ಕೂಟದ ಆಹ್ವಾನದ ಬೆನ್ನಲ್ಲೇ ಉಭಯ ಪಕ್ಷಗಳ ಹೇಳಿಕೆ ನೀಡಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರ ರಚಿಸಲು ಹಾದಿ ಸುಗಮವಾಗಿದೆ

ಸಂಪುಟದಲ್ಲಿ ಹೆಚ್ಚಿನ ಪಾಲು, ಮಹತ್ವದ ಖಾತೆಗೆ ಟಿಡಿಪಿ, ಜೆಡಿಯು ಪಟ್ಟು ಸಂಭವ

Jun 06 2024, 12:31 AM IST
ಈ ಬಾರಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಪ್ರಮುಖರಾಗಿರುವ ತೆಲುಗು ದೇಶಂ ಮತ್ತು ಜೆಡಿಯು ಪಕ್ಷಗಳು, ಸಾಮಾನ್ಯ ಕನಿಷ್ಠ ಕಾರ್ಯಕ್ರಮ, ಸಂಪುಟದಲ್ಲಿ ಹೆಚ್ಚಿನ ಪಾಲು ಮತ್ತು ಮಹತ್ವದ ಖಾತೆ, ಲೋಕಸಭೆ ಸ್ಪೀಕರ್ ಹುದ್ದೆಗೆ ಬೇಡಿಕೆ ಇಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಂಡಿಯಾ ಕೂಟ ಬೆಂಬಲಿಸುವ ಪ್ರಶ್ನೆಯೇ ಇಲ್ಲ: ಟಿಡಿಪಿ

Jun 05 2024, 12:30 AM IST
ಬಿಜೆಪಿ, ಎನ್‌ಡಿಎ ಕೂಟದ ಜೊತೆಗೂಡಿ ಮೂರನೇ ಬಾರಿಗೆ ಸರ್ಕಾರ ರಚಿಸುವ ತಯಾರಿಯಲ್ಲಿದೆ. ಈ ನಡುವೆ ಇಂಡಿಯಾ ಕೂಟ ಟಿಡಿಪಿಯನ್ನು ಸೆಳೆಯುವುದಕ್ಕೆ ಮುಂದಾಗಿದ್ದು, ಈ ಕುರಿತು ಮಾತುಕತೆ ನಡೆಸಲಾಗುತ್ತಿದೆ ಎನ್ನುವ ಮಾತುಗಳು ಹರಿದಾಡಿತ್ತು.

ಮುಸ್ಲಿಂ ಮೀಸಲು ರದ್ದಿಲ್ಲ: ಬಿಜೆಪಿ ಮಿತ್ರ ಪಕ್ಷ ಟಿಡಿಪಿ

May 06 2024, 12:33 AM IST
ರಾಜ್ಯದಲ್ಲಿ ಮುಸ್ಲಿಮರಿಗೆ ನೀಡುತ್ತಿರುವ ಶೇ.4ರಷ್ಟು ಮೀಸಲು ಮುಂದುವರೆಸಲು ತಮ್ಮ ಪಕ್ಷದ ಬೆಂಬಲ ಇದೆ ಎಂದು ಬಿಜೆಪಿ ಮಿತ್ರಪಕ್ಷವಾದ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಟಿಡಿಪಿ, ಜನಸೇನಾ ಪ್ರಣಾಳಿಕೆಗೂ ನಮಗೂ ಸಂಬಂಧವಿಲ್ಲ: ಬಿಜೆಪಿ

May 02 2024, 12:28 AM IST
ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗೆ ಮಂಗಳವಾರ ಇಲ್ಲಿ ಬಿಡುಗಡೆ ಮಾಡಲಾದ ಪ್ರಣಾಳಿಕೆ ಕೇವಲ ಟಿಡಿಪಿ ಮತ್ತು ಜನಸೇನಾ ಪಕ್ಷವನ್ನು ಪ್ರತಿನಿಧಿಸುತ್ತದೆಯೋ ಹೊರತೂ ನಮ್ಮನ್ನಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved