• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ 2ನೇ ಟೆಸ್ಟ್‌ : ಬೆಂಗಳೂರಿನ ಸೋಲಿನ ಬಳಿಕ ಪುಣೆ ಟೆಸ್ಟ್‌ನಲ್ಲಿ ಪುಟಿದೇಳುತ್ತಾ ಟೀಂ ಇಂಡಿಯಾ?

Oct 24 2024, 12:35 AM IST

ಬೆಂಗಳೂರಿನ ಮೊದಲ ಟೆಸ್ಟ್‌ನಲ್ಲಿ ಆಘಾತಕಾರಿ ಸೋಲಿಗೆ ತುತ್ತಾಗಿದ್ದ ಟೀಂ ಇಂಡಿಯಾ ಈಗ ಸರಣಿ ಉಳಿಸಿಕೊಳ್ಳಬೇಕಾದ ಒತ್ತಡದಲ್ಲಿದೆ. ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡ ಗುರುವಾರದಿಂದ ನ್ಯೂಜಿಲೆಂಡ್‌ ವಿರುದ್ಧ 2ನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಟೀಂ ಇಂಡಿಯಾ ಕೋಚ್‌ ಹುದ್ದೆ ತ್ಯಜಿಸಿದ ಬಳಿಕ ಮತ್ತೆ ಐಪಿಎಲ್‌ಗೆ ಮರಳಿದ ದ್ರಾವಿಡ್‌: ರಾಜಸ್ಥಾನಕ್ಕೆ ಕೋಚ್‌

Sep 05 2024, 12:36 AM IST
ಟೀಂ ಇಂಡಿಯಾ ಕೋಚ್‌ ಹುದ್ದೆ ತ್ಯಜಿಸಿದ ಬಳಿಕ ಮತ್ತೆ ಐಪಿಎಲ್‌ಗೆ ಮರಳಿದ ದ್ರಾವಿಡ್‌. 2015ರ ಬಳಿಕ ಮತ್ತೆ ರಾಯಲ್ಸ್‌ ಬಳಗಕ್ಕೆ ಸೇರ್ಪಡೆ. 2012, 2013ರಲ್ಲಿ ರಾಜಸ್ಥಾನ ತಂಡದ ನಾಯಕರಾಗಿದ್ದ ದ್ರಾವಿಡ್‌.

ಭಾರತ vs ಶ್ರೀಲಂಕಾ ಮೊದಲ ಏಕದಿನ ಪಂದ್ಯ ರೋಚಕ ಟೈ : ಸುಲಭದಲ್ಲಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೈ ಚೆಲ್ಲಿದ ಟೀಂ ಇಂಡಿಯಾ

Aug 03 2024, 12:38 AM IST
ಸುಲಭದಲ್ಲಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೈ ಚೆಲ್ಲಿದ ಭಾರತ. ನಿಸ್ಸಾಂಕ, ವೆಲ್ಲಲಗೆ ಫಿಫ್ಟಿ, ಲಂಕಾ 8 ವಿಕೆಟಿಗೆ 230. ರೋಹಿತ್‌ ಅಬ್ಬರದ ಅರ್ಧಶತಕ. ಕೈಕೊಟ್ಟ ಇತರ ಬ್ಯಾಟರ್ಸ್‌. 47.5 ಓವರಲ್ಲಿ 230 ರನ್‌ಗೆ ಆಲೌಟ್‌. ಸೂಪರ್‌ ಓವರ್‌ ಇಲ್ಲ, ಪಂದ್ಯ ಟೈ

ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್‌ ಭರ್ಜರಿ ಗೆಲುವು

Jul 28 2024, 02:05 AM IST
ಭಾರತಕ್ಕೆ 43 ರನ್‌ ಗೆಲುವು । 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ. ಸೂರ್ಯಕುಮಾರ್‌, ರಿಷಭ್‌ ಪಂತ್‌, ಜೈಸ್ವಾಲ್‌, ಗಿಲ್‌ ಆರ್ಭಟ, ಭಾರತ 213/7. ಲಂಕಾ 19.2 ಓವರ್‌ಗಳಲ್ಲಿ 170ಕ್ಕೆ ಆಲೌಟ್‌

ಟೀಂ ಇಂಡಿಯಾ, ಕೋಚ್‌ ದ್ರಾವಿಡ್‌ಗೆ ಕರ್ನಾಟಕ ವಿಧಾನಸಭೆ ಅಭಿನಂದನೆ

Jul 16 2024, 12:33 AM IST
ರಾಹುಲ್ ದ್ರಾವಿಡ್ ಮಾರ್ಗದರ್ಶನ ಹಾಗೂ ರೋಹಿತ್ ಶರ್ಮಾ ಸಾರಥ್ಯದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್‌ ಚಾಂಪಿಯನ್‌ ಆಗಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ ಎಂದು ಸ್ಪೀಕರ್‌ ಖಾದರ್‌ ಹೇಳಿದರು.

ಜಿಂಬಾಬ್ವೆ ವಿರುದ್ಧ 4-1ರಲ್ಲಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

Jul 15 2024, 01:59 AM IST
5ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 42 ರನ್‌ ಭರ್ಜರಿ ಗೆಲುವು. ಸ್ಯಾಮ್ಸನ್‌ ಅರ್ಧಶತಕ, ಶಿವಂ ದುಬೆ ಮಿಂಚಿನ ಆಟ.ಭಾರತ 6 ವಿಕೆಟ್‌ಗೆ 167 ರನ್‌. ಭಾರತೀಯ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಕುಸಿದ ಜಿಂಬಾಬ್ವೆ 18.3 ಓವರಲ್ಲಿ 125 ರನ್‌ಗೆ ಆಲೌಟ್‌

ಜಿಂಬಾಬ್ವೆ ವಿರುದ್ಧ ಸರಣಿ ಗೆಲುವಿಗೆ ಟೀಂ ಇಂಡಿಯಾ ಕಾತರ

Jul 13 2024, 01:32 AM IST
5 ಪಂದ್ಯಗಳ ಸರಣಿಯ 4ನೇ ಟಿ20 ಇಂದು. 2-1ರಲ್ಲಿ ಮುನ್ನಡೆಯಲ್ಲಿರುವ ಟೀಂ ಇಂಡಿಯಾಕ್ಕೆ ಸರಣಿ ಜಯದ ಗುರಿ. ಸರಣಿ ಸಮಬಲಗೊಳಿಸಲು ಆತಿಥೇಯ ತಂಡ ಕಾತರ.

ಕುಕ್ಕೆ: ಟೀಂ ಇಂಡಿಯಾ ಥ್ರೋಡೌನ್‌ ತಜ್ಞ ರಾಘವೇಂದ್ರ ಮಹಾಭಿಷೇಕ ಸೇವೆ

Jul 11 2024, 01:34 AM IST
ಈ ಹಿಂದೆ ಕುಕ್ಕೆಗೆ ಬಂದಿದ್ದ ಅವರು, ಟೀಂ ಇಂಡಿಯಾ ವಿಶ್ವಚಾಂಪಿಯನ್ ಆದರೆ ಸೇವೆ ನೆರವೇರಿಸುವುದಾಗಿ ಪ್ರಾರ್ಥನೆ ಸಲ್ಲಿಸಿದ್ದರು. ಈ ಪ್ರಕಾರ ಬುಧವಾರ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಿಸಿದರು.

ಗಂಭೀರ್‌ ಯುಗ ಶುರು: ಟೀಂ ಇಂಡಿಯಾದ ಹೊಸ ಕೋಚ್‌ ಆಗಿ ನೇಮಕ

Jul 10 2024, 12:37 AM IST
ರಾಹುಲ್‌ ದ್ರಾವಿಡ್‌ರಿಂದ ತೆರವಾದ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಗಂಭೀರ್‌ ನೇಮಕ. 2027ರ ವರೆಗೂ ಇರಲಿದೆ ಕೋಚ್‌ ಅವಧಿ. ಜುಲೈ 27ರಿಂದ ಶ್ರೀಲಂಕಾ ವಿರುದ್ಧ ಸರಣಿ ಮೂಲಕ ಅವರು ಕೋಚ್‌ ಆಗಿ ಕಾರ್ಯನಿರ್ವಹಣೆ.

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಇಂದು ತವರಿಗೆ ವಾಪಸ್‌

Jul 03 2024, 12:18 AM IST
ಟಿ20 ವಿಶ್ವಕಪ್‌ ಗೆದ್ದ ಭಾರತ ತಂಡ ಬುಧವಾರ ತವರಿಗೆ ಬಂದಿಳಿಯಲಿದೆ. ವಿಶೇಷ ವಿಮಾನದಲ್ಲಿ ಆಗಮಿಸುತ್ತಿರುವ ತಂಡಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved