• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋವಿಡ್‌ ಹಗರಣದ ವರದಿ ಸಂಪೂರ್ಣ ರಾಜಕೀಯ ಷಡ್ಯಂತ್ರ : ಸಂಸದ ಡಾ.ಕೆ.ಸುಧಾಕರ್‌ ವಾಗ್ದಾಳಿ

Sep 03 2024, 01:35 AM IST

ಕೋವಿಡ್‌ ಹಗರಣದ ವರದಿಯನ್ನು ಸಂಸದ ಡಾ.ಕೆ.ಸುಧಾಕರ್‌ ರಾಜಕೀಯ ಷಡ್ಯಂತ್ರ ಎಂದು ಬಣ್ಣಿಸಿದ್ದಾರೆ. ಸಚಿವ ಎಂ.ಬಿ.ಪಾಟೀಲ್‌ ತಿಳಿವಳಿಕೆಯಿಂದ ಮಾತಾಡಬೇಕು ಎಂದೂ ಹೇಳಿದ್ದಾರೆ. ಕೋವಿಡ್‌ ನಿರ್ವಹಣೆಯಲ್ಲಿ ಇಡೀ ಸರ್ಕಾರದ ಪಾತ್ರವಿದ್ದು, ಒಬ್ಬ ವ್ಯಕ್ತಿಯನ್ನು ದೂಷಿಸುವುದು ಸರಿಯಲ್ಲ 

ಕೋವಿಡ್‌ ಹಗರಣ: ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿನ ಸವಾಲು ಎದುರಿಸುತ್ತೇನೆ - ಸಂಸದ ಡಾ.ಕೆ.ಸುಧಾಕರ್‌

Sep 02 2024, 02:05 AM IST

ಕೋವಿಡ್‌ ಸಮಯದಲ್ಲಿ ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ. ತಮ್ಮ ಮೇಲೆ ಮತ್ತು ಬಿಜೆಪಿ ಸರ್ಕಾರದ ಮೇಲೆ ಹೊರಿಸಲಾಗಿರುವ ಭ್ರಷ್ಟಾಚಾರದ ಆರೋಪಗಳನ್ನು ಅಲ್ಲಗಳೆದಿದ್ದಾರೆ.  

ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಅಸಮರ್ಥ : ಚಿಕ್ಕಬಳ್ಳಾಪುರ ಸಂಸದ ಡಾ. ಕೆ.ಸುಧಾಕರ್

Aug 30 2024, 01:09 AM IST
ಹೆಚ್ಚು ಜನರನ್ನು ನೋಂದಾಯಿಸಿದರೆ ಸ್ಥಳೀಯ ಚುನಾವಣೆ ಸೇರಿ ಎಲ್ಲ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಬಹುದು. ಪಕ್ಷದ ಮರ ಗಟ್ಟಿಯಾಗಿದ್ದರೆ ನಾವೆಲ್ಲರೂ ಸುಭದ್ರವಾಗಿ ಇರಬಹುದು. ಸ್ಥಳೀಯ ಚುನಾಯಿತ ಪ್ರತಿನಿಧಿಗಳನ್ನು ಸೇರಿಸಿಕೊಂಡು ನೋಂದಣಿ ಅಭಿಯಾನ ನಡೆಸಬೇಕು ಎಂದು ಸಲಹೆ ನೀಡಿದರು.

ಲೋಕಸಭೆ ಫಲಿತಾಂಶದಿಂದ ಬೆದರಿದ ರಾಜ್ಯ ಕಾಂಗ್ರೆಸ್‌ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್

Aug 15 2024, 01:57 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಜೊತೆಗೆ ಸರ್ಕಾರ ಚಿಕ್ಕಬಳ್ಳಾಪುರ ನಗರಸಭಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ- ಮಹಿಳೆಗೆ ಮೀಸಲಿಡದೇ ವಂಚಿಸಿದೆ

‘ಕೇಂದ್ರ ಬಜೆಟ್ ರೈತ, ನಾರಿ ಶಕ್ತಿ, ಯುವಶಕ್ತಿ, ಬಡವರನ್ನು ಉಳಿಸುವ ಬಜೆಟ್ : ಡಾ.ಕೆ.ಸುಧಾಕರ್

Aug 01 2024, 12:16 AM IST
ಕೇಂದ್ರ ಸರ್ಕಾರ ನೀಡಿರುವ ಆಯವ್ಯಯ ಆರ್ಥಿಕತೆ ಹಾಗೂ ಸಮಾಜ ಕಲ್ಯಾಣದ ನಡುವೆ ಸಮತೋಲನ ಸಾಧಿಸಿದೆ. ಇದು ಪ್ರಧಾನಿ ಮೋದಿಯವರ ವಿಕಸಿತ ಭಾರತದ ದೂರದೃಷ್ಟಿಯನ್ನು ತೋರುತ್ತಿದ್ದು, ಸಮಾಜದ ಎಲ್ಲ ವರ್ಗಗಳಿಗೆ ಲಾಭ ದೊರೆಯುವಂತೆ ಈ ಬಜೆಟ್ ರೂಪಿಸಲಾಗಿದೆ

ಬ್ರಾಹ್ಮಣ ಸಮುದಾಯಕ್ಕೆ ಶೇ. 10 ಮೀಸಲು ಜಾರಿಗೊಳಿಸಲಿ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್

Jul 29 2024, 12:45 AM IST
ಹುಟ್ಟಿನಿಂದ ಯಾರೂ ಬ್ರಾಹ್ಮಣ ರಾಗಲು ಸಾಧ್ಯವಿಲ್ಲಾ ಎಂದು ಶಂಕರಾಚಾರ್ಯರು ಅಂದಿನ ಕಾಲದಲ್ಲಿ 32 ದಿನಗಳ ಕಾಲ ವಾದ ಮತ್ತು ಚರ್ಚೆ ನಡೆಸಿ ಅದ್ವೈತ ಸಿದ್ಧಾತದಲ್ಲಿ ಪ್ರತಿಪಾದಿಸಿ ಜಗತ್ತಿನ ಎಲ್ಲರೂ ಭಗವಂತನಲ್ಲಿ ಒಂದು ಅಂಶ ಎಂದು ಸಾರಿದ್ದರು.

ಕೇಂದ್ರ ಸರ್ಕಾರದ ಬಜೆಟ್‌ : ಇದು ರಾಷ್ಟ್ರೀಯ ಬಜೆಟ್‌, ವೋಟ್‌ ಬ್ಯಾಂಕ್‌ ಬಜೆಟ್‌ ಅಲ್ಲ : ಡಾ.ಕೆ.ಸುಧಾಕರ್

Jul 24 2024, 12:28 AM IST
ಕೇಂದ್ರ ಸರ್ಕಾರದ ಬಜೆಟ್‌ ಯುವಜನರು, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಇದು ಚುನಾವಣಾ ದೃಷ್ಟಿಯ ಬಜೆಟ್‌ ಆಗಿರದೆ ದೂರದೃಷ್ಟಿಯಿಂದ ದೇಶದ ಭವಿಷ್ಯವನ್ನು ಊಹಿಸಿ ಮಾಡಿದ ಬಜೆಟ್‌

ತಿಗಳ ಸಮಾಜದ ಅಭಿವೃದ್ಧಿಗೆ ಸಹಕರಿಸುವೆ: ಸಂಸದ ಡಾ.ಕೆ.ಸುಧಾಕರ್‌

Jul 20 2024, 12:49 AM IST
ಬೆಂಗಳೂರಿನ ಕರಗ ಇಡೀ ವಿಶ್ವದಲ್ಲೇ ಪ್ರಸಿದ್ಧಿ ಪಡೆದುಕೊಂಡಿದೆ. ಇಂತಹ ಸಂಪ್ರದಾಯ, ಪರಂಪರೆಯುಳ್ಳ ಸಮಾಜ ಸಮಾಜ ಮುಖ್ಯವಾಹಿನಿ ಬರಬೇಕು. ವಿವಿಧ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಸಮಾಜಕ್ಕೆ ಸರ್ಕಾರ ಶಕ್ತಿ ತುಂಬಬೇಕಿದೆ.

ಕ್ರೀಡೆಗಳು ನಾಯಕತ್ವ ಬೆಳೆಸಿಕೊಳ್ಳಲು ಸಹಕಾರಿ: ಸಂಸದ ಡಾ.ಕೆ.ಸುಧಾಕರ್

Jul 16 2024, 12:33 AM IST
ಕ್ರೀಡೆಗಳು ಯುವಕರಿಗೆ ಸಮಯಸ್ಫೂರ್ತಿ, ಹೊಣೆಗಾರಿಕೆ, ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತವೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು. ವಿಜಯಪುರದಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಆಟಗಾರರನ್ನು ಅಭಿನಂದಿಸಿ ಮಾತನಾಡಿದರು.

ಪುಷ್ಪ ಮಂಡಳಿ ಸ್ಥಾಪನೆಗೆ ಸಂಸದ ಡಾ.ಕೆ.ಸುಧಾಕರ್ ಒತ್ತಾಯ

Jul 04 2024, 01:00 AM IST
ಪುಷ್ಪ ಮಂಡಳಿ ಸ್ಥಾಪನೆಯಿಂದ ರಾಷ್ಟ್ರದಾದ್ಯಂತ ಪುಷ್ಪ ಕೃಷಿಗೆ ಉತ್ತೇಜನ ದೊರೆತು, ಕರ್ನಾಟಕ ಹಾಗೂ ಎಲ್ಲ ರಾಜ್ಯಗಳ ರೈತರಿಗೂ ಪ್ರಯೋಜನವಾಗಲಿದೆ. ಚಿಕ್ಕಬಳ್ಳಾಪುರದ ಸ್ಥಳೀಯ ನಿವಾಸಿಯೇ ಆಗಿರುವ ಡಾ.ಕೆ.ಸುಧಾಕರ್‌, ತಾವು ಈ ಪ್ರದೇಶದಲ್ಲಿ ರೈತರ ಬದುಕಿನ ಗುಣಮಟ್ಟ ಸುಧಾರಿಸುವ ಹಾಗೂ ವಿಶಿಷ್ಟ ಕೃಷಿ ಪದ್ಧತಿಗೆ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದು, ಪುಷ್ಪ ಕೃಷಿ ಕೂಡ ಪರಿಣಾಮಕಾರಿ ಪದ್ಧತಿಯಾಗಿದೆ ಎಂದು ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved