• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ರಾಹ್ಮಣ ಸಮುದಾಯಕ್ಕೆ ಶೇ. 10 ಮೀಸಲು ಜಾರಿಗೊಳಿಸಲಿ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್

Jul 29 2024, 12:45 AM IST
ಹುಟ್ಟಿನಿಂದ ಯಾರೂ ಬ್ರಾಹ್ಮಣ ರಾಗಲು ಸಾಧ್ಯವಿಲ್ಲಾ ಎಂದು ಶಂಕರಾಚಾರ್ಯರು ಅಂದಿನ ಕಾಲದಲ್ಲಿ 32 ದಿನಗಳ ಕಾಲ ವಾದ ಮತ್ತು ಚರ್ಚೆ ನಡೆಸಿ ಅದ್ವೈತ ಸಿದ್ಧಾತದಲ್ಲಿ ಪ್ರತಿಪಾದಿಸಿ ಜಗತ್ತಿನ ಎಲ್ಲರೂ ಭಗವಂತನಲ್ಲಿ ಒಂದು ಅಂಶ ಎಂದು ಸಾರಿದ್ದರು.

ಕೇಂದ್ರ ಸರ್ಕಾರದ ಬಜೆಟ್‌ : ಇದು ರಾಷ್ಟ್ರೀಯ ಬಜೆಟ್‌, ವೋಟ್‌ ಬ್ಯಾಂಕ್‌ ಬಜೆಟ್‌ ಅಲ್ಲ : ಡಾ.ಕೆ.ಸುಧಾಕರ್

Jul 24 2024, 12:28 AM IST
ಕೇಂದ್ರ ಸರ್ಕಾರದ ಬಜೆಟ್‌ ಯುವಜನರು, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಇದು ಚುನಾವಣಾ ದೃಷ್ಟಿಯ ಬಜೆಟ್‌ ಆಗಿರದೆ ದೂರದೃಷ್ಟಿಯಿಂದ ದೇಶದ ಭವಿಷ್ಯವನ್ನು ಊಹಿಸಿ ಮಾಡಿದ ಬಜೆಟ್‌

ತಿಗಳ ಸಮಾಜದ ಅಭಿವೃದ್ಧಿಗೆ ಸಹಕರಿಸುವೆ: ಸಂಸದ ಡಾ.ಕೆ.ಸುಧಾಕರ್‌

Jul 20 2024, 12:49 AM IST
ಬೆಂಗಳೂರಿನ ಕರಗ ಇಡೀ ವಿಶ್ವದಲ್ಲೇ ಪ್ರಸಿದ್ಧಿ ಪಡೆದುಕೊಂಡಿದೆ. ಇಂತಹ ಸಂಪ್ರದಾಯ, ಪರಂಪರೆಯುಳ್ಳ ಸಮಾಜ ಸಮಾಜ ಮುಖ್ಯವಾಹಿನಿ ಬರಬೇಕು. ವಿವಿಧ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಸಮಾಜಕ್ಕೆ ಸರ್ಕಾರ ಶಕ್ತಿ ತುಂಬಬೇಕಿದೆ.

ಕ್ರೀಡೆಗಳು ನಾಯಕತ್ವ ಬೆಳೆಸಿಕೊಳ್ಳಲು ಸಹಕಾರಿ: ಸಂಸದ ಡಾ.ಕೆ.ಸುಧಾಕರ್

Jul 16 2024, 12:33 AM IST
ಕ್ರೀಡೆಗಳು ಯುವಕರಿಗೆ ಸಮಯಸ್ಫೂರ್ತಿ, ಹೊಣೆಗಾರಿಕೆ, ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತವೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು. ವಿಜಯಪುರದಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಆಟಗಾರರನ್ನು ಅಭಿನಂದಿಸಿ ಮಾತನಾಡಿದರು.

ಪುಷ್ಪ ಮಂಡಳಿ ಸ್ಥಾಪನೆಗೆ ಸಂಸದ ಡಾ.ಕೆ.ಸುಧಾಕರ್ ಒತ್ತಾಯ

Jul 04 2024, 01:00 AM IST
ಪುಷ್ಪ ಮಂಡಳಿ ಸ್ಥಾಪನೆಯಿಂದ ರಾಷ್ಟ್ರದಾದ್ಯಂತ ಪುಷ್ಪ ಕೃಷಿಗೆ ಉತ್ತೇಜನ ದೊರೆತು, ಕರ್ನಾಟಕ ಹಾಗೂ ಎಲ್ಲ ರಾಜ್ಯಗಳ ರೈತರಿಗೂ ಪ್ರಯೋಜನವಾಗಲಿದೆ. ಚಿಕ್ಕಬಳ್ಳಾಪುರದ ಸ್ಥಳೀಯ ನಿವಾಸಿಯೇ ಆಗಿರುವ ಡಾ.ಕೆ.ಸುಧಾಕರ್‌, ತಾವು ಈ ಪ್ರದೇಶದಲ್ಲಿ ರೈತರ ಬದುಕಿನ ಗುಣಮಟ್ಟ ಸುಧಾರಿಸುವ ಹಾಗೂ ವಿಶಿಷ್ಟ ಕೃಷಿ ಪದ್ಧತಿಗೆ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದು, ಪುಷ್ಪ ಕೃಷಿ ಕೂಡ ಪರಿಣಾಮಕಾರಿ ಪದ್ಧತಿಯಾಗಿದೆ ಎಂದು ತಿಳಿಸಿದ್ದಾರೆ.

ಸಂಸದ ಡಾ.ಕೆ.ಸುಧಾಕರ್ ಮುಂದಿವೆ ಸಾಲು ಸಾಲು ಸವಾಲು

Jun 12 2024, 12:35 AM IST

ಹೆಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿರುವ ಕಾರಣ ಡಾ.ಕೆ.ಸುಧಾಕರ್  ಜಿಲ್ಲೆಗೆ ಕೈಗಾರಿಕೆಗಳನ್ನು ತರುವುದರಲ್ಲಿ ಸಂಶಯವಿಲ್ಲಾ ಎನ್ನುತ್ತಾರೆ ಅವರ ಅಭಿಮಾನಿಗಳು ಮತ್ತು ಬಿಜೆಪಿ-ಜೆಡಿಎಸ್ ಪಕ್ಷದ ಕಾರ್ಯಕರ್ತರು.

ಶಾಶ್ವತ ನೀರಾವರಿಗೆ ಡಾ.ಕೆ.ಸುಧಾಕರ್‌ ಆದ್ಯತೆ

Jun 06 2024, 12:32 AM IST
ವಿಕಸಿತ ಚಿಕ್ಕಬಳ್ಳಾಪುರ ನಿರ್ಮಾಣದ ಕನಸನ್ನು ನನಸು ಮಾಡಲು ಹಾಗೂ ಕ್ಷೇತ್ರದ ಎಲ್ಲರ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ ಐದು ವರ್ಷಗಳ ಕಾಲ ಸಮರ್ಪಣಾ ಮನೋಭಾವದಿಂದ ಡಾ.ಕೆ.ಸುಧಾಕರ್ ಕಾರ್ಯನಿರ್ವಹಿಸಲಿದ್ದಾರೆ.

ಡಾ.ಕೆ.ಸುಧಾಕರ್ ಗೆಲುವು; ಪಟಾಕಿ ಸಿಡಿಸುವ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ!

Jun 06 2024, 12:30 AM IST
ಹುಳುವನಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಅರುಣ್ ಕುಮಾರ್ ಹಲ್ಲೆಗೊಳಗಾದ ಯುವಕ. ಕಾಂಗ್ರೆಸ್ ಕಾರ್ಯಕರ್ತರಾದ ಕೃಷ್ಣಪ್ಪ, ಸುರೇಂದ್ರ, ರಘುವೀರ್, ಮಂಜುನಾಥ್, ಮನೋಹರ್ ಸೇರಿ 15ಕ್ಕೂ ಹೆಚ್ಚಿನ ಕಾರ್ಯಕರ್ತರು ಏಕಾಏಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಡಾ.ಕೆ.ಸುಧಾಕರ್‌

Jun 05 2024, 01:30 AM IST
ಕಾಂಗ್ರೆಸ್‌ನ ರಕ್ಷಾರಾಮಯ್ಯ ವಿರುದ್ಧ 1.62 ಲಕ್ಷ ಮತಗಳಿಂದ ಜಯ ಸಾಧಿಸಿದ ಡಾ ಸುಧಾಕರ್‌ ವಿಧಾನಸಭಾ ಚುನಾವಣೆಯ ಸೋಲಿಗೆ ಸೇಡು ತೀರಿಸಿಕೊಂಡರು.

ಕಾಂಗ್ರೆಸ್‌ ಬಂದಾಗೆಲ್ಲ ಬರಗಾಲ: ಡಾ.ಕೆ.ಸುಧಾಕರ್‌

Apr 09 2024, 01:48 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮೋಸ ಮಾಡಿ ಗೆದ್ದಿದೆ. ಈ ಲೋಕಸಭೆ ಚುನಾವಣೆಯಲ್ಲಿ ಮೋಸಕ್ಕೆ ಅವಕಾಶ ಮಾಡಿಕೊಡದೆ ನರೇಂದ್ರ ಮೋದಿಯವರನ್ನು ಗೆಲ್ಲಿಸಬೇಕು
  • < previous
  • 1
  • 2
  • 3
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved