• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2030ರ ವೇಳೆಗೆ ಭಾರತದಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚಾಗಲಿದೆ: ಡಾ.ಸಿ.ಎನ್. ಮಂಜುನಾಥ್

Feb 26 2024, 01:34 AM IST
ಪ್ರಚಲಿತ ವಿದ್ಯಾಮಾನದಲ್ಲಿ ಶೇ.65 ಸಾವುಗಳಿಗೆ ಜೀವನಶೈಲಿಯ ಕಾಯಿಲೆಗಳೇ ಕಾರಣವಾಗುತ್ತಿವೆ. 2030 ರ ವೇಳೆಗೆ ಭಾರತವು ಅತಿ ಹೆಚ್ಚು ಹೃದಯಾಘಾತ ಪ್ರಕರಣಗಳಿಗೆ ಸಾಕ್ಷಿಯಾಗಲಿದ್ದು, ನಿಮಿಷಕ್ಕೆ ನಾಲ್ಕು ಮಂದಿ ಮರಣ ಹೊಂದಲಿದ್ದಾರೆ. ಇದು ಆತಂಕಕಾರಿ ಸಂಗತಿಯಾಗಿದೆ ಎಂದು ಡಾ. ಮಂಜುನಾಥ್ ಹೇಳಿದರು.

ಜಯದೇವ ಆಸ್ಪತ್ರೆ ರೋಗಿಗಳ ಪಾಲಿಗೆ ಕಲ್ಪವೃಕ್ಷವಾಗಲಿ: ಡಾ.ಸಿ.ಎನ್. ಮಂಜುನಾಥ್

Feb 24 2024, 02:34 AM IST
ನನಗೊಂದು ಕನಸಿತ್ತು ಈ ಆಸ್ಪತ್ರೆಯನ್ನು ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಪಂಚತಾರಾ ಹೋಟೆಲ್‌ ನಂತೆ ನಿರ್ವಹಣೆ ಮಾಡಬೇಕು ಎಂದು ಆ ಕನಸು ನನಸಾಗಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಮಾದರಿಯಾಗಿ ಇಟ್ಟುಕೊಂಡು ಆಸ್ಪತ್ರೆಗಳನ್ನು ನಿರ್ವಹಣೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಮಾತಾಡಿದ್ದಾರೆ ಎಂದು ಅವರು ಹೇಳಿದರು.

ವ್ಯಕ್ತಿತ್ವ ಲಾಂಛನವಾಗಿ ಸಾಧನೆ ಘರ್ಜಿಸಲಿ: ಡಾ. ಮಂಜುನಾಥ್‌

Feb 22 2024, 01:47 AM IST
ರೈತ ಸಭಾಂಗಣದಲ್ಲಿ ನಡೆದ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ೭೯ನೇ ಜಯಂತ್ಯುತ್ಸವ

ರಾಜಕೀಯ ಪ್ರವೇಶಿಸುವ ತೀರ್ಮಾನ ಇನ್ನೂ ಮಾಡಿಲ್ಲ: ಡಾ. ಮಂಜುನಾಥ್‌

Feb 22 2024, 01:45 AM IST
ನಾನು ರಾಜಕೀಯ ಪ್ರವೇಶಿಸುವ ಬಗ್ಗೆ ಇನ್ನೂ ತೀರ್ಮಾನವನ್ನೇ ಮಾಡಿಲ್ಲ. ಹಲವೆಡೆ ಜನರು ರಾಜಕೀಯಕ್ಕೆ ಬರುವಂತೆ ಒತ್ತಡ ಹೇರುತ್ತಿದ್ದಾರೆ. ಈಗಲೂ ನಾನು ಅದರ ಬಗ್ಗೆ ಆಲೋಚಿಸುತ್ತಿದ್ದೇನೆ ಎಂದು ಜಯದೇವ ಹೃದ್ರೋಗ ಸಂಸ್ಥೆ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು.

ಮಂಡ್ಯದಿಂದ ಡಾ.ಸಿ.ಎನ್‌.ಮಂಜುನಾಥ್‌ ಸ್ಪರ್ಧೆಗೆ ಆಹ್ವಾನ: ಪುಟ್ಟರಾಜು

Feb 21 2024, 02:04 AM IST
ಅಭ್ಯರ್ಥಿ ಮಾಡಲು ಕಾಂಗ್ರೆಸ್ ಕಥೆ ಏನಾಗಿದೆ ಎಂದರೆ ದುಡ್ಡಿರುವ ವ್ಯಕ್ತಿಯನ್ನು ಹುಡುಕುತಿದ್ದಾರೆ. ಮುಂದಿನ ದಿನಗಳಲ್ಲಿ ಸ್ವಾಭಿಮಾನಿ ಮಂಡ್ಯ ಜಿಲ್ಲೆಯ ಜನ ಹಣ ಬಲವೋ, ಜನ ಬಲವೋ ಎನ್ನುವುದನ್ನು ತೋರಿಸಿಕೊಡಬೇಕಿದೆ. ಈಗಾಗಲೇ ನನ್ನನ್ನು ಒಮ್ಮೆ ಗೆಲ್ಲಿಸುವುದರೊಂದಿಗೆ ತೋರಿಸಿಕೊಟ್ಟಿದ್ದೀರಿ. ಮತ್ತೊಮ್ಮೆ ಸಾಬೀತುಪಡಿಸುವ ಸನ್ನಿವೇಶ ಎದುರಾಗಿದೆ.

ಶಿಕ್ಷಣ, ಸಂಸ್ಕಾರ ಬದುಕಿನ ಎರಡು ಬೇರುಗಳು ಇದ್ದಂತೆ: ಡಾ.ಸಿ.ಎನ್.ಮಂಜುನಾಥ್

Feb 20 2024, 01:50 AM IST
ಶಿಕ್ಷಣ ಮತ್ತು ಸಂಸ್ಕಾರ ಒಟ್ಟಿಗೆ ಸಾಗಿದರೆ ಮಾತ್ರ ವಿದ್ಯಾರ್ಥಿಗಳ ಬದುಕು ಮುಗಿಲೆತ್ತರಕ್ಕೆ ಹೋಗುತ್ತದೆ. ಮನಸ್ಸಿಟ್ಟು ಕಲಿತ ಅಕ್ಷರ ಬೆವರು ಸುರಿಸಿ ದುಡಿದ ಹಣ ಭಕ್ತಿಯಿಂದ ಮಾಡಿದ ಪೂಜೆ ಎಂದಿಗೂ ವ್ಯರ್ಥವಾಗುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಎಂದಿಗೂ ಕುಗ್ಗಬಾರದು. ಅದರಲ್ಲಿಯೂ ಮುಖ್ಯವಾಗಿ ಕೀಳರಿಮೆ ಇರಬಾರದು.

ಸ್ತ್ರೀ ಸಬಲೀಕರಣಕ್ಕೆ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ: ಡಾ. ಮಂಜುನಾಥ್‌

Feb 19 2024, 01:38 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆರಂಭವಾದ ಜ್ಞಾನವಿಕಾಸ ಕಾರ್ಯಕ್ರಮಕ್ಕೆ ಆರಂಭದಲ್ಲಿ ಸೇರಿದವರು ಅದೇ ಅಭಿಮಾನವನ್ನು ಇಂದಿಗೂ ಇಟ್ಟುಕೊಂಡಿದ್ದಾರೆ. ಮನೆಯೊಳಗಿದ್ದ ಮಹಿಳೆಯನ್ನು ಹೊರ ಬರಿಸಿ ಸಮಾಜದ ಜತೆ ಬೆರೆಯುವಂತೆ ಮಾಡಿದ್ದು ಸಾಹಸ. ಆ ಬಳಿಕ ಹೆಣ್ಣಿಗೆ ಸಾಮಾಜಿಕ ಸ್ಥಾನಮಾನ ಮತ್ತು ಆಕೆಯ ಅಭಿಪ್ರಾಯಗಳಿಗೆ ಸಾಮಾಜಿಕ ಮನ್ನಣೆ ಸಿಗುವಂತಾಯಿತು ಎಂದು ಅವರು ಹೇಳಿದರು.

ನಾಳೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ, ಪದ್ಮಶ್ರೀ ಡಾ.ಸಿ.ಎನ್.ಮಂಜುನಾಥ್ ನಿವೃತ್ತಿ

Jan 30 2024, 02:00 AM IST
‘ನನ್ನ ಮೊದಲ ಮನೆ ಆಸ್ಪತ್ರೆ, 2ನೇಯದು ಮನೆಯಾಗಿತ್ತು. ಜಯದೇವ ಆಸ್ಪತ್ರೆಯನ್ನು ಖಾಸಗಿ ಪಂಚತಾರ ಹೋಟೆಲ್ ಮಾದರಿಯಲ್ಲಿ ನಿರ್ವಹಣೆ ಮಾಡಿ ಮಾನವೀಯತೆಗೆ ಮೊದಲ ಆದ್ಯತೆ ನೀಡಿ. ಮೊದಲು ಟ್ರೀಟ್ ಮೆಂಟ್ ನಂತರ ಪೇಮೆಂಟ್ ಎಂಬ ಧ್ಯೇಯದೊಂದಿಗೆ ಕೆಲಸ ಮಾಡಿದ್ದೇನೆ. ಇದುವರೆಗೆ ಹಣವಿಲ್ಲ, ಕಾರ್ಡ್ ಇಲ್ಲ ಎಂದು ಒಬ್ಬ ರೋಗಿಯನ್ನು ಚಿಕಿತ್ಸೆ ನೀಡದೆ ಹಿಂದಕ್ಕೆ ಕಳುಹಿಸಿಲ್ಲ ಎನ್ನುವುದು ಜೀವಂತ ದಂತ ಕಥೆಯಾಗಿದೆ. ಈ ಸಾಧನೆ ವೈದ್ಯಕೀಯ ಕ್ಷೇತ್ರಕ್ಕೆ ಸರ್ಕಾರಕ್ಕೆ ಗೌರವ ತರುತ್ತದೆ’ ಎನ್ನುತ್ತಾರೆ ಡಾ.ಸಿ.ಎನ್.ಮಂಜುನಾಥ್.

ಭಾರತ ದೇಶ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ: ಡಾ.ಜೆ.ಮಂಜುನಾಥ್

Jan 28 2024, 01:19 AM IST
ಪಟ್ಟಣದ ಕೆಪಿಎಸ್‌ನ ಪ್ರೌಢ ಶಾಲಾ ವಿಭಾಗದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆದ ರಾಷ್ಟೀಯ ಮತದಾನ ದಿನ ಹಾಗೂ ರಾಷ್ಟೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಮತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜೆ.ಮಂಜುನಾಥ್ ಪ್ರಪಂಚದಲ್ಲೇ ಭಾರತ ದೇಶ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟವಾಗಿದೆ ಎಂದರು.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ಬೆಳವಾಡಿ ಮಂಜುನಾಥ

Jan 16 2024, 01:46 AM IST
ಚಿಕ್ಕಮಗಳೂರು ತಾಲೂಕಿನ ಶಿರವಾಸೆ ಗ್ರಾಮದಲ್ಲಿ ಫೆ. 19 ರಂದು ಆಯೋಜಿಸಿರುವ 4ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಉಪನ್ಯಾಸಕ ಡಾ. ಬೆಳವಾಡಿ ಮಂಜುನಾಥ ಆಯ್ಕೆಯಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved