• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಗತಿಕ ಹೂಡಿಕೆಗೆ ಭಾರತ ಪ್ರಶಸ್ತ ದೇಶ: ಡಾ.ಮಂಜುನಾಥ

Mar 29 2025, 12:35 AM IST
ಜಾಗತಿಕ ಹೂಡಿಕೆಗೆ ಭಾರತ ಪ್ರಶಸ್ತವಾಗಿದೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ಹೇಳಿದ್ದಾರೆ.

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೃಷಿಗೆ ಉತ್ತಮ ಕೊಡುಗೆ : ಸಂಸದ ಡಾ. ಸಿ.ಎನ್. ಮಂಜುನಾಥ್

Mar 07 2025, 12:51 AM IST

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೃಷಿಗೆ ಉತ್ತಮ ಕೊಡುಗೆ ನೀಡಿದೆ. 2014 ರಲ್ಲಿ ದೇಶದ ಕೃಷಿ ಬಜೆಟ್ 22 ಸಾವಿರ ಕೋಟಿ ಇತ್ತು. ಈ ಬಾರಿ ಅದು 1.30 ಲಕ್ಷ ಕೋಟಿ ಆಗಿದೆ ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ತಿಳಿಸಿದರು.

ಅನುಪ ಹೃದಯಾಲಯಕ್ಕೆ ಸಂಸದ ಡಾ.ಮಂಜುನಾಥ ಭೇಟಿ

Mar 02 2025, 01:21 AM IST
ಗ್ರಾಮಿಣ ಭಾಗದಲ್ಲಿ ಅತ್ಯಾಧುನಿಕ ಲ್ಯಾಬ್, ಕ್ಯಾಥ್ ಯಂತ್ರೋಪಕರಣಗಳು ಮತ್ತು ಸ್ಟಂಟ್ ಅಳವಡಿಕೆಯಂಥ ತಂತ್ರಜ್ಞಾನ ಹೊಂದಿ ಹೃದ್ರೋಗಿಗಳಿಗೆ ತಕ್ಷಣ ಸ್ಪಂದಿಸಿ ಅಮೂಲ್ಯ ಜೀವ ಉಳಿಸುವತ್ತ ಅನುಪ ಆಸ್ಪತ್ರೆ ದಿಟ್ಟ ಹೆಜ್ಜೆ ಇರಿಸಿರುವುದು ಪ್ರಶಂಸನೀಯ ಎಂದು ಹಿರಿಯ ಹೃದ್ರೋಗ ತಜ್ಞ, ಸಂಸದ ಸಿ.ಎನ್. ಮಂಜುನಾಥ ಹೇಳಿದರು.

ರಾಜ್ಯ ಬಜೆಟ್‌ನಲ್ಲಿ ಮಾವು, ರೇಷ್ಮೆಗೆ ಆದ್ಯತೆ ನೀಡಲಿ : ಸಂಸದ ಡಾ.ಸಿ.ಎನ್ .ಮಂಜುನಾಥ್ ಸಲಹೆ

Feb 28 2025, 12:52 AM IST

  ಜಿಲ್ಲೆಯಲ್ಲಿ ಹೆಚ್ಚಿನ ರೈತರು ಮಾವು ಮತ್ತು ರೇಷ್ಮೆ ಬೆಳೆಯನ್ನು ಅವಲಂಬಿಸಿದ್ದಾರೆ. ರಾಜ್ಯ ಬಜೆಟ್‌ನಲ್ಲಿ ಈ ಎರಡು ಬೆಳೆಗಳಿಗೂ ಆದ್ಯತೆ ನೀಡಿ ಬೆಳೆಗಾರರ ರಕ್ಷಣೆ ಮಾಡಬೇಕು ಎಂದು ಸಂಸದ ಡಾ.ಸಿ.ಎನ್ .ಮಂಜುನಾಥ್ ಸಲಹೆ ನೀಡಿದರು.

ಸಂಸದ ಡಾ.ಮಂಜುನಾಥರಿಂದ ರೈಲ್ವೆ ಕಾಮಗಾರಿ ಪರೀಶೀಲನೆ

Feb 22 2025, 12:48 AM IST
ರೈಲ್ವೆ ನಿಲ್ದಾಣ ಕಾಮಗಾರಿ ಪರಿಶೀಲನೆ ಬಳಿಕ ಎಲೇಕೇರಿ ಬಳಿಯ ರೈಲ್ವೆ ಮೇಲ್ಸೆತುವೆ ಕಾಮಗಾರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದ ಅವರು, ಕಾಮಗಾರಿ ವಿಳಂಭಕ್ಕೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಆದಷ್ಟು ಬೇಗ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ತಕ್ಷಣ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ಸಿಗುವ ವಿಶ್ವಾಸ : ಸಂಸದ ಡಾ. ಮಂಜುನಾಥ್

Feb 22 2025, 12:46 AM IST

 ಅಮೃತ್ ಭಾರತ್ ಸ್ಟೇಷನ್ ಯೋಜನೆ ಅಡಿಯಲ್ಲಿ ಸುಮಾರು 52 ಕೋಟಿ ವೆಚ್ಚದಲ್ಲಿ ನವೀಕರಣಗೊಳುತ್ತಿರುವ ರಾಮನಗರ ಮತ್ತು ಚನ್ನಪಟ್ಟಣ ರೈಲು ನಿಲ್ದಾಣಗಳಿಗೆ ಸಂಸದ ಡಾ. ಸಿ.ಎನ್. ಮಂಜುನಾಥ್ ರವರು ಶುಕ್ರವಾರ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.

ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವ ಶಕ್ತಿಕೇಂದ್ರಗಳು: ಸಂಸದ ಡಾ. ಮಂಜುನಾಥ್

Feb 20 2025, 12:48 AM IST
ಸಂಸ್ಕೃತಿ, ಸಂಸ್ಕಾರ ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು, ವಿದ್ಯಾರ್ಥಿಗಳು ಕೂಡ ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತವಾಗದೆ ಶಿಸ್ತು, ಸಂಸ್ಕಾರ ರೂಢಿಸಿಕೊಂಡು ಮಾನವೀಯತೆಯ ಬದುಕನ್ನು ರೂಪಿಸಿಕೊಳ್ಳಬೇಕು. ಚನ್ನಪಟ್ಟಣ ಕೇಂದ್ರೀಯ ವಿದ್ಯಾಲಯದಲ್ಲಿ ಕಾಯಂ ಶಿಕ್ಷಕರ ಕೊರತೆಯನ್ನು ಗಮನಿಸಿದ್ದು, ಸದ್ಯದಲ್ಲೇ ಕೇಂದ್ರ ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಕಾಯಂ ಶಿಕ್ಷಕರನ್ನು ತುರ್ತಾಗಿ ವರ್ಗಾಯಿಸುವಂತೆ ಮನವಿ ಮಾಡುತ್ತೇನೆ.

ಆತ್ಮ, ಪರಮಾತ್ಮನ ಮೇಲೆ ನಂಬಿ ಬದುಕಿದರೆ ನೆಮ್ಮದಿ: ಸಂಸದ ಡಾ.ಸಿ.ಎನ್.ಮಂಜುನಾಥ್

Feb 09 2025, 01:16 AM IST
ನಮ್ಮ ಪೂರ್ವಜರು ಹಾಕಿಕೊಟ್ಟ ಸಂಪ್ರದಾಯದಂತೆ ಅನೆಗೊಳದಮ್ಮ ದೇವಿಯನ್ನು ಅತಿ ಹೆಚ್ಚು ಬೈಯ್ದಾಡುವ ದೇವಿ ಆಗಿದೆ. ದೇವಿಗೆ ಬೈಯ್ದರೆ ಮಾತ್ರ ಮೆರವಣಿಗೆ ಸಾಗುವುದು ಎನ್ನುವ ಪದ್ಧತಿ ಮೌಢ್ಯವಾಗಬಾರದು. ದೇವರನ್ನು ಪೂಜಿಸುವ ಆನೆಗೊಳಮ್ಮನವರನ್ನು ಅತಿ ಹೆಚ್ಚು ಜಾತ್ರೆಯಲ್ಲಿ ಬೈಯಿಸಿಕೊಂಡಿರುವ ದೇವರಾಗಿದೆ.

ಸಂವಿಧಾನದಲ್ಲಿ ಸಮಾನತೆ ನೀಡಿದ ಡಾ. ಅಂಬೇಡ್ಕರ್‌: ಮಂಜುನಾಥ ಬಾಗೇಪಲ್ಲಿ

Feb 01 2025, 12:03 AM IST
ನಾಗರಿಕತೆ ಹುಟ್ಟಿದಾಗಿನಿಂದಲೂ ಲಿಂಗ ತಾರತಮ್ಯ ಇದೆ. ಲಿಂಗ ತಾರತಮ್ಯ ಹೋಗಲಾಡಿಸಲು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಒತ್ತು ಕೊಟ್ಟಿದ್ದಾರೆ ಎಂದು ಪ್ರಕ್ರಿಯೆ ಸಂಸ್ಥೆ ಮುಖ್ಯಸ್ಥ, ಹೈಕೋರ್ಟ್ ವಕೀಲ ಮಂಜುನಾಥ ಬಾಗೇಪಲ್ಲಿ ಹೇಳಿದರು.

ನಾಟಕಗಳು ಯುವಜನತೆಗೆ ದಾರಿದೀಪ: ಡಾ.ಮಂಜುನಾಥ ಕೋಟ್ಯಾನ್

Jan 21 2025, 12:33 AM IST
ಕೋಟಿ ಚೆನ್ನಯ ಥೀಮ್‌ ಪಾರ್ಕ್‌ನ ಬಯಲು ರಂಗಮಂದಿರದಲ್ಲಿ ಯಕ್ಷ ರಂಗಾಯಣ ಕಾರ್ಕಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ಕಲ್ಲರಳಿ ಹೂವಾಗಿ-ಮೂರು ದಿನದ ಮಕರಾಯನ ನಾಟಕೋತ್ಸವ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved