• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೃದಯಾಘಾತದಿಂದ ಸಾವನ್ನು ತಪ್ಪಿಸಲು ಹಬ್ ಆಡ್ ಸ್ಪೋಕ್ ಮಾದರಿ ಉತ್ತಮ: ಸಂಸದ ಡಾ.ಸಿಎ.ನ್‌. ಮಂಜುನಾಥ್‌

Jan 12 2025, 01:15 AM IST
ನಮ್ಮಲ್ಲಿ ಶೇ.೬೦ ರಷ್ಟು ಜನರು ತಮ್ಮ ಜೀವನ ಶೈಲಿಯಿಂದಾಗಿ ಮೃತಪಡುತ್ತಿದ್ದು, ಅದರಲ್ಲಿಯೂ ಇತ್ತೀಚಿನ ಜನರು ಸ್ಕ್ರೀನ್ ಎಡಿಕ್ಸನ್ ಮತ್ತು ಒಟ್ಟಿ ತನದಿಂದ ಬಳಲುತ್ತಿದ್ದು, ತಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಪಠ್ಯದಿಂದ ಆಚಗೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುತ್ತಿಲ್ಲ: ಡಾ. ಮಂಜುನಾಥ ಜೆ.ಎಂ.

Dec 23 2024, 01:02 AM IST
ಶ್ರೀಮತಿ ಲಿಲಿತಾದೇವಿ ಗುರುಸಿದ್ದಪ್ಪ ಸಿಂಧೂರ ಪದವಿ ಕಾಲೇಜಿನಲ್ಲಿ ಬಿ.ಎ. ಮತ್ತು ಬಿಕಾಂ ವಿದ್ಯಾರ್ಥಿಗಳಿಗಾಗಿ ಶನಿವಾರ ಒಂದು ದಿನದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಎಚ್ಐವಿ ಸೋಂಕಿತರನ್ನು ದೂರ ಸರಿಸುವುದು ಸಲ್ಲ: ಡಾ.ಮಂಜುನಾಥ

Dec 11 2024, 12:45 AM IST
ಸೋಂಕಿತರೊಂದಿಗೆ ಅಸುರಕ್ಷಿತ ಲೈಂಗಿಕತೆ, ಅವರಿಂದ ರಕ್ತ ಪಡೆದರೆ, ಸಂಸ್ಕರಣೆ ಮಾಡದ ಸೂಜಿ, ಸಿರಿಂಜ್ ಬಳಕೆಯಿಂದ ಅಪಾಯವಿದೆ.

ಕ್ರೀಡೆಯಿಂದ ಮಾನಸಿಕ, ದೈಹಿಕ ಸದೃಢತೆ ಸಾಧ್ಯ: ಡಾ.ಎಂ.ಎಲ್.ಮಂಜುನಾಥ್

Nov 21 2024, 01:00 AM IST
ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ನಂದಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಹಾಗೂ ಡೀನ್ ಡಾ.ಎಂ.ಎಲ್.ಮಂಜುನಾಥ್ ಸಲಹೆ ನೀಡಿದರು.

ರೋಗಿಗಳಿಗೆ ಸಹಾನುಭತಿಯಿಂದ ಚಿಕಿತ್ಸೆ ನೀಡಿ: ಡಾ.ಮಂಜುನಾಥ್‌ ಸಲಹೆ

Oct 18 2024, 01:23 AM IST
ರೋಗಿಗಳನ್ನು ಹೋಮಿಯೋಪಥಿ ಅಥವಾ ಅಲೋಪಥಿ ಎಂದು ಬೇಧ ಮಾಡದೆ, ಸಹಾನುಭತಿಯಿಂದ ಚಿಕಿತ್ಸೆ ನೀಡಬೇಕು ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್‌ ಹೇಳಿದರು.

ಹರಿಯಾಣ ಗೆಲುವು ಮೋದಿ ನಾಯಕತ್ವಕ್ಕೆ ಹಿಡಿದ ಕನ್ನಡಿ: ಡಾ.ಸಿ.ಎನ್.ಮಂಜುನಾಥ್

Oct 09 2024, 01:44 AM IST
ಪ್ರಧಾನಿ ಮೋದಿಯವರು ಕೃಷಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಬಜೆಟ್ ನಲ್ಲಿ 1.4 ಲಕ್ಷ ಕೋಟಿ ರು. ಹಣವನ್ನು ಕೃಷಿಗಾಗಿಯೇ ನೀಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಿಂದಲೂ ರೈತರಿಗೆ ಹಣ ಬರುತ್ತಿದೆ. ಇದೆಲ್ಲ ಹರಿಯಾಣದಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿ ಆಗಿದೆ .

ದೇಶದ ಜಿಡಿಪಿ ಆರ್ಥಿಕತೆಗೆ ಛಾಯಾಗ್ರಹಣ ಕ್ಷೇತ್ರ ಬೆನ್ನೆಲುಬಾಗಿದೆ-ಡಾ. ಮಂಜುನಾಥ

Oct 07 2024, 01:32 AM IST
ದೇಶದ ಜಿಡಿಪಿ ಆರ್ಥಿಕತೆಗೆ ಛಾಯಾಗ್ರಹಣ ಕ್ಷೇತ್ರ ಬೆನ್ನೆಲುಬಾಗಿದೆ. ಭಾರತದಲ್ಲಿ 4 ಲಕ್ಷಕ್ಕೂ ಅಧಿಕ ವೃತ್ತಿನಿರತ ಛಾಯಾಗ್ರಾಹಕರು ಇದ್ದು, 40 ಲಕ್ಷ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿದ್ದಾರೆ. ಪ್ರತಿವರ್ಷ 132 ಸಾವಿರ ಕೋಟಿ ದೇಣಿಗೆಯನ್ನು ಛಾಯಾಗ್ರಹಣ ಕ್ಷೇತ್ರ ಭಾರತಕ್ಕೆ ನೀಡುತ್ತಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಖ್ಯಾತ ಛಾಯಾಗ್ರಾಹಕ ಡಾ. ಎಚ್.ಬಿ. ಮಂಜುನಾಥ ಹೇಳಿದರು.

ಕಾಯಿಲೆ ಬರುವ ಮೊದಲೇ ತಪಾಸಣೆ ಅಗತ್ಯ: ಡಾ. ಮಂಜುನಾಥ್

Sep 30 2024, 01:27 AM IST
ಜಾಥಾದಲ್ಲಿ ರೋಟರಿ ಕ್ಲಬ್, ರೋಟರಿ ಮಿಡ್‌ಟೌನ್, ಆಳ್ವಾಸ್ ನರ್ಸಿಂಗ್ ಕಾಲೇಜು, ಲಯನ್ಸ್ ಕ್ಲಬ್, ಜೇಸಿಸ್, ರೋಟರ್‍ಯಾಕ್ಟ್, ಲಿಯೋ ಕ್ಲಬ್‌ಗಳ ೩೦೦ಕ್ಕೂ ಅಧಿಕ ಸದಸ್ಯರು ಪಾಲ್ಗೊಂಡಿದ್ದರು.

ದೇಶದಲ್ಲಿ ಪ್ರತಿ ವರ್ಷ 30 ಲಕ್ಷ ಮಂದಿ ಹೃದ್ರೋಗಕ್ಕೆ ಬಲಿ : ಸಂಸದ ಡಾ.ಸಿ.ಎನ್. ಮಂಜುನಾಥ್‌

Sep 29 2024, 01:38 AM IST
ಪಶ್ಚಿಮ ರಾಷ್ಟ್ರಗಳಲ್ಲಿ ಹೃದಯಾಘಾತ ಪ್ರಕರಣಗಳು ಕಡಿಮೆಯಾಗುತ್ತಿದ್ದರೆ, ಭಾರತದಲ್ಲಿ ವರ್ಷಕ್ಕೆ 30 ಲಕ್ಷ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಜೀವನಶೈಲಿಯ ಬದಲಾವಣೆ, ಒತ್ತಡ ಮತ್ತು ಮಾಲಿನ್ಯ ಇದಕ್ಕೆ ಪ್ರಮುಖ ಕಾರಣ ಎಂದು ತಜ್ಞರು ಹೇಳುತ್ತಾರೆ.

ಪಠ್ಯ ಪುಸ್ತಕ ವಿವಾದ ರಾಜಕೀಯ ಪ್ರೇರಿತ: ಸಮ್ಮೇಳನಾಧ್ಯಕ್ಷ ಡಾ. ಬೆಳವಾಡಿ ಮಂಜುನಾಥ್‌

Sep 29 2024, 01:38 AM IST
ಚಿಕ್ಕಮಗಳೂರು, ಪಠ್ಯ ಪುಸ್ತಕ ವಿವಾದ ರಾಜಕೀಯ ಪ್ರೇರಿತ. ಪಠ್ಯ ಪುಸ್ತಕಗಳನ್ನು ತಜ್ಞರು ರಚಿಸಬೇಕೇ ಹೊರತು ರಾಜಕಾರಣಿಗಳ ಪ್ರವೇಶ ಸಲ್ಲದು. ರಾಜಕಾರಣಿಗಳು ತಜ್ಞರಾದರೆ ಪರವಾಗಿಲ್ಲ, ಆದರೆ, ಅದು ಸಾಮರಸ್ಯ ಕದಡುವಂತಾಗಬಾರದು ಎಂದು ಚಿಕ್ಕಮಗಳೂರು ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಸಾಹಿತಿ ಡಾ. ಬೆಳವಾಡಿ ಮಂಜುನಾಥ್‌ ಕಿವಿ ಮಾತು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved