• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ಟಿಕೆಟ್ : ಡಾ.ಸಿ.ಎನ್.ಮಂಜುನಾಥ್ ದಂಪತಿ ಸಮೇತ ನನಗೆ ಬೆಂಬಲ : ಮಾಜಿ ಸಚಿವ ಸಿ.ಪಿ.ಯೋಗೇಶ್ವರ್

Sep 16 2024, 01:53 AM IST
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಸಂಸದ ಡಾ.ಸಿ.ಎನ್.ಮಂಜುನಾಥ್ ಅವರ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಕ್ಷೇತ್ರದ ಜನರೊಂದಿಗೆ ಸಂಪರ್ಕದಲ್ಲಿದ್ದು, ಟಿಕೆಟ್ ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳದೇ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ: ಡಾ.ಡಿ.ಟಿ.ಮಂಜುನಾಥ

Sep 11 2024, 01:10 AM IST
ವಿಶ್ವಾದ್ಯಂತ ಪ್ರತಿ ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಪ್ರತಿ 40 ಸೆಕೆಂಡಿಗೆ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗುತ್ತಿದೆ. ಇದನ್ನು ತಡೆಯಲು ಜಾಗೃತಿ ಅವಶ್ಯಕವಿದೆ. ನಾವೆಲ್ಲ ಸೇರಿ ಕಷ್ಟದಲ್ಲಿರುವವರ ಭಾವನೆಗಳಿಗೆ ಸ್ಪಂದಿಸಬೇಕು. ಕಷ್ಟ ಹಾಗೂ ಒತ್ತಡವಿದ್ದಾಗ ನೆರವಿಗಾಗಿ ಇನ್ನೊಬ್ಬರ ಸಲಹೆ ಪಡೆಯಬೇಕು.

ಸಂಸದ ಡಾ. ಸಿ. ಎನ್‌. ಮಂಜುನಾಥ್ ಗೆಲುವಿಗೆ ಬಸವನ ಹರಕೆ ತೀರಿಸಿದ ಪತ್ನಿ ಅನುಸೂಯಮ್ಮ

Sep 05 2024, 12:30 AM IST
ಸಂಸದ ಡಾ.ಸಿ.ಎನ್‌. ಮಂಜುನಾಥ್ ಅವರ ಪತ್ನಿ ಅನುಸೂಯಮ್ಮ ಅವರು ಬುಧವಾರ ತಾಲೂಕಿನ ಚಿರಣಕುಪ್ಪೆ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಬಸವನನ್ನು ಬಿಟ್ಟು ತಮ್ಮ ಹರಕೆ ತೀರಿಸಿದರು.

ಡೆಂಘೀ, ಚಿಕೂನ್ ಗುನ್ಯಾದಿಂದ ಜಾಗೃತರಾಗಿ: ಟಿಎಚ್‌ಒ ಡಾ.ಡಿ.ಟಿ.ಮಂಜುನಾಥ

Aug 26 2024, 01:30 AM IST
ಡೆಂಘೀ ಹಾಗೂ ಚಿಕೂನ್ ಗುನ್ಯಾ ಜ್ವರಗಳು ಸೋಂಕು ಹೊಂದಿದ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ, ಜನರು ಜಾಗೃತರಾಗಿರಬೇಕು. ನಿರ್ದಿಷ್ಟ ಚಿಕಿತ್ಸೆ ಇಲ್ಲದ ಹಠಾತ್ತನೆ ಬರುವ ಡೆಂಘೀ ಅಧಿಕ ಜ್ವರ, ತೀವ್ರ ತಲೆ ನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರತರ ನೋವು, ವಾಕರಿಕೆ ಮತ್ತು ವಾಂತಿ ರೋಗದ ಲಕ್ಷಣಗಳಾಗಿವೆ.

ಸ್ವಚ್ಛತೆಯಲ್ಲಿ ಪೌರ ಕಾರ್ಮಿಕ ಕೊಡುಗೆ ಅಪಾರ: ಡಾ.ಡಿ.ಟಿ.ಮಂಜುನಾಥ್ ಶ್ಲಾಘನೆ

Aug 25 2024, 01:54 AM IST
ಪೌರ ಕಾರ್ಮಿಕರು ತಮ್ಮ ಕರ್ತವ್ಯದ ಜೊತೆಯಲ್ಲಿ ತಮ್ಮಗಳ ವೈಯಕ್ತಿಕ ಶುಚಿತ್ವ, ಆರೋಗ್ಯ ಮತ್ತು ಕೌಟುಂಬಿಕ ಶುಚಿತ್ವದ ಕಡೆ ಗಮನಹರಿಸಬೇಕು ಹಾಗೂ ತಪ್ಪದೇ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶೀಘ್ರ ತಡೆಗೋಡೆ: ಸಂಸದ ಡಾ.ಸಿ.ಎನ್.ಮಂಜುನಾಥ್

Aug 25 2024, 01:45 AM IST
ಹಾರೋಹಳ್ಳಿ ಹೋಬಳಿಯ ತಟ್ಟೆಕೆರೆ, ಕೋಡಿಹಳ್ಳಿ ಹೋಬಳಿಯ ಕಾಡುಶಿವನಹಳ್ಳಿ, ಜವಳಗೆರೆ ಹುಣಸನಹಳ್ಳಿ, ಪುಟ್ಟದಾಸುದೊಡ್ಡಿ, ಬನ್ನಿಮಕೊಡ್ಲು, ಕೊಳಗೊಂಡನಹಳ್ಳಿ ಹಾಗೂ ಕಸಬಾ ಹೋಬಳಿಯ ಗೌಡಹಳ್ಳಿ ಅರಣ್ಯ ಗಡಿ ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡರು.

ಭಾರತ ಹೃದಯ, ಮಧುಮೇಹ ರೋಗಗಳ ರಾಜಧಾನಿ: ಹೃದ್ರೋಗ ತಜ್ಞ, ಸಂಸದ ಡಾ.ಸಿ.ಎನ್.ಮಂಜುನಾಥ್

Aug 24 2024, 01:27 AM IST

ಹಿಂದೆಲ್ಲಾ ಶ್ರಮದಾನದ ಮೂಲಕ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದರು. ಒಳ್ಳೆಯ ಆಹಾರ ತೆಗೆದುಕೊಳ್ಳುತ್ತಿದ್ದರು. ಅಂದು ಪಟೇಲರು, ಶ್ಯಾನುಬೋಗರು ಸೇರಿದಂತೆ ಸಿರಿವಂತರು ಮಾತ್ರ ಕಾಯಿಲೆ ಎನ್ನುತ್ತಿದ್ದರು. ಆದರೆ, ಇಂದು ಬಡವರು, ಕೂಲಿ ಕಾರ್ಮಿಕರಿಗೂ ಈ ರೋಗ ಬರುತ್ತಿದೆ.  

ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಹತ್ಯೆ ಜಗತ್ತೆ ತಲೆ ತಗ್ಗಿಸುವ ವಿಷಯ: ಸಂಸದ ಡಾ.ಸಿ.ಎನ್.ಮಂಜುನಾಥ್

Aug 20 2024, 12:48 AM IST
ಮೆಡಿಕಲ್ ಕಾಲೇಜುಗಳಲ್ಲಿನ ಆಸ್ಪತ್ರೆಗಳಲ್ಲಿ ಶೇ. 70 ಕೆಲಸವನ್ನು ಹಿರಿಯ ವೈದ್ಯರು, ಸ್ನಾತಕೋತ್ತರ ವೈದ್ಯರು ಮಾಡುತ್ತಾರೆ. ಈ ವೈದ್ಯರಿಗೆ ಹೆಚ್ಚು ರಕ್ಷಣೆಯನ್ನು ಸರ್ಕಾರ ನೀಡಬೇಕು. ದೇಶದಲ್ಲಿರುವ 706 ವೈದ್ಯಕೀಯ ಕಾಲೇಜುಗಳಲ್ಲಿ ಆಡಿಟ್ ಆಗಬೇಕು. ಮಹಿಳಾ ವೈದ್ಯರಿಗೆ ಪ್ರತ್ಯೇಕ ಶೌಚಾಲಯ, ವಿಶ್ರಾಂತಿ ಕೊಠಡಿಗಳಿರಬೇಕು.

ನೇಮಕಾತಿ ವಿಷಯದಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ: ಸಂಸದ ಡಾ.ಸಿ.ಎನ್. ಮಂಜುನಾಥ್

Aug 20 2024, 12:47 AM IST
ಸರ್ಕಾರಗಳು ಅಗತ್ಯವಿರುವ ಕಾಲೇಜು, ಆಸ್ಪತ್ರೆಯನ್ನು ನೂರಾರು ಕೋಟಿ ರು. ವೆಚ್ಚ ಮಾಡಿ ನಿರ್ಮಿಸುತ್ತದೆ. ನೋಡಲು ಸುಂದರವಾಗಿರುತ್ತದೆ. ಆದರೆ ಆಸ್ಪತ್ರೆಗಳಲ್ಲಿ ನುರಿತ ತಜ್ಞ ವೈದ್ಯರೇ ಇರುವುದಿಲ್ಲ. ಅಗತ್ಯ ಸಿಬ್ಬಂದಿ ಕೊರತೆ ಇರುತ್ತದೆ. ಕಾಲೇಜುಗಳಲ್ಲಿ ಬೋಧಕರೇ ಇರುವುದಿಲ್ಲ. ಆದ್ದರಿಂದ ಅಭಿವೃದ್ಧಿ ಆಗುತ್ತಿಲ್ಲ. ನಮ್ಮ ಆಡಳಿತ ಯಂತ್ರ ಎಡವುತ್ತಿರುವುದು ಇಲ್ಲೇ.

ಭವಿಷ್ಯದಲ್ಲಿ ವಿಶ್ವ ನಾಯಕತ್ವ ಭಾರತ ವಹಿಸಲಿದೆ: ಡಾ.ಮಂಜುನಾಥ ಅಭಿಮತ

Aug 04 2024, 01:16 AM IST
ತಂಡದ ಸದಸ್ಯರನ್ನು ಸಮಾಜಮುಖಿಯಾದ ಸತ್ಕಾರ್ಯಗಳಿಗೆ ಪ್ರೇರೇಪಿಸುವವನೇ ಸಮರ್ಥ ನಾಯಕ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ಅಭಿಪ್ರಾಯಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved