• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಪುತ್ತೂರಿನಲ್ಲಿ ಡಾ.ಎಲ್.ಎಚ್.ಮಂಜುನಾಥ್‌ಗೆ ಅಭಿನಂದನಾ ಕಾರ್ಯಕ್ರಮ

Jul 13 2024, 01:36 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್. ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜನಸೇವೆ ಮಾಡಲು ನನಗೆ ಹಿರಿತನದ ಅನುಭವಿದೆ: ಸಂಸದ ಡಾ.ಸಿ.ಎನ್.ಮಂಜುನಾಥ್

Jul 11 2024, 01:33 AM IST
ರಾಜಕೀಯ ನನಗೆ ಹೊಸತನವಾದರೂ ಜನಸೇವೆ ಮಾಡಲು ಹಿರಿತನದ ಅನುಭವವಿದೆ. ಕೇಂದ್ರದ ವಿವಿಧ ಯೋಜನೆ, ವಿಮೆ ಸೌಲಭ್ಯಗಳನ್ನು ರಾಜ್ಯದ ಜನತೆಗೆ ಮೊದಲು ಸಿಗುವಂತಾಗಬೇಕಿದೆ. ಆರೋಗ್ಯ ಸೇವೆ ಎಲ್ಲರಿಗೂ ಸುಲಭವಾಗಿ ಸಿಗಬೇಕು ಎಂಬುದು ತನ್ನ ಬಲುದಿನದ ಆಸೆಯಾಗಿದೆ. ಇದಕ್ಕಾಗಿ ಶ್ರಮಿಸುತ್ತೇನೆ.

ನನ್ನ ಗೆಲುವಿಗೆ ನಿಮ್ಮ ವಿಶ್ವಾಸ ಕಾರಣ: ಡಾ. ಮಂಜುನಾಥ್‌

Jul 08 2024, 01:32 AM IST

  ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಮತಗಳಿಂದ ಗೆಲ್ಲಲು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳ ಶ್ರಮ,ಪ್ರೀತಿ , ವಿಶ್ವಾಸ ಕಾರಣ ಎಂದು  ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.

ಮುದ್ರಣ ಮಾಧ್ಯಮದ ಮೇಲೆ ವಿಶ್ವಾಸ ಹೆಚ್ಚು: ಡಾ.ಎಚ್.ಬಿ.ಮಂಜುನಾಥ

Jul 02 2024, 01:37 AM IST
21ನೇ ಶತಮಾತನದಲ್ಲಿ ಆಧುನಿಕ ದೃಶ್ಯ ಮಾಧ್ಯಮ ಎಷ್ಟೇ ಜನಪ್ರಿಯವಾದರೂ ಮುದ್ರಣ ಮಾಧ್ಯಮದ ವಿಶ್ವಾಸಾರ್ಹತೆ ಕುಂದಿಲ್ಲ ಎಂದು ಹಿರಿಯ ಪತ್ರಕರ್ತ ಡಾ.ಎಚ್.ಬಿ.ಮಂಜುನಾಥ ಅಭಿಪ್ರಾಯಪಟ್ಟರು.

ರೈಲ್ವೆ ಯೋಜನೆ ಮರು ಜಾರಿಗೆ ಕ್ರಮ: ಡಾ.ಮಂಜುನಾಥ್

Jun 21 2024, 01:04 AM IST
ಕನಕಪುರ: ಬೆಂಗಳೂರಿನಿಂದ ಕನಕಪುರ ಮಾರ್ಗವಾಗಿ ಸತ್ಯಮಂಗಲಕ್ಕೆ ಸಂಪರ್ಕ ಸಾಧಿಸುವ ರೈಲ್ವೆ ಯೋಜನೆ ಜಾರಿಗೆ ತರಲು ಕೇಂದ್ರ ರೈಲ್ವೆ ಸಚಿವರ ಜೊತೆಗೆಎಚ್ಡಿಕೆ ಮಾತುಕತೆ ನಡೆಸಿದ್ದು ನಾನು ಕೂಡ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್.ಮಂಜುನಾಥ್ ತಿಳಿಸಿದರು.

ನಿಮ್ಮ ಪ್ರೀತಿಗೆ ಚಿರಋಣಿ: ಡಾ.ಮಂಜುನಾಥ್

Jun 16 2024, 01:47 AM IST
ಚನ್ನಪಟ್ಟಣ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ನನ್ನನ್ನು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅಭೂತಪೂರ್ವವಾಗಿ ಗೆಲ್ಲಿಸಿದ್ದೀರಾ. ನೀವೇ ನಿಂತು ಚುನಾವಣೆ ನಡೆಸಿ ಗೆಲುವು ಸಾಧಿಸುವಂತೆ ಮಾಡಿದ್ದು, ನಿಮ್ಮ ಪ್ರೀತಿಗೆ ಚಿರಋಣಿಯಾಗಿದ್ದೇನೆ ಎಂದು ಸಂಸದ ಡಾ. ಮಂಜುನಾಥ್ ತಿಳಿಸಿದರು.

ಡಾ.ಮಂಜುನಾಥ್ ಮೇಲಿದೆ ಬಹಳಷ್ಟು ನಿರೀಕ್ಷೆ

Jun 08 2024, 12:35 AM IST

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾಗಿ ಚುನಾಯಿತರಾಗಿರುವ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಾಕಷ್ಟು ಸವಾಲುಗಳಿವೆ.

ಅಧಿಕ ಮತಗಳಿಂದ ಗೆದ್ದವರಲ್ಲಿ ಡಾ.ಮಂಜುನಾಥ್ 6ನೇ ಸ್ಥಾನ

Jun 07 2024, 12:34 AM IST
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿರುವ ಡಾ.ಸಿ.ಎನ್. ಮಂಜುನಾಥ್ ಈಗ ಕ್ಷೇತ್ರದಲ್ಲಿ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದವರ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದಾರೆ.

ಡಾ.ಮಂಜುನಾಥ್‌ ಅಭೂತಪೂರ್ವ ಗೆಲುವಿಗೆ ಅಭಿನಂದನೆ

Jun 07 2024, 12:31 AM IST
ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ಡಾ.ಸಿ.ಎನ್‌.ಮಂಜುನಾಥ್‌ ಅವರ ಅಭೂವಪೂರ್ವ ಗೆಲುವಿಗೆ ಶ್ರಮಿಸಿದ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರಿಗೆ ಬಿಜೆಪಿ ನಗರ ಘಟಕದ ಅಧ್ಯಕ್ಷ ಮಂಜುನಾಥ್ ಅವರು ಕೃತಜ್ಞತೆ ತಿಳಿಸಿದರು.

ಡಾ.ಮಂಜುನಾಥ್ ಗೆಲುವು: ಕಾರ್ಯಕರ್ತರ ಸಂಭ್ರಮ

Jun 05 2024, 12:30 AM IST
ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಗೆಲುವು ಸಾಧಿಸುತ್ತಿದ್ದಂತೆ ಜೆಡಿಎಸ್ - ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved