• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯ ಕೀಲು, ಮೂಳೆ ತಜ್ಞರಿಂದ ಉತ್ತಮ ಸೇವೆ: ಡಾ. ಮಂಜುನಾಥ್‌

May 06 2024, 12:31 AM IST
ಯಡಪುರ ಸಿಮ್ಸ್ ಆಸ್ಪತ್ರೆ ಸಭಾಂಗಣದಲ್ಲಿ ಚಾಮರಾಜನಗರ ಆರ್ಥೋಪಿಡಿಕ್ ಸರ್ಜನ್ ಅಸೋಸಿಯೇಶನ್ ಹೆಸರಿನಲ್ಲಿ ನೂತನವಾಗಿ ಚಾಮರಾಜನಗರ ಜಿಲ್ಲೆಯ ಕೀಲು ಮತ್ತು ಮೂಳೆ ಶಸ್ತ್ರ ಚಿಕಿತ್ಸಕರ ಸಂಘಟನೆ ಉದ್ಘಾಟನೆ

ಮತಯಂತ್ರಗಳಿರುವ ಕಾಲೇಜಿಗೆ ಡಾ.ಸಿ.ಎನ್ .ಮಂಜುನಾಥ್ ಭೇಟಿ

May 01 2024, 01:15 AM IST
ಬೆಂಗಳೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯ 2829 ಮತಗಟ್ಟೆಗಳಲ್ಲಿನ ವಿದ್ಯುನ್ಮಾನ ಮತಯಂತ್ರಗಳನ್ನು 25 ಭದ್ರತಾ ಕೊಠಡಿಗಳಲ್ಲಿ ಇರಿಸಿದ್ದು, ಕಾಲೇಜಿಗೆ ಭೇಟಿ ನೀಡಿದ ಮಂಜುನಾಥ್ ರವರು ಭದ್ರತಾ ವ್ಯವಸ್ಥೆ ವೀಕ್ಷಿಸಿದರು.

ಡಾ. ಮಂಜುನಾಥ್ಗೆ ತಮ್ಮ ಮತವನ್ನು ತಮಗೇ ಹಾಕಿಕೊಳ್ಳಲಾಗುತ್ತಿಲ್ಲ

Apr 26 2024, 12:56 AM IST
ರಾಮನಗರ : ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಬೆಂಗಳೂರಲ್ಲಿ ಮತದಾನದ ಹಕ್ಕನ್ನು ಹೊಂದಿರುವ ಕಾರಣ, ತಮ್ಮ ಮತವನ್ನು ತಮಗೇ ಹಾಕಿಕೊಳ್ಳಲಾಗುತ್ತಿಲ್ಲ. ಉಳಿದ ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಮತದಾನದ ಹಕ್ಕನ್ನು ಹೊಂದಿದ್ದಾರೆ.

ಡಾ.ಮಂಜುನಾಥ್‌ ಗೆಲ್ಲಿಸಿ ಮೋದಿ ಕೈ ಬಲಪಡಿಸಿ

Apr 21 2024, 02:22 AM IST
ಕನಕಪುರ: ಅಚ್ಚಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡರು ಮೈತ್ರಿ ಅಭ್ಯರ್ಥಿ ಮಂಜುನಾಥ್ ಪರ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.

ಡಾ.ಮಂಜುನಾಥ್ ಬಹುಮತದಲ್ಲಿ ಗೆಲುವು: ಪ್ರಕಾಶ್

Apr 19 2024, 01:04 AM IST
ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಮಾಯಗಾನಹಳ್ಳಿ ಗ್ರಾಪಂ ವತಿಯಿಂದ ಎನ್‌ಡಿಎ ಅಭ್ಯರ್ಥಿ ಡಾ.ಮಂಜುನಾಥ್‌ಗೆ ಅಧಿಕ ಮತಗಳ ಲೀಡ್ ನೀಡುತ್ತೇವೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಕಾಶ್ ಬಸವನಪುರ ತಿಳಿಸಿದರು.

ಬೆಟ್ಟ ಹತ್ತಿ ಪಟ್ಟಾಭಿರಾಮನ ದರ್ಶನ ಪಡೆದ ಡಾ. ಮಂಜುನಾಥ್

Apr 18 2024, 02:17 AM IST
ಕಾಂಗ್ರೆಸ್ ಆರೋಪ ಕೇವಲ ರಾಜಕಾರಣಕ್ಕೆ ಮಾತ್ರ ಸೀಮಿತ. ರಾಮ ಮಂದಿರ ಕಟ್ಟುವ ವಿಚಾರದಲ್ಲಿ ಪೂರ್ವಜರು ಸಾಕಷ್ಟು ಹೋರಾಡಿದ್ದರು. ಅದನ್ನು ಪೂರೈಸಿರುವುದು ಪ್ರಧಾನಿ ಮೋದಿ ಅವರು. ರಾಮನ ಬಗ್ಗೆ ವಿಶೇಷ ಭಕ್ತಿಯನ್ನು ಮೋದಿಯವರು ಇಟ್ಟುಕೊಂಡಿದ್ದಾರೆ. ಚುನಾವಣೆ ಸಮಯದಲ್ಲಿ ರಾಮ ನೆನಪಾಗುವುದು ಕಾಂಗ್ರೆಸ್ ನವರಿಗೆ ಮಾತ್ರ, ನಮಗಲ್ಲ.

ರೈತರಿಗೆ ಕಿಸಾನ್ ಸಮ್ಮಾನ್ ಹಣ ಸ್ಥಗಿತಗೊಳಿಸಿದ್ದೇಕೆ?: ಡಾ.ಮಂಜುನಾಥ್‌

Apr 18 2024, 02:16 AM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೇಳಿರುವಂತೆ ಮತ ಮತ್ತು ಮತದಾನ ಮನೆಯ ಮಗಳಿದ್ದಂತೆ. ಯಾವುದೇ ಕಾರಣಕ್ಕೂ ನಾವು ಅದನ್ನು ಮಾರಿಕೊಳ್ಳಬಾರದು ಎಂದು ಮಂಜುನಾಥ್ ಹೇಳಿದರು.

ಅಧಿಕಾರದಲ್ಲಿದ್ದಾಗ ಶಾಶ್ವತ ಕೆಲಸ ಮಾಡಬೇಕು: ಡಾ.ಮಂಜುನಾಥ್

Apr 18 2024, 02:16 AM IST
ನಾನು ನಿರ್ದೇಶಕರಾಗಿದ್ದಾಗ 75 ಲಕ್ಷ ಹೊರರೋಗಿಗಳಿಗೆ ಚಿಕಿತ್ಸೆ ಕೊಡಿಸಿದ್ದೇನೆ. ನಾನು ಎಂಬುದು ಅಹಂಕಾರ, ನಾವು ಎಂಬುದು ಅಲಂಕಾರ ಎಂಬುವ ರೀತಿ ಕೆಲಸ ಮಾಡಿದ್ದೇವೆ. ಹಿಂದೆ ಮಂತ್ರ ಕೆಲಸ ಮಾಡುತ್ತಿತ್ತು, ನಂತರ ಯಂತ್ರ ಕೆಲಸ ಮಾಡುತ್ತಿತ್ತು, ಈಗ ತಂತ್ರ ಕೆಲಸ ಮಾಡುತ್ತಿದೆ. ಇದಕ್ಕೆ ನೀವು ಬಿಜೆಪಿಗೆ ಮತ ನೀಡುವ ಮೂಲಕ ತಂತ್ರಕ್ಕೆ ಪ್ರತಿ ತಂತ್ರ ಕೊಡಬೇಕು. ವೈದ್ಯಕೀಯ ವೃತ್ತಿಯಲ್ಲಿ ಬಡವರು, ಕೂಲಿ, ಕಾರ್ಮಿಕರು, ನಿರ್ಗತಿಕರ ಕಣ್ಣೀರು ಒರೆಸಿದ್ದೇನೆ.

75 ಲಕ್ಷ ಹೃದಯ ಚಿಕಿತ್ಸೆ ಮಾಡಿದ ತೃಪ್ತಿಇದೆ - ಆತ್ಮಸಾಕ್ಷಿಗೆ ತಕ್ಕಂತೆ ಮತ ನೀಡಿ : ಡಾ.ಮಂಜುನಾಥ್‌

Apr 15 2024, 01:16 AM IST
ಕನಕಪುರ: ಈ ಚುನಾವಣೆ ಸ್ವಾಭಿಮಾನ ಹಾಗೂ ದೇಶದ ಸುರಕ್ಷತೆಯ ಚುನಾವಣೆಯಾಗಿದ್ದು ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಮತ ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ ಡಿಎ ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಹೇಳಿದರು.

ಡಾ.ಮಂಜುನಾಥ್, ಎಚ್ಡಿಕೆ ಗೆಲುವಿಗಾಗಿ ಉರುಳು ಸೇವೆ

Apr 14 2024, 01:46 AM IST
ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಹಾಗೂ ಮಂಡ್ಯ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿಯವರ ಗೆಲುವಿಗಾಗಿ ಅವರ ಅಭಿಮಾನಿಗಳು ಉರುಳು ಸೇವೆ ಮಾಡಿ ಗಮನ ಸೆಳೆದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved