• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಮುನಿಸಿಲ್ಲ, ಒಗ್ಗಟ್ಟಾಗಿದ್ದೇವೆ: ಸತೀಶ ಜಾರಕಿಹೊಳಿ

Jan 26 2025, 11:56 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಮುನಿಸಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಡಿ.ಕೆ.ಶಿವಕುಮಾರ್ ಜತೆ ಮುನಿಸಿಲ್ಲ, ಒಗ್ಗಟ್ಟಾಗಿದ್ದೇವೆ: ಸಚಿವ ಸತೀಶ ಜಾರಕಿಹೊಳಿ

Jan 26 2025, 01:34 AM IST
ಕೆಪಿಸಿಸಿ ಅಧ್ಯಕ್ಷ, ಡಿ.ಕೆ.ಶಿವಕುಮಾರ್ ಜತೆಗೆ ಯಾವುದೇ ಮುನಿಸಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕಾಂಗ್ರೆಸ್‌ ಸೇರಲು ರಾಮುಲುಗೆ ನಾನು ಆಹ್ವಾನ ಕೊಟ್ಟಿಲ್ಲ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Jan 25 2025, 12:56 PM IST

ಚುನಾವಣೆಗೆ ಮುಂಚಿತವಾಗಿ ಬಿಜೆಪಿಯ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ ಸೇರುವಂತೆ ಆಹ್ವಾನಿಸಿದ್ದು ನಿಜ. ಆದರೆ, ಈಗ ನಾನು ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಬಾಯಿ ಚಪಲಕ್ಕೆ ಇಂತಹ ಆರೋಪ ಮಾಡುತ್ತಿದ್ದಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಜೈನ ಅಭಿವೃದ್ಧಿ ನಿಗಮ ಸ್ಥಾಪನೆ ಖಚಿತ: ಡಿಸಿಎಂ ಡಿ.ಕೆ. ಶಿವಕುಮಾರ

Jan 22 2025, 12:33 AM IST
ಆಚಾರ್ಯ ಗುಣಧರ ನಂದಿ ಮಹಾರಾಜರು ಮತ್ತು ಸಮಾಜದ ಹಿರಿಯರು ಸರ್ಕಾರದ ಎದುರಿಗೆ ನಿಗಮ ಸ್ಥಾಪಿಸಬೇಕೆಂಬ ಬೇಡಿಕೆ ಇಟ್ಟಿದ್ದು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಬಜೆಟ್‌ನಲ್ಲಿ ನಿಗಮ ಸ್ಥಾಪನೆ ಘೋಷಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ ಹೇಳಿದರು.

ಡಿ.ಕೆ. ಶಿವಕುಮಾರ ಸಿಎಂ ಆಗುತ್ತಾರೆ: ಗುಣಧರ ನಂದಿ ಮಹಾರಾಜರು

Jan 22 2025, 12:31 AM IST
ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಇತ್ತ ವರೂರ ನವಗ್ರಹ ತೀರ್ಥ ಕ್ಷೇತ್ರದ ಆಚಾರ್ಯ ಗುಣಧರ ನಂದಿ ಮಹಾರಾಜರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮುಂದೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಹಲವು ಬಾರಿ ನಾನು ತ್ಯಾಗ ಮಾಡಿದ್ದೇನೆ । ನನಗೆ ಹುದ್ದೆ ಅವಶ್ಯಕತೆ ಇಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

Jan 21 2025, 01:32 AM IST

ಕಾಂಗ್ರೆಸ್‌ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖಡಕ್‌ ಎಚ್ಚರಿಕೆ ನೀಡಿ ಬಾಯಿ ಬಂದ್ ಮಾಡಿಸಿದ ಬೆನ್ನಲ್ಲೇ ಸೋಮವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತ್ಯಾಗದ ಮಾತನಾಡಿದ್ದಾರೆ.

ದುಬೈಗೆ ಹೊರಟಿದ್ದ ಕೈ ಶಾಸಕ ಆಸೀಫ್‌ ಸೇಠ್‌ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ಲಾಸ್‌

Jan 20 2025, 01:32 AM IST
ಶೀಘ್ರವೇ 15 ಜನ ಕಾಂಗ್ರೆಸ್‌ ಶಾಸಕರು ದುಬೈಗೆ ಟೂರ್ ಹೋಗುವುದಾಗಿ ಹೇಳಿಕೆ ನೀಡಿದ್ದಕ್ಕಾಗಿ ಶಾಸಕ ಆಸೀಫ್ ಸೇಠ್ ಅವರನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಡಿ.ಕೆ. ಶಿವಕುಮಾರ್‌

Jan 19 2025, 02:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

ಬೆಳಗಾವಿ ಸಮಾವೇಶದ ಮೂಲಕ ದೇಶಕ್ಕೆ ದೊಡ್ಡ ಸಂದೇಶ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

Jan 19 2025, 02:16 AM IST
ಇಡೀ ದೇಶಕ್ಕೆ ಬೆಳಗಾವಿ ಸಮಾವೇಶದ ಮೂಲಕ ದೊಡ್ಡ ಸಂದೇಶ ರವಾನಿಸಲಾಗುತ್ತಿದೆ. ದೇಶಕ್ಕಾಗಿ ಗಾಂಧೀಜಿ ಹಾಗೂ ಕಾಂಗ್ರೆಸ್‌ನ ಇತಿಹಾಸವನ್ನು ಸಾರಲಾಗುತ್ತಿದೆ.

ಡಿ.ಕೆ. ಶಿವಕುಮಾರ ಹಾಡಿ ಹೊಗಳಿದ ಎಚ್‌.ಕೆ. ಪಾಟೀಲ

Jan 19 2025, 02:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಸುಮಾರು 22 ನಿಮಿಷ ಮಾತನಾಡಿದ ಸಚಿವ ಎಚ್‌.ಕೆ.ಪಾಟೀಲ್‌ ತಮ್ಮ ಭಾಷಣದ ಹೆಚ್ಚು ಸಮಯವನ್ನು ಡಿಕೆಶಿ ಹೊಗಳಲು ವ್ಯಯಿಸಿದ್ದು ಸಭೆಯಲ್ಲಿ ಭಾಗವಹಿಸಿದ್ದವರನ್ನು ಹುಬ್ಬೇರಿಸುವಂತೆ ಮಾಡಿತು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 31
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved