• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿಯಲ್ಲಿ ಕಸ ಹೊಡೆದು ಕೊಳೆಯೆಲ್ಲ ತೆಗಿತೀವಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

Jan 18 2025, 12:47 AM IST
ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ನಿಧನರಾದ ಹಿನ್ನೆಲೆಯಲ್ಲಿ ಈ ಹಿಂದೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಶ್ರದ್ಧಾಂಜಲಿ ಸಲ್ಲಿಸಿ ಮುಂದೂಡಿದ್ದೀವಿ. ಇದೀಗ ಜ.21ಕ್ಕೆ ಕಾರ್ಯಕ್ರಮ ನಿಗದಿಪಡಿಸಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಂಗಡೀಲಿ ಸಿಗಲ್ಲ- ಕಾಂಗ್ರೆಸ್‌ ಕಾರ್ಯಕರ್ತರು, ಮತದಾರರ ಪಕ್ಷ : ಡಿ.ಕೆ.ಶಿವಕುಮಾರ್‌

Jan 17 2025, 08:20 AM IST

ಪಕ್ಷದಲ್ಲಿ ಪ್ರಮುಖ ಹುದ್ದೆಗಳು ಅಂಗಡಿಯಲ್ಲಿ ಸಿಗುವುದಿಲ್ಲ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಮಾಧ್ಯಮಗಳೇನು ಸ್ಥಾನಮಾನ ಕೊಡಿಸುವುದಿಲ್ಲ. ನಮ್ಮ ಕೆಲಸ ನೋಡಿ ಪಕ್ಷದ ನಾಯಕರು ಹುದ್ದೆ ನೀಡುತ್ತಾರೆ!

ಜಾತಿಗಣತಿ ಬಗ್ಗೆ ಸಭೆ ಮಾಡಿ ಗೊಂದಲ ಸೃಷ್ಟಿಸಬೇಡಿ, ಸಭೆ ಮುಂದೂಡಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Jan 13 2025, 10:57 AM IST

ಜಾತಿಗಣತಿ ವಿಚಾರವಾಗಿ ಈಗಲೇ ಸಭೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ, ಸಭೆ ಮುಂದೂಡಿ ಎಂದು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಹೇಳಿದ್ದೇನೆ

ಇದೇ ಅವಧಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ : ಶಾಸಕ ಶಿವಗಂಗಾ

Jan 13 2025, 12:47 AM IST
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸಾಕಷ್ಟು ಕಷ್ಟಪಟ್ಟಿದ್ದು, ಅದಕ್ಕೆ ಪ್ರತಿಫಲ ಇದ್ದೇ ಇದೆ. ಇದೇ ಅವಧಿಯಲ್ಲಿ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಡಿಕೆಶಿ ಆಪ್ತ ಬಳಗದ ಚನ್ನಗಿರಿ ಕ್ಷೇತ್ರ ಶಾಸಕ ಶಿವಗಂಗಾ ವಿ.ಬಸವರಾಜ ಮತ್ತೆ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ.

6 ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ : ಬಿಜೆಪಿ ಸಂಸದ ಸುಧಾಕರ್‌ ಸ್ಫೋಟಕ ಹೇಳಿಕೆ

Jan 05 2025, 11:11 AM IST

ಮುಂದಿನ 6 ತಿಂಗಳೊಳಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ : ಕೇವಲ ಕಾಂಗ್ರೆಸ್‌ ಅಲ್ಲ, ಎಲ್ಲರ ಕಾರ್ಯಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

Dec 26 2024, 01:04 AM IST

ಅಂದು ನಮ್ಮ ನಾಯಕರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಮಹಾತ್ಮರಾದರು. ಇದನ್ನು ಸ್ಮರಿಸಲು ನಾವು ಕಾರ್ಯಕ್ರಮ ರೂಪಿಸಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ, ಎಲ್ಲರ ಕಾರ್ಯಕ್ರಮ. 

ಸಿ.ಟಿ.ರವಿ ಬಂಧನದ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ

Dec 26 2024, 01:00 AM IST

ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡ ಇದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ ಮಾಡಿದರು

ಕೆಆರ್‌ಎಸ್‌ನಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಅನುಮೋದನೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Dec 24 2024, 12:47 AM IST

ಶ್ರೀರಂಗಪಟ್ಟಣ ತಾಲೂಕು ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನ್ನು ಸಾರ್ವಜನಿಕ -ಖಾಸಗಿ (ಪಿಪಿಪಿ) ಸಹಭಾಗಿತ್ವದಲ್ಲಿ2,663 ,74  ಕೋಟಿ ರು. ವೆಚ್ಚದಲ್ಲಿ ವಿಶ್ವ ದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಣಗೊಳಿಸುವ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ.

ಮಹದಾಯಿ ಯೋಜನೆ ಪ್ರಾರಂಭಕ್ಕೆ ಕ್ರಮ: ಡಿ.ಕೆ. ಶಿವಕುಮಾರ

Dec 16 2024, 12:46 AM IST
ಜಿ.ಎಸ್. ಪಾಟೀಲ ಇಂದು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಅಡಿಗಲ್ಲುಗಳಲ್ಲಿ ಒಂದು ಮನೆ ಕಟ್ಟಿಸಬಹುದು, ಅಷ್ಟೊಂದು ಕೆಲಸ ಮಾಡಿದ್ದಾರೆ

ಅವ್ವನ ಹೆಸರಿನಲ್ಲಿ ಪ್ರಶಸ್ತಿ ವಿತರಣೆ ರಾಜ್ಯಕ್ಕೆ ಮಾದರಿ- 12 ಜನರಿಗೆ ಪ್ರದಾನ : ಡಿಸಿಎಂ ಡಿ.ಕೆ. ಶಿವಕುಮಾರ

Dec 16 2024, 12:45 AM IST
ರಾಜ್ಯಾದ್ಯಂತ ಸಾಧಕರನ್ನು ಗುರುತಿಸಿ "ಅವ್ವ " ಪ್ರಶಸ್ತಿ ನೀಡುತ್ತಿದ್ದು, ಪುರಸ್ಕೃತರ ಮುಂದಿನ ಬದುಕು ಮತ್ತಷ್ಟು ಜವಾಬ್ದಾರಿಯಿಂದ ಕೂಡಿರಬೇಕು. ನಮ್ಮಲ್ಲಿರುವ ಆದರ್ಶ, ಮೌಲ್ಯ, ತತ್ವಗಳನ್ನು ಸಮಾಜ ಸೂಕ್ಷ್ಮವಾಗಿ ನೋಡುತ್ತದೆ. ಬದುಕಿನ ಮೂಲಮಂತ್ರ ಶಿಕ್ಷಣ, ಸಂಸ್ಕಾರವಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 31
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved