• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.ಕೆ. ಶಿವಕುಮಾರ್ ಸಿಎಂ ಆಗಲು ನವರಾತ್ರಿ ಉಪವಾಸ ಮಾಡಿದ ಕುಣಿಗಲ್ ಶಾಸಕ

Oct 03 2025, 01:07 AM IST
ಕುಣಿಗಲ್ ಅಭಿವೃದ್ಧಿಗೆ ತುಮಕೂರು ಜಿಲ್ಲೆಯ ಹಲವಾರು ನಾಯಕರು ಅಸಹಕಾರ ತೋರಿದ್ದಾರೆ. ಅಭಿವೃದ್ಧಿಗೆ ಅನುದಾನದ ಸಮಸ್ಯೆ ನಮ್ಮನ್ನು ಕಾಡುತ್ತಿದೆ ಎಂಬ ನೋವು ನನಗಿದೆ,

ಗ್ಯಾರಂಟಿ ನಿಲ್ಲಿಸಲು ಆರ್ಥಿಕ ಸಮೀಕ್ಷೆ ಮಾಡುತ್ತಿಲ್ಲ: ಡಿ.ಕೆ.ಶಿವಕುಮಾರ್‌

Sep 29 2025, 04:44 AM IST

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದೆ ಎನ್ನುವುದು ಸುಳ್ಳು. ಗ್ಯಾರಂಟಿಗಳನ್ನು ಯಾರಿಂದಲೂ ನಿಲ್ಲಿಸಲಾಗದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸ್ಪಷ್ಟಪಡಿಸಿದ್ದಾರೆ.

ಅನ್ನಭಾಗ್ಯ, ಶಕ್ತಿ ದುರ್ಬಳಕೆ ತಡೆಗೆ ಶೀಘ್ರ ಕ್ರಮ : ಡಿ.ಕೆ.ಶಿವಕುಮಾರ್

Sep 28 2025, 06:15 AM IST

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಗಳು ದುರುಪಯೋಗ ಆಗುತ್ತಿರುವುದು ಗಮನಕ್ಕೆ ಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಯೋಜನೆಗಳಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಅನ್ನಭಾಗ್ಯ, ಶಕ್ತಿ ಯೋಜನೆಯಲ್ಲಿ ಬದಲಾವಣೆ ತರಲು ಚಿಂತನೆ: ಡಿ.ಕೆ.ಶಿವಕುಮಾರ್

Sep 28 2025, 02:00 AM IST
ಯೋಜನೆಗಳ ಪರಿಶೀಲನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಲಾಗಿದ್ದು, ಇವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಾಗಾರವನ್ನು ಆಯೋಜಿಸಿ, ಜನರಲ್ಲಿ ಜಾಗೃತಿ ಮೂಡಿಸಿ ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಕಾರ್ಯಕ್ರಮ ಆಯೋಜನೆ ಮಾಡಬೇಕು.

ಬಿಜೆಪಿ ಸರ್ಕಾರಕ್ಕೆ ಸಹಕಾರ ಕೊಟ್ಟವರು ಈಗ ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ: ಡಿಸಿಎಂ ಡಿ.ಕೆ. ಶಿವಕುಮಾರ್

Sep 28 2025, 02:00 AM IST
ಆರ್ .ಅಶೋಕ್ ಅವರಾದರೂ ಬರಲಿ, ದೇವೇಗೌಡರಾದರೂ ಬರಲಿ. ಅವರ ರಾಜಕೀಯ ಹೋರಾಟಕ್ಕೆ ನಾನು ಬೇಸರ ಮಾಡಿಕೊಳ್ಳುವುದಿಲ್ಲ. ಅವರಿಗೂ ವಾಸ್ತವಾಂಶ ಗೊತ್ತಿದೆ. ಅಶೋಕ್ ಅವರಿಗೆ ಪೆನ್ ಹಿಡಿಯುವ ಅಧಿಕಾರ ಇದ್ದಾಗ ಈ ಭೂಮಿಯನ್ನು ಏಕೆ ಬಿಡಿಸಲಿಲ್ಲ? ಯಡಿಯೂರಪ್ಪ ಅವರು ಏಕೆ ಬಿಡಿಸಲಿಲ್ಲ? ದೇವೇಗೌಡರು ತಮ್ಮ ಮಗನ ಮೂಲಕ ಏಕೆ ಬಿಡಿಸಲಿಲ್ಲ? ಆಗ ಇದು ಅವರದೇ ಕ್ಷೇತ್ರವಾಗಿತ್ತು. ಆಗ ನಾನು ಮಂತ್ರಿಯಾಗಿರಲಿಲ್ಲ, ಅವರ ಮಗನಿಗೆ ಇದು ಸರಿ ಇಲ್ಲ ಬೇಡ ಎಂದು ಹೇಳಬಹುದಿತ್ತಲ್ಲವೇ? ಅವತ್ತು ಸರಿ ಮಾಡದೇ ಇವತ್ತು ರಾಜಕಾರಣ ಮಾಡಲು ನಮ್ಮ ಕಡೆ ಬೊಟ್ಟು ಮಾಡುತ್ತಿದ್ದಾರೆ.

ಕಾವೇರಿ ಆರತಿಗೆ ಯಾರೇ ತೊಂದರೆ ಮಾಡಿದರೂ ನಿಲ್ಲುವುದಿಲ್ಲ : ಡಿ.ಕೆ.ಶಿವಕುಮಾರ್

Sep 27 2025, 01:00 AM IST

ಕಾವೇರಿ ಜ್ಯೋತಿ ಕರುನಾಡಿನಲ್ಲಿ ಶಾಶ್ವತವಾಗಿ ಬೆಳಗಬೇಕು. ಆ ತಾಯಿ ಆಶೀರ್ವಾದಿಂದ ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೊಳಿಸುವ ಶಕ್ತಿಯನ್ನು ಕರುಣಿಸುವ ನಿರೀಕ್ಷೆಯೊಂದಿಗೆ ಕಾವೇರಿ ಆರತಿಯನ್ನು ಆರಂಭಿಸಿದ್ದೇವೆ. ನಮ್ಮ ಪ್ರಯತ್ನ ವಿಫಲವಾಗಬಹುದು. ಪ್ರಾರ್ಥನೆ ಎಂದಿಗೂ ವಿಫಲವಾಗುವುದಿಲ್ಲ  

ಬಾಕಿ ಇರುವ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಶೀಘ್ರ ಮುಕ್ತಿ : ಡಿ.ಕೆ.ಶಿವಕುಮಾರ್‌

Sep 21 2025, 02:00 AM IST

 ನಗರದಲ್ಲಿ 12 ಸಾವಿರ ರಸ್ತೆ ಗುಂಡಿಗಳಿದ್ದು, ಅದರಲ್ಲಿ 7 ಸಾವಿರಕ್ಕೂ ಹೆಚ್ಚಿನ ಗುಂಡಿಗಳನ್ನು ಮುಚ್ಚಲಾಗಿದೆ. ಉಳಿದ 5 ಸಾವಿರ ಗುಂಡಿಗಳನ್ನು ಶೀಘ್ರದಲ್ಲಿ ಮುಚ್ಚಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ರಸ್ತೆ ಗುಂಡಿ ಮುಚ್ಚಲು, ಸ್ವಚ್ಛತೆಗೆ ಅಧಿಕಾರಿಗಳು ಟೊಂಕಕಟ್ಟಿ ನಿಲ್ಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

Sep 17 2025, 02:07 AM IST
ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಸಂಬಂಧಿಸಿದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಧಾನಸೌಧದಲ್ಲಿ ಮಂಗಳವಾರ ಮಹತ್ವದ ಸಭೆ ನಡೆಸಿದರು.

ಯುವಕರಿಗೆ ಪ್ರಜಾಪ್ರಭುತ್ವ ಮೌಲ್ಯದ ಅರಿವು ಮುಖ್ಯ: ಡಿ.ಕೆ.ಶಿವಕುಮಾರ್‌

Sep 16 2025, 01:00 AM IST
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಸಂವಿಧಾನ ನೀಡಿರುವ ಮತದಾನದ ಶಕ್ತಿ ಮದ್ದುಗುಂಡಿಗಿಂತಲೂ ಬಲಾಢ್ಯ ಎನ್ನುವ ಮಾತಿದೆ. ಹಾಗಾಗಿ ನಮ್ಮ ವಿದ್ಯಾರ್ಥಿಗಳು, ಯುವಜನರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಿಳಿಯುವುದು ಬಹಳ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಕಾವೇರಿ ಆರತಿ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Sep 15 2025, 01:00 AM IST
ಮನುಷ್ಯನಿಗೆ ಅಮೂಲ್ಯ ವಸ್ತು ಒಳ್ಳೆಯ ಮನಸ್ಸು. ಸ್ವಾರ್ಥಕ್ಕಿಂತ ಹೆಚ್ಚು ಮೌಲ್ಯ ತ್ಯಾಗಕ್ಕಿದೆ. ಈ ಸರ್ಕಾರದ ಮೇಲೆ ನಂಬಿಕೆ ಇಟ್ಟುಕೊಂಡು 2028ಕ್ಕೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಮುಂದಾಗಬೇಕು. ನಿಮ್ಮ ಜೊತೆ ನಾವಿರುತ್ತೇವೆ ಎಂದು ತಿಳಿಸಿದರು.‌
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved