ಸಹಕಾರಿ ತತ್ವಕ್ಕೆ ಮಹಿಳೆಯರು ಶಕ್ತಿ ತುಂಬುತ್ತಿದ್ದು, ಇದು ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರು ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ತವರು ಜಿಲ್ಲೆ ರಾಮನಗರದ ಖಾಸಗಿ ಬಡಾವಣೆಯಲ್ಲಿ ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ಸುಸಜ್ಜಿತ ಕಾಂಗ್ರೆಸ್ ಭವನ ನಿರ್ಮಾಣಗೊಳ್ಳುತ್ತಿದೆ.
ಶಾಸಕ ಎನ್.ಶ್ರೀನಿವಾಸ್ ಮೊದಲ ಬಾರಿ ಗೆದ್ದಿದ್ದರೂ ಅಭಿವೃದ್ಧಿ ವಿಚಾರದಲ್ಲಿ ಬಹಳ ಮುಂದೆ ಇದ್ದಾರೆ. ಟೀಕೆ ಮಾಡುವವರು ಮಾಡಲಿ, ನೀನು ಕ್ಷೇತ್ರವನ್ನು ಅಭಿವೃದ್ಧಿ ಮಾಡುವಂತೆ ತಿಳಿಸಿದ್ದು, ನಾನು ಹಾಗೂ ಮುನಿಯಪ್ಪ ಇಬ್ಬರೂ ಸೇರಿ ಶಾಸಕರಿಗೆ ಎರಡು ಕಣ್ಣುಗಳಾಗಿ ಕೆಲಸ ಮಾಡುತ್ತೇವೆ.