• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಷಡ್ಯಂತರ

May 17 2024, 12:36 AM IST
ಮಾಗಡಿ ತಾಲೂಕಿಗೆ ನೀರು ಹರಿಸುವ ಉದ್ದೇಶದ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಗುರುವಾರ ನಗರದ ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.

ಡಿ.ಕೆ. ಶಿವಕುಮಾರನ್ನು ಸಂಪುಟದಿಂದ ವಜಾಗೊಳಿಸಿ : ಜೆಡಿಎಸ್ ಮುಖಂಡರು

May 09 2024, 01:30 AM IST
ಡಿಸಿಎಂ ಡಿ.ಕೆ. ಶಿವಕುಮಾರ ಅವರು ದೇವೇಗೌಡರ ಕುಟುಂಬದ ಸದಸ್ಯರ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ರೇವಣ್ಣ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರ ಇಲ್ಲದಿದ್ದರೂ ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರನ್ನು ಉಲ್ಲೇಖಿಸಿದ್ದಾರೆ

ಸಚಿವ ಸಂಪುಟದಿಂದ ಡಿ.ಕೆ.ಶಿವಕುಮಾರ್‌ ವಜಾಗೆ ಜೆಡಿಎಸ್‌ ಆಗ್ರಹ

May 09 2024, 12:45 AM IST
ಅಶ್ಲೀಲ ವೀಡಿಯೋ ಮೂಲಕ ಹೆಣ್ಣು ಮಕ್ಕಳ ಮಾನ ಹರಾಜು ಹಾಕಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಿತ್ರದುರ್ಗದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿತು.

ಉಪ ಮುಖ್ಯಮಂತ್ರಿ ಸ್ಥಾನದಿಂದ ಡಿ.ಕೆ.ಶಿವಕುಮಾರ್ ವಜಾಕ್ಕೆ ಆಗ್ರಹಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

May 09 2024, 12:45 AM IST
ಹಾಸನ ವಿಡೀಯೋ ಪ್ರಕರಣದಲ್ಲಿ ಮಹಿಳೆಯರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯದ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ವಿಶೇಷ ತನಿಖಾ ದಳ (ಎಸ್ಐಟಿ) ವಹಿಸಿರುವುದು ಸ್ವಾಗತಾರ್ಹ. ಆದರೆ, ಎಸ್ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ಇದರಿಂದ ನಿಷ್ಪಕ್ಷಪಾತ ತನಿಖೆ ನಡೆಯುವುದು ಅನುಮಾನ.

ವಿನೋದ ಅಸೂಟಿ ಪರ ಡಿಸಿಎಂ ಡಿ.ಕೆ. ಶಿವಕುಮಾರ ಪ್ರಚಾರ

May 06 2024, 12:39 AM IST
ಶಿಗ್ಗಾಂವಿ ಕ್ಷೇತ್ರದ ಸವಣೂರಿನಲ್ಲಿ ಪ್ರಚಾರ ನಡೆಸಿದ ಡಿಸಿಎಂ ಡಿ.ಕೆ. ಶಿವಕುಮಾರ ಯುವನಾಯಕ ವಿನೋದ ಅಸೂಟಿ ಅವರನ್ನು ಬಹುದೊಡ್ಡ ಅಂತರದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.

ಡಿ.ಕೆ.ಶಿವಕುಮಾರ್‌ ವಿರುದ್ಧ ಎಸ್‌ಐಟಿಗೆ ದೂರು ಕೊಡಲಿ: ದೇವರಾಜೇಗೌಡ

May 03 2024, 01:00 AM IST
ಆಧಾರ ರಹಿತವಾಗಿ ಡಿ.ಕೆ.ಶಿವಕುಮಾರ್ ಮೇಲೆ ಸುಳ್ಳು ಆರೋಪ ಮಾಡುವ ಬದಲು ನೇರವಾಗಿ ಎಸ್‌ಐಟಿಗೆ ದೂರು ಕೊಡಲಿ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಸವಾಲು ಹಾಕಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ ಕುರಿತು ಬಿಜೆಪಿ ನಿಲುವೇನು: ಡಿ.ಕೆ.ಶಿವಕುಮಾರ

Apr 30 2024, 02:03 AM IST
ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ಕುರಿತು ಬಿಜೆಪಿ ನಾಯಕರು ತಮ್ಮ ನಿಲುವೇನು ಎಂಬುವುದನ್ನು ಸ್ಪಷ್ಟಪಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಆಗ್ರಹಿಸಿದರು.

ಸಿಎಂ ಆಗುವ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್..!

Apr 25 2024, 09:58 AM IST

. ನಾನು ಮುಖ್ಯಮಂತ್ರಿ ಆಗುತ್ತೇನೆಂಬ ನಂಬಿಕೆ ಇಟ್ಟುಕೊಂಡಿದ್ದೀರಿ, ಆದರೆ, ಪಕ್ಷ ಉಪಮುಖ್ಯಮಂತ್ರಿ ಮಾಡಿದ್ದು, ಯಾರೂ ಹತಾಶರಾಗಬೇಡಿ - ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಕೊಡುಗೆಯ ಬುರುಡೆ ಇದ್ರೆ ತೋರಿಸಿ?: ಡಿಸಿಎಂ ಡಿ.ಕೆ.ಶಿವಕುಮಾರ್

Apr 21 2024, 02:30 AM IST

ನಮ್ಮ ಸರ್ಕಾರ ಕೇವಲ ಐದು ವರ್ಷವಲ್ಲ, ಮುಂದಿನ 10 ವರ್ಷ ರಾಜ್ಯದಲ್ಲಿ ಅಧಿಕಾರದಲ್ಲಿರುತ್ತದೆ. ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಜಿಲ್ಲೆಗೆ ಕೊಟ್ಟಿರುವಂತಹ ಕೊಡುಗೆ ಏನು? ಕೊಡುಗೆಯ ಬುರುಡೆ ಇದ್ರೆ ತೋರಿಸಿ? 

ಜೆಡಿಎಸ್ ಕಾರ್ಯಕರ್ತರಿಗೆ ಮೋಸ: ಡಿಸಿಎಂ ಡಿ.ಕೆ.ಶಿವಕುಮಾರ್

Apr 21 2024, 02:18 AM IST

 ರಾಮನಗರಕ್ಕೆ ಬಂದ ದೇವೇಗೌಡರು ಮತ್ತು ಕುಟುಂಬ ಅಧಿಕಾರ ಉಂಡು ಕೊಟ್ಟ ಕೊಡುಗೇ ಏನು?, ಇದೀಗ ಮಂಡ್ಯ ಜಿಲ್ಲೆ ನಮ್ಮದು ಎನ್ನುತ್ತಿದ್ದಾರೆ. ಕಳೆದ ವರ್ಷ ಪ್ರಧಾನಿ ಮೋದಿ ರಾಜ್ಯಕ್ಕೆ ಬಂದು ಜೆಡಿಎಸ್ ವಿರುದ್ಧ ಇದು ಕುಟುಂಬದ ಪ್ರೈವೆಟ್ ಲಿಮಿಟೆಡ್ ಎಂದಿದ್ದರು. ಈಗ ಅವರ ಜೊತೆಯೇ ನೆಂಟಸ್ಥನ ಬೆಳೆಸಿದ್ದಾರೆ.

  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved