• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಬಿಬಿಎಂಪಿ ವ್ಯಾಪ್ತಿಯ 110 ಹ‍ಳ್ಳಿಗಳಿಗೆ ವಿಜಯದಶಮಿಗೆ ಕಾವೇರಿ ನೀರು : ಡಿ.ಕೆ.ಶಿವಕುಮಾರ್

Sep 24 2024, 01:50 AM IST

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಒದಗಿಸುವ 'ಕಾವೇರಿ 5ನೇ ಹಂತ' ಯೋಜನೆಯನ್ನು ವಿಜಯದಶಮಿ ಸಂದರ್ಭದಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.  

ಚನ್ನಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೂಮಿಪೂಜೆ

Sep 22 2024, 01:51 AM IST
ಚನ್ನಪಟ್ಟಣ ನಗರದಲ್ಲಿ ಶನಿವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವರು ಇದ್ದರು.

ಮುನಿರತ್ನ ಬಂಧನದ ಹಿಂದೆ ಡಿ.ಕೆ.ಶಿವಕುಮಾರ್‌, ಡಿಕೆಸು ಕೈವಾಡ : ಶಾಸಕ ರಮೇಶ ಜಾರಕಿಹೊಳಿ

Sep 17 2024, 12:48 AM IST
ಶಾಸಕ ಮುನಿರತ್ನ ಬಂಧನ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಹೋದರ ಡಿ.ಕೆ.ಸುರೇಶ ಮತ್ತು ಕುಸುಮಾ ಅವರ ಕೈವಾಡ ಇದೆ ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದರು.

ಕಟ್ಟಡ ನಿರ್ಮಾಣಕ್ಕೆ ‘ನಂಬಿಕೆ ನಕ್ಷೆ’ ಯೋಜನೆ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Sep 03 2024, 01:34 AM IST

ಟ್ಟಡ ನಕ್ಷೆ ವಿಚಾರದಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಜನತೆಗೆ ಅಲೆದಾಟ ತಪ್ಪಿಸಲು ಸರ್ಕಾರ ಮುಂದಾಗಿದ್ದು, ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೊಳಿಸಲು ತೀರ್ಮಾನಿಸಿದೆ

ಮಾಧ್ಯಮದ ಎದುರು ದೇಶಪಾಂಡೆಸಿಎಂ ಆಸೆ ಹೇಳಬಾರದಿತ್ತು: ಡಿ.ಕೆ.ಶಿವಕುಮಾರ್‌

Sep 03 2024, 01:32 AM IST
ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಪಾಲಿಕೆಗೆ ರಸ್ತೆಗುಂಡಿ ಮುಚ್ಚಲು 15 ದಿನ ಗಡುವು ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Sep 02 2024, 09:52 AM IST

ಮುಂದಿನ 15 ದಿನದಲ್ಲಿ ರಾಜಧಾನಿ ಬೆಂಗಳೂರಿನ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಸುದ್ದಿ ಪ್ರಕಟಿಸುವ ಮುನ್ನ ಸತ್ಯಾಂಶ ಶೋಧಿಸಿ: ಡಿ.ಕೆ.ಶಿವಕುಮಾರ್

Aug 31 2024, 01:41 AM IST
ಮಾಧ್ಯಮಗಳು ಸುದ್ದಿ ಪ್ರಕಟಿಸುವ ಮುನ್ನ ಸತ್ಯಾಂಶಗಳನ್ನು ಶೋಧಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು. ರಾಮನಗರದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಚನ್ನಪಟ್ಟಣಕ್ಕೆ ಹೊಸ ರೂಪ ನೀಡಲು ಬಂದಿದ್ದೇವೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 31 2024, 01:40 AM IST
ಚನ್ನಪಟ್ಟಣದ ಜನರ ಬದುಕಿನಲ್ಲಿ ಬದಲಾವಣೆ ತರಬೇಕು. ತಾಲೂಕಿಗೆ ಹೊಸ ರೂಪ ನೀಡಬೇಕು ಎಂದು ನಾವು ಇಲ್ಲಿಗೆ ಬಂದಿದ್ದೇವೆ. ಅದೇ ನಿಟ್ಟಿನಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಬೇಕು ಎಂದು ಇಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಚನ್ನಪಟ್ಟಣದಲ್ಲಿ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.

ಶೀಘ್ರದಲ್ಲೇ ರಾಮನಗರದ ಹೆಸರು ಬದಲಾಗಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

Aug 31 2024, 01:35 AM IST
ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾಯಿಸಲು ಕ್ಯಾಬಿನೆಟ್‌ನಲ್ಲಿ ಅಂಗೀಕಾರ ಪಡೆಯಲಾಗಿದೆ. ಶೀಘ್ರದಲ್ಲೇ ಹೆಸರು ಬದಲಾವಣೆ ಆಗಲಿದೆ. ಇದು ದೊಡ್ಡ ಪರಿವರ್ತನೆಯ ಸಂದರ್ಭ. ನಮ್ಮ ಕೈ ಬಲಪಡಿಸಿ ನಿಮ್ಮ ಋಣ ತೀರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಚನ್ನಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಸಂಕಷ್ಟದಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದ್ಯ ನಿರಾಳ

Aug 30 2024, 01:05 AM IST

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಈ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ರದ್ದು ಕೋರಿ   ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್‌ ಆದೇಶಿಸಿದೆ.

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved