• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ಆರತಿಗೆ ಗೀತೆ ರಚಿಸಿ ಕೊಡುವಂತೆ ಸಾಧು, ಜನ್ಯಗೆ ಡಿ.ಕೆ.ಶಿವಕುಮಾರ್‌ ಮನವಿ

May 23 2025, 11:55 PM IST
ಕಾವೇರಿ ಆರತಿಗಾಗಿ ನದಿಯ ಪರಂಪರೆ, ಜಲ ಶ್ರೀಮಂತಿಕೆಯನ್ನು ಒಳಗೊಂಡ ಗೀತ ರಚನೆ ಮಾಡಿ ಸಂಗೀತ ಸಂಯೋಜನೆ ಮಾಡುವಂತೆ ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧುಕೋಕಿಲ ಹಾಗೂ ಅರ್ಜುನ್‌ ಜನ್ಯ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪತ್ರ ಬರೆದಿದ್ದಾರೆ.

ಡಿ.ಕೆ.ಶಿವಕುಮಾರ್ ಹಠದಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಪಟ್ಟ

May 23 2025, 12:34 AM IST
ರಾಮನಗರ ಜಿಲ್ಲೆಗೆ ಬೆಂಗಳೂರು ಬ್ರ್ಯಾಂಡ್ ವ್ಯಾಲ್ಯೂ ತಂದುಕೊಡುವ ನಿಟ್ಟಿನಲ್ಲಿ ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರುನಾಮಕರಣ ಮಾಡಲು ಡಿ.ಕೆ.ಶಿವಕುಮಾರ್ ಸಾಕಷ್ಟು ಪ್ರಯತ್ನ ನಡೆಸಿದ್ದರು.

ಸರ್ಕಾರದಿಂದ ಭೂ ಗ್ಯಾರಂಟಿಗೂ ಚಾಲನೆ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

May 20 2025, 01:07 AM IST

ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಜತೆಗೆ ಕಂದಾಯ ಇಲಾಖೆ ಸೇವೆಗಳಲ್ಲಿ ಸುಧಾರಣೆ ತರುವ ‘ಭೂ ಗ್ಯಾರಂಟಿ’ಗೂ ಚಾಲನೆ ನೀಡಿದೆ.  

ಡಿಸಿಎಂ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣುಹಂಪಲು ವಿತರಣೆ

May 16 2025, 02:23 AM IST
ಡಿಸಿಎಂಡಿ.ಕೆ.ಶಿವಕುಮಾರ್ ಅವರು ದಕ್ಷ ಆಡಳಿತಗಾರರಾಗಿ ರಾಜ್ಯಕ್ಕೆ ಹಲವು ಕೊಡುಗೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕೈಜೋಡಿಸಿ ಗ್ಯಾರಂಟಿ ಯೋಜನೆ ಅನುಷ್ಠಾನ ಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಅತ್ಯುನ್ನತ ಅಧಿಕಾರ ಸಿಗುವಂತಾಗಲಿ.

ಬಣ್ಣದ ಮಣ್ಣಿನ ದೀಪದಲ್ಲಿ ಮೂಡಿದ ಡಿ.ಕೆ.ಶಿವಕುಮಾರ್‌

May 16 2025, 02:04 AM IST
ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ 63ನೇ ವರ್ಷದ ಜನ್ಮದಿನ ಪ್ರಯುಕ್ತ ಬರೋಬ್ಬರಿ 63 ಸಾವಿರ ಬಣ್ಣ ಬಣ್ಣದ ಮಣ್ಣಿನ ದೀಪ ಬಳಸಿ ಡಿಕೆಶಿ ಭಾವಚಿತ್ರ ಮೂಡುವಂತೆ ಅರಮನೆ ಮೈದಾನದಲ್ಲಿ ಕಲಾಕೃತಿ ರಚನೆ ಮಾಡಲಾಗಿದೆ.

ಸಂತ್ರಸ್ತ ಬಾಲಕಿ ಕುಟುಂಬಕ್ಕೆ ನ್ಯಾಯ: ಡಿ.ಕೆ.ಶಿವಕುಮಾರ್

May 15 2025, 01:36 AM IST
ರಾಮನಗರ: ಭದ್ರಾಪುರ ಗ್ರಾಮದ ಅಪ್ರಾಪ್ತೆ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ರಾಜ್ಯದಲ್ಲಿ 100 ಕಾಂಗ್ರೆಸ್ ಭವನ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

May 12 2025, 12:20 AM IST
ಮಹಾತ್ಮಾ ಗಾಂಧೀಜಿಯವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಶತಮಾನೋತ್ಸವ ಸ್ಮರಣಾರ್ಥ ರಾಜ್ಯದಲ್ಲಿ 100 ಕಾಂಗ್ರೆಸ್ ಭವನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ದೇಶದ ಅಭಿವೃದ್ಧಿಗೆ ಮಹಿಳೆಯರು ಸಹಕಾರಿ: ಡಿಸಿಎಂ ಡಿ.ಕೆ.ಶಿವಕುಮಾರ್‌

May 11 2025, 01:36 AM IST

ಸಹಕಾರಿ ತತ್ವಕ್ಕೆ ಮಹಿಳೆಯರು ಶಕ್ತಿ ತುಂಬುತ್ತಿದ್ದು, ಇದು ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ದೇಶದ ಅಭಿವೃದ್ಧಿಗೆ ಮಹಿಳೆಯರು ಸಹಕಾರಿ: ಡಿಸಿಎಂ ಡಿ.ಕೆ.ಶಿವಕುಮಾರ್‌

May 11 2025, 01:36 AM IST
ಮಂಗಳೂರು ಹೊರವಲಯದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಸಿಟಿಯಲ್ಲಿ ಶನಿವಾರ ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟ್‌ ಆಶ್ರಯದ ನವೋದಯ ಸ್ವಸಹಾಯ ಗುಂಪುಗಳ ‘ರಜತ ಸಂಭ್ರಮ ನಡೆಯಿತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಿದರು.

1000 ರು.ಕೊಟ್ರೆ ಸಣ್ಣ ಮನೆಗೆ ಕಾವೇರಿ ನೀರು : ಡಿ.ಕೆ.ಶಿವಕುಮಾರ್‌

May 10 2025, 02:04 AM IST
ಟ್ಯಾಂಕ್‌ ನೀರಿನ ಮಾಫಿಯಾಕ್ಕೆ ಕಡಿವಾಣ ಹಾಕಲು ಮತ್ತು ಪ್ರತಿ ಮನೆಗೂ ಸರಳವಾಗಿ ನೀರಿನ ಸಂಪರ್ಕ ದೊರಕಿಸುವ ನಿಟ್ಟಿನಲ್ಲಿ ರೂಪಿಸಿರುವ ‘ಸರ್ವರಿಗೂ ಸಂಚಾರಿ ಕಾವೇರಿ ಮತ್ತು ಮನೆ ಮನೆಗೂ ಸರಳ ಕಾವೇರಿ’ ಯೋಜನೆಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶುಕ್ರವಾರ ವಿಧಾನಸೌಧ ಮುಂಭಾಗ ಚಾಲನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved