• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರಾವಳಿಯಲ್ಲೇ ಉದ್ಯೋಗ ಸೃಷ್ಟಿಗೆ ಕ್ರಮ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Jul 28 2025, 02:03 AM IST
ಕರಾವಳಿ ಜನತೆ ಉದ್ಯೋಗಕ್ಕಾಗಿ ಬೇರೆಡೆ ಹೋಗುವುದನ್ನು ತಪ್ಪಿಸಿ ಅಲ್ಲೇ ಉದ್ಯೋಗ ಸೃಷ್ಟಿಯಾಗುವಂತೆ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಗೋವಾ ಸಿಎಂ ಮಹದಾಯಿ ಯೋಜನೆ ಹೇಗೆ ತಡೀತಾರೋ ನೋಡ್ತೀನಿ: ಡಿ.ಕೆ.ಶಿವಕುಮಾರ್‌

Jul 25 2025, 07:28 AM IST

ಮಹದಾಯಿ ಯೋಜನೆ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರಿಗೆ ಮಾಹಿತಿ ಇಲ್ಲ. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡಿದ್ದಾರೆ.

ಹುಳಿಗಳಲ್ಲಿ ಲಿಂಬೆ ಹುಳ್ಳಿ ಶ್ರೇಷ್ಠ: ಡಿ.ಕೆ.ಶಿವಕುಮಾರ್‌

Jul 15 2025, 01:00 AM IST
ವಿಜಯಪುರ: ಎಲ್ಲ ಹುಳಿಗಳಲ್ಲೇ ಶ್ರೇಷ್ಠವಾದದ್ದು ಲಿಂಬೆ ಹುಳಿ. ನಿಂಬೆಗಿಂತ ಹುಳಿಯಿಲ್ಲ, ದುಂಬಿಗಿಂತ ಕರೆಯಿಲ್ಲ, ಶಂಬುಗಿಂತ ದೊಡ್ಡ ದೇವರಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನಾಣ್ಣುಡಿ ಹೇಳಿದರು. ಇಂಡಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ಯಾವ ಕ್ಷೇತ್ರಕ್ಕೂ ಇಷ್ಟು ಹಣ ಕೊಟ್ಟಿಲ್ಲ, ಇಂಡಿಗೆ ಮಾತ್ರ ₹ ೪ ಸಾವಿರ ಕೋಟಿ ಕೊಟ್ಟಿದ್ದೇನೆ. ಅದರಿಂದ ೯೩ ಸಾವಿರ ಎಕರೆ ಜಮೀನು ನೀರಾವರಿಯಾಗಲು ಅನುಕೂಲ ಕಲ್ಪಿಸಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಿಎಂ ಆಗಿಯೇ ಆಗುತ್ತಾರೆ : ಡಿ.ಕೆ.ಸುರೇಶ್‌

Jul 04 2025, 01:02 AM IST
‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಸಿದ್ದರಾಮಯ್ಯ ಬೆಂಬಲಿಸದೆ ಬೇರೆಆಯ್ಕೆಯಿಲ್ಲ : ಡಿ.ಕೆ.ಶಿವಕುಮಾರ್‌

Jul 02 2025, 11:48 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾನು ಬೆಂಬಲ ನೀಡಲೇಬೇಕು, ಬೆಂಬಲ ನೀಡುತ್ತೇನೆ. ಐ ಹ್ಯಾವ್‌ ನೋ ಅದರ್‌ ಆಪ್ಷನ್‌ (ನನಗೆ ಬೇರೆ ಆಯ್ಕೆಯಿಲ್ಲ) ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಜತೆಗೆ, ಮುಂದಿನದು ಹೈಕಮಾಂಡ್‌ ತೀರ್ಮಾನ. ಅದಕ್ಕೆ ನಾನು ಬದ್ಧನಾಗಿರುವೆ ಎಂದೂ ಹೇಳಿದ್ದಾರೆ.

ಕಲ್ಯಾಣ ಭಾಗದಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ : ಡಿ.ಕೆ.ಶಿವಕುಮಾರ್‌

Jun 15 2025, 08:52 AM IST

ಕಲ್ಯಾಣ ಕರ್ನಾಟಕದ ಪ್ರದೇಶದ ಆರೋಗ್ಯ ಸುಧಾರಣೆಗೆ ₹411.88 ಕೋಟಿ ಕಾಮಗಾರಿಗೆ ಚಾಲನೆ ನೀಡಿರುವುದು ಈ ಪ್ರದೇಶದ ಆರೋಗ್ಯ ಕ್ರಾಂತಿಗೆ ಮುನ್ನುಡಿ ಬರೆದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಐಪಿಎಲ್‌ ಚಾಂಪಿಯನ್‌ ಆರ್‌ಸಿಬಿ ತಂಡ ಖರೀದಿಸಲ್ಲ : ಡಿ.ಕೆ.ಶಿವಕುಮಾರ್‌

Jun 12 2025, 12:09 PM IST

ಐಪಿಎಲ್‌ ಚಾಂಪಿಯನ್‌ ಆರ್‌ಸಿಬಿ ತಂಡವನ್ನು ಖರೀದಿಸುವ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ

ಮಕ್ಕಳ ಸಾವಿನ ನೋವು ತಡೆಯಲು ಆಗ್ತಿಲ್ಲ : ಡಿ.ಕೆ.ಶಿವಕುಮಾರ್‌

Jun 06 2025, 12:00 AM IST
ಬದುಕಿ ಬಾಳಬೇಕಿದ್ದ ನಮ್ಮ ಮನೆ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿದ್ದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಈ ದುರ್ಘಟನೆಯಿಂದ ಬೆಂಗಳೂರು ಮತ್ತು ಕರ್ನಾಟಕದ ಘನತೆಗೆ ಧಕ್ಕೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಗದ್ಗದಿತರಾದರು.

ನಿಯಂತ್ರಿಸಲಾಗದ ಜನಸಂದಣಿಯಿಂದ ಘಟನೆ : ಡಿ.ಕೆ.ಶಿವಕುಮಾರ್‌

Jun 05 2025, 03:13 AM IST

 ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಿಯಂತ್ರಿಸಲಾಗದಷ್ಟು ಪ್ರಮಾಣದಲ್ಲಿ ಜನರು ಸೇರಿ, ಸ್ಟೇಡಿಯಂ ಗೇಟನ್ನು ಕಿತ್ತು ಬಿಸಾಕಿದ್ದರಿಂದ ಕಾಲ್ತುಳಿತದ ದುರ್ಘಟನೆ ಸಂಭವಿಸಿದೆ. ಇದರಿಂದ 11 ಮಂದಿ ಮೃತಪಟ್ಟಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೇಮಾವತಿ ನೀರು ಹೋಗುತ್ತಿಲ್ಲ: ಡಿ.ಕೆ.ಶಿವಕುಮಾರ್‌

Jun 03 2025, 01:41 AM IST
ಹೇಮಾವತಿ ಲಿಂಕ್‌ ಕೆನಾಲ್‌ ಯೋಜನೆ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ. ಪ್ರತಿಭಟನಾನಿರತರ ಬ್ಲ್ಯಾಕ್‌ಮೇಲ್‌, ಬೇಡಿಕೆ ಏನೆಂಬುದನ್ನು ಸಮಯ ಬಂದಾಗ ಬಹಿರಂಗಪಡಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved