• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್‌ ಭೇಟಿ, ವಿಶೇಷ ಪೂಜೆ

Nov 22 2024, 01:16 AM IST
ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ. ಶಿವಕುಮಾರ್‌ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಜಯನಗರ ಕ್ಷೇತ್ರಕ್ಕೆ ಹಣ ನೀಡದಿದ್ದರೆ ಹೋರಾಟ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮತ್ತೊಂದು ಬಾರಿ ಮನವಿ

Nov 18 2024, 01:16 AM IST
ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಹಂಚಿಕೆಯಲ್ಲಿ ಆಗಿರುವ ತಾರತಮ್ಯ ನಿವಾರಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮತ್ತೊಂದು ಬಾರಿ ಮನವಿ ಸಲ್ಲಿಸುವುದು. ಒಂದು ವೇಳೆ ಅನುದಾನ ನೀಡದಿದ್ದರೆ ‘ನಮ್ಮ ತೆರಿಗೆ ನಮ್ಮ ಹಕ್ಕು’ ಹೆಸರಿನಲ್ಲಿ ಹೋರಾಟ ಮಾಡಲು ವಿವಿಧ ಸಂಘಟನೆಗಳು ನಿರ್ಣಯಿಸಿವೆ.

ಶಕ್ತಿ ಯೋಜನೆಯಡಿ ಗಂಡು ಮಕ್ಕಳಿಗೂ ಉಚಿತ ಬಸ್‌ ಅವಕಾಶ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸುಳಿವು

Nov 15 2024, 12:32 AM IST
ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದ್ದಾರೆ.

4 ಬಾರಿ ಬೊಮ್ಮಾಯಿ ಗೆಲ್ಲಿಸಿದರೂ ಕ್ಷೇತ್ರಕ್ಕೆ ಏನೂ ಮಾಡಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

Nov 11 2024, 01:09 AM IST

ಲೋಕಸಭಾ ಚುನಾವಣೆಯಲ್ಲಿ 8 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಗೆಲುವಿಗೆ ಮುನ್ನೋಟ ಬರೆದಿದ್ದೀರಿ. ಅಧಿಕಾರ ನಶ್ವರ, ಮತದಾರನೇ ಈಶ್ವರ ಅಂತ ನಿಮ್ಮ ಮುಂದೆ ಬಂದಿದ್ದೀವಿ, ಯಾಸೀರ್‌ ಖಾನ್ ಪಠಾಣ್‌ ಗೆಲ್ಲಿಸಿಕೊಡಿ, ನಿಮ್ಮ ಋಣ ತೀರಿಸ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರ ಆಪ್ತ ಕಾರ್ಯದರ್ಶಿ ಎಂದು ಅಧಿಕಾರಿಗಳಿಗೆ ವಂಚನೆ: ಸೆರೆ

Nov 10 2024, 01:47 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಯನಾಡಲ್ಲಿ ಪ್ರಿಯಾಂಕಾ, ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚಿತ್ರದ ಆಹಾರ ಕಿಟ್‌ ವಶ

Nov 07 2024, 11:50 PM IST
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಚಿತ್ರಗಳನ್ನು ಹೊಂದಿದ್ದ ಹಾಗೂ ಹಂಚಿಕೆಗೆ ಸಿದ್ಧವಾಗಿದ್ದ ಸುಮಾರು 30 ಆಹಾರ ಪೊಟ್ಟಣಗಳನ್ನು ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ವಶಪಡಿಸಿಕೊಂಡಿದ್ದಾರೆ.

ಶಕ್ತಿ ಸ್ಕೀಮ್‌ ಪರಿಷ್ಕಾರ : ಡಿ.ಕೆ.ಶಿವಕುಮಾರ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾಟಿ!

Nov 02 2024, 01:19 AM IST

‘ಆರ್ಥಿಕವಾಗಿ ಈಡೇರಿಸಬಹುದಾದ ಭರವಸೆಗಳನ್ನು ಮಾತ್ರ ನೀಡಬೇಕು’ ಎಂಬ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕುಮಾರಣ್ಣ ಕೈಬಿಟ್ಟು ಹೋಗಿದ್ದಾರೆಂದು ಚನ್ನಪಟ್ಟಣ ಜನರಿಗೆ ಗೊತ್ತು: ಡಿ.ಕೆ.ಶಿವಕುಮಾರ್‌

Oct 31 2024, 12:49 AM IST
ಮುಖ್ಯಮಂತ್ರಿಯಾಗಿ ಅಧಿಕಾರ ಇದ್ದಾಗಲೇ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರಕ್ಕೆ ಏನೂ ಮಾಡಲಿಲ್ಲ. ಇನ್ನು ಅಧಿಕಾರ ಇಲ್ಲದಿದ್ದಾಗ ಏನು ಮಾಡಲು ಸಾಧ್ಯ ಎಂಬುದು ಜನರಿಗೆ ಗೊತ್ತಾಗಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಬೆಂಗಳೂರು ಅಪಾಯಕಾರಿ ಕಟ್ಟಡ ತೆರವಿಗೆ ಕಾಯ್ದೆ ತಿದ್ದುಪಡಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Oct 25 2024, 01:47 AM IST
ಅಪಾಯಕಾರಿ, ಶಿಥಿಲಗೊಂಡ ಹಾಗೂ ಅನಧಿಕೃತ ಕಟ್ಟಡ ತೆರವಿಗೆ ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನೀರು ನುಗ್ಗಿದ ಮನೆಗಳಿಗೆ ತಲಾ ₹10 ಸಾವಿರ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Oct 24 2024, 06:06 AM IST

ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ ₹10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ ನಿರ್ದೇಶಿಸಿದ್ದಾರೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved