• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ದ್ರೋಹಿ ಡಿ.ಕೆ.ಶಿವಕುಮಾರ್‌ ನೈಸ್ ಪರ: ಯಶವಂತ್‌ ಆರೋಪ

Oct 18 2024, 12:11 AM IST
ಸುಪ್ರೀಂ ಕೋರ್ಟ್ ಹಾಗೂ ಸದನ ಸಮಿತಿಯಿಂದ ಛೀಮಾರಿಗೆ ಒಳಗಾಗಿರುವ ನೈಸ್ ಕಂಪನಿ ಪರ ವಕಾಲತ್ತು ವಹಿಸುತ್ತಿರುವ ರೈತ ದ್ರೋಹಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹಿಸಿ ಪ್ರತಿಭಟಿಸುವಂತೆ ಟಿ.ಯಶವಂತ್‌ ಸಂತ್ರಸ್ತ ರೈತರು ಹಾಗೂ ಸಂಘಟನೆಯ ಜಿಲ್ಲಾ - ತಾಲೂಕು ಘಟಕಗಳಿಗೆ ರಾಮನಗರದ ಸುದ್ದಿಗೋಷ್ಠಿಯಲ್ಲಿ ಕರೆ ನೀಡಿದರು

ಮಳೆ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌

Oct 17 2024, 01:32 AM IST
ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರೀ ಮಳೆ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಚನ್ನಪಟ್ಟಣದಲ್ಲಿ ₹60 ಕೋಟಿ ಕಾಮಗಾರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೂಮಿಪೂಜೆ

Oct 05 2024, 01:31 AM IST
ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನಪಟ್ಟಣಕ್ಕೆ ನೀಡಿರುವ ₹300 ಕೋಟಿ ವಿಶೇಷ ಅನುದಾನದಲ್ಲಿ ₹60.57 ಕೋಟಿ ಕಾಮಗಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಕ್ರವಾರ ಚಾಲನೆ ನೀಡಿದರು.

ನಾನು ರಾಜ್ಯ ಸೇವೆ ಮಾಡಲೆಂದು ಯತ್ನ ನಡೀತಿದೆ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Sep 29 2024, 01:30 AM IST
ನಾನು ರಾಜ್ಯಕ್ಕೆ ಸೇವೆ ಮಾಡಬೇಕೆಂದು ದೊಡ್ಡಮಟ್ಟದ ಪ್ರಯತ್ನ, ಹೋರಾಟ ನಡೆಯುತ್ತಿದೆ. ಕನಕಪುರದ ಜನರ ಹಾರೈಕೆ, ಆಶೀರ್ವಾದದಿಂದ ಮುಂದಿನ ದಿನಗಳಲ್ಲಿ ಆ ‘ಶುಭ ಗಳಿಗೆ’ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತೊಮ್ಮೆ ಪರೋಕ್ಷವಾಗಿ ಮುಖ್ಯಮಂತ್ರಿ ಗಾದಿ ಕುರಿತು ಅಭಿಲಾಷೆ ಹೊರಹಾಕಿದ್ದಾರೆ.

ಚನ್ನಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೂಮಿಪೂಜೆ

Sep 22 2024, 01:51 AM IST
ಚನ್ನಪಟ್ಟಣ ನಗರದಲ್ಲಿ ಶನಿವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವರು ಇದ್ದರು.

ಮುನಿರತ್ನ ಬಂಧನದ ಹಿಂದೆ ಡಿ.ಕೆ.ಶಿವಕುಮಾರ್‌, ಡಿಕೆಸು ಕೈವಾಡ : ಶಾಸಕ ರಮೇಶ ಜಾರಕಿಹೊಳಿ

Sep 17 2024, 12:48 AM IST
ಶಾಸಕ ಮುನಿರತ್ನ ಬಂಧನ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಹೋದರ ಡಿ.ಕೆ.ಸುರೇಶ ಮತ್ತು ಕುಸುಮಾ ಅವರ ಕೈವಾಡ ಇದೆ ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದರು.

ಕಟ್ಟಡ ನಿರ್ಮಾಣಕ್ಕೆ ‘ನಂಬಿಕೆ ನಕ್ಷೆ’ ಯೋಜನೆ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Sep 03 2024, 01:34 AM IST

ಟ್ಟಡ ನಕ್ಷೆ ವಿಚಾರದಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಜನತೆಗೆ ಅಲೆದಾಟ ತಪ್ಪಿಸಲು ಸರ್ಕಾರ ಮುಂದಾಗಿದ್ದು, ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೊಳಿಸಲು ತೀರ್ಮಾನಿಸಿದೆ

ಮಾಧ್ಯಮದ ಎದುರು ದೇಶಪಾಂಡೆಸಿಎಂ ಆಸೆ ಹೇಳಬಾರದಿತ್ತು: ಡಿ.ಕೆ.ಶಿವಕುಮಾರ್‌

Sep 03 2024, 01:32 AM IST
ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಪಾಲಿಕೆಗೆ ರಸ್ತೆಗುಂಡಿ ಮುಚ್ಚಲು 15 ದಿನ ಗಡುವು ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Sep 02 2024, 09:52 AM IST

ಮುಂದಿನ 15 ದಿನದಲ್ಲಿ ರಾಜಧಾನಿ ಬೆಂಗಳೂರಿನ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಶೀಘ್ರದಲ್ಲೇ ರಾಮನಗರದ ಹೆಸರು ಬದಲಾಗಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

Aug 31 2024, 01:35 AM IST
ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾಯಿಸಲು ಕ್ಯಾಬಿನೆಟ್‌ನಲ್ಲಿ ಅಂಗೀಕಾರ ಪಡೆಯಲಾಗಿದೆ. ಶೀಘ್ರದಲ್ಲೇ ಹೆಸರು ಬದಲಾವಣೆ ಆಗಲಿದೆ. ಇದು ದೊಡ್ಡ ಪರಿವರ್ತನೆಯ ಸಂದರ್ಭ. ನಮ್ಮ ಕೈ ಬಲಪಡಿಸಿ ನಿಮ್ಮ ಋಣ ತೀರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಚನ್ನಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved