ನಗರದಲ್ಲಿ ನಡೆದ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಭಾಷಣದಲ್ಲಿ ಬಾಂಗ್ಲಾದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣ ಎನ್ನಲಾದ ಅಲ್ಲಿನ ಪ್ರಧಾನಿ ಮೊಹ್ಮದ್ ಯೂನುಸ್ ಅವರ ಅಭಿಮಾನಿ ಎಂದು ಹೇಳಿಕೊಂಡು ಸರ್ವರ ಗಮನ ಸೆಳೆದರು
ಸತೀಶ್ ಜಾರಕಿಹೊಳಿ ಅವರು ಯಾವ ಕಾರಣಕ್ಕೆ ಕುಮಾರಸ್ವಾಮಿ, ದೇವೇಗೌಡರನ್ನು ಭೇಟಿ ಮಾಡಿದ್ದಾರೋ ನನಗೆ ಗೊತ್ತಿಲ್ಲ, ಅವರನ್ನೇ ಕೇಳಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕ್ಷೇತ್ರಗಳ ಮರುವಿಂಗಡಣೆ ವಿಚಾರದಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಏನು ಹೇಳುತ್ತಿದ್ದಾರೆಂಬುದು ಮುಖ್ಯವೇ ಹೊರತು ಕೆ.ಅಣ್ಣಾಮಲೈ ಏನು ಹೇಳಿದ್ದಾರೆಂಬುದು ಅಲ್ಲ. ಪಾಪ, ಅಣ್ಣಾಮಲೈ ಅವರಿಗೆ ಏನೂ ಗೊತ್ತಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.
ಭಾರತದ ಶಾಸಕರ ಸಂಪತ್ತಿನ ಕುರಿತ ವರದಿಯೊಂದು ಬಿಡುಗಡೆಯಾಗಿದ್ದು, ಮುಂಬೈನ ಘಾಟ್ಕೋಪರ್ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್ ಶಾ 3383 ಕೋಟಿ ರು. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 1413 ಕೋಟಿ ರು. ಆಸ್ತಿಯೊಂದಿಗೆ 2ನೇ ಸ್ಥಾನ