‘ಕೋವಿಡ್ ವೇಳೆ ಜನಸಾಮಾನ್ಯರ ಸಾವಿನ ನಡುವೆಯೂ ಹಿಂದಿನ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸಿ ನೂರಾರು ಕೋಟಿ ಹಣ ಲೂಟಿ ಮಾಡಿರುವುದು ನ್ಯಾ.ಕುನ್ಹಾ ವರದಿಯಲ್ಲಿ ಬಹಿರಂಗಗೊಂಡಿದೆ. ವರದಿಯ ಶಿಫಾರಸು ಆಧರಿಸಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಕೊರೋನಾ ಹಣ ತಿಂದ ಯಾರನ್ನೂ ಬಿಡುವುದಿಲ್ಲ’
ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ಒಪ್ಪಂದ ಆಗಿದೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಡಿಕೆಶಿ ಹೇಳಿದ್ದು ಸರಿಯಾಗಿದೆ.
ಲೋಕಸಭಾ ಚುನಾವಣೆಯಲ್ಲಿ 8 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಗೆಲುವಿಗೆ ಮುನ್ನೋಟ ಬರೆದಿದ್ದೀರಿ. ಅಧಿಕಾರ ನಶ್ವರ, ಮತದಾರನೇ ಈಶ್ವರ ಅಂತ ನಿಮ್ಮ ಮುಂದೆ ಬಂದಿದ್ದೀವಿ, ಯಾಸೀರ್ ಖಾನ್ ಪಠಾಣ್ ಗೆಲ್ಲಿಸಿಕೊಡಿ, ನಿಮ್ಮ ಋಣ ತೀರಿಸ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.