• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ಅಣ್ಣ 23 ನೇ ವಯಸ್ಸಿಗೆ ನಿಮ್ಮ ವಿರುದ್ಧ ತೊಡೆ ತಟ್ಟಿ ನಿಂತಿದ್ದವರು : ಮಾಜಿ ಸಂಸದ ಡಿ.ಕೆ.ಸುರೇಶ್

Nov 10 2024, 02:03 AM IST

  ದುಡ್ಡಿಗೆ ನಮ್ಮ ತಂದೆತಾಯಿ ಯಾರ ಹತ್ತಿರವೂ ನಮ್ಮನ್ನು ಕಳಿಸಿಲ್ಲ. ನಮ್ಮ ಅಣ್ಣ 23 ನೇ ವಯಸ್ಸಿಗೆ ನಿಮ್ಮ ವಿರುದ್ಧ ತೊಡೆ ತಟ್ಟಿ ನಿಂತಿದ್ದವರು. ತೊಡೆ ತಟ್ಟು ನಾನಿದ್ದೇನೆ ಎಂದು ನಮ್ಮ ಅಪ್ಪ ಹೇಳಿದ್ದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ತಿರುಗೇಟು ನೀಡಿದರು.

ನನ್ನಣ್ಣ 23ನೇ ವಯಸ್ಸಲ್ಲೇ ನಿಮ್ಮ ವಿರುದ್ಧ ತೊಡೆ ತಟ್ಟಿದ್ದರು: ಡಿ.ಕೆ.ಸುರೇಶ್

Nov 10 2024, 01:41 AM IST
ನನ್ನ ಅಣ್ಣ ಡಿ.ಕೆ.ಶಿವಕುಮಾರ್ 100 ರು.ಗಳಿಗೆ ಯಾರ ಹತ್ತಿರಾನೋ ಇದ್ದರು ಎಂದು ದೇವೇಗೌಡರು ಹೇಳಿದ್ದಾರೆ. ಆದರೆ, ದುಡ್ಡಿಗಾಗಿ ನಮ್ಮ ತಂದೆ-ತಾಯಿ ಯಾರ ಹತ್ತಿರವೂ ನಮ್ಮನ್ನು ಕಳಿಸಿಲ್ಲ. ನನ್ನ ಅಣ್ಣ 23ನೇ ವಯಸ್ಸಿಗೆ ನಿಮ್ಮ ವಿರುದ್ಧ ತೊಡೆ ತಟ್ಟಿ ನಿಂತಿದ್ದವರು. ತೊಡೆ ತಟ್ಟು ನಾನಿದ್ದೇನೆ ಎಂದು ನಮ್ಮ ಅಪ್ಪ ಹೇಳಿದ್ದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.

ಹಸಿದವರಿಗೆ ಅನ್ನ ನೀಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಿ : ಮಾಜಿ ಸಂಸದ ಡಿ.ಕೆ.ಸುರೇಶ್

Nov 10 2024, 01:38 AM IST
6 ಕೋಟಿ ಜನರು ಆಶೀರ್ವಾದ ಮಾಡಿರುವ ಕಾಂಗ್ರೆಸ್ ಸರ್ಕಾರವನ್ನು ತೇಗಿತೀನಿ ಅಂತಿದ್ದೀರಲ್ಲ, ಇದು ನಾಡಿನ ಜನತೆಗೆ ಮಾಡುವ ಅಪಮಾನ. ಏನೇ ಆದರೂ ಈ ಸರ್ಕಾರ ತೆಗೆಯಲು ಸಾಧ್ಯವಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.

ಜೆಡಿಎಸ್ ಹಾಗೂ ಬಿಜೆಪಿ ನಾಯಕರು ತಾಕತ್ತಿದ್ದರೆ ಗ್ಯಾರಂಟಿ ನಿಲ್ಲಿಸಲಿ : ಡಿ.ಕೆ.ಸುರೇಶ್ ಸವಾಲು

Nov 08 2024, 12:41 AM IST

 ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಹೋದಲ್ಲಿ ಬಂದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಾರೆ. ಅವರಿಗೆ ತಾಕತ್ತಿದ್ದರೆ, ಅವರ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತೇವೆ ಎಂದು ಘೋಷಣೆ ಮಾಡಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಸವಾಲು ಹಾಕಿದರು.

ಡಿ.ಕೆ.ಸುರೇಶ್ ಹೇಳಿಕೆಗೆ ಬೇರೆ ಅರ್ಥ ಬೇಡ: ಉದಯ್

Oct 30 2024, 12:33 AM IST
ಯೋಗೇಶ್ವರ್ ಗೆ ಅಧಿಕಾರ ಬೇಕಿದ್ದರೆ ಬಿಜೆಪಿಯಲ್ಲೇ ಇರಬಹುದಿತ್ತು. ಆದರೆ, ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಥಗಿತಗೊಂಡಿದ್ದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಹೀಗಾಗಿ ಅವರ ಗೆಲುವು ಅನಿವಾರ್ಯ.

ಕಾಂಗ್ರೆಸ್‌ನ ಗ್ಯಾರಂಟಿ ಕಿತ್ತಾಕಲಿ ನೋಡೋಣ: ಡಿ.ಕೆ.ಸುರೇಶ್ ಸವಾಲು

Sep 19 2024, 01:52 AM IST
ನಮ್ಮ ಗುರಿ ೨೦೨೮ಕ್ಕೆ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು. ಡಿಸೆಂಬರ್‌ಗೆ ಜಿಪಂ, ತಾಪಂ ಚುನಾವಣೆ ಬರುತ್ತಿದೆ. ಅದಕ್ಕೆ ಎಲ್ಲರೂ ಸಜ್ಜಾಗಬೇಕು. ಶಾಶ್ವತವಾಗಿ ಕಾಂಗ್ರೆಸ್ ಪಕ್ಷವನ್ನು ಉಳಿಸಿಕೊಳ್ಳಲು ಮನೆ ಮನೆಗೆ ಹೋಗಿ ಜನರ ಕಷ್ಟ ಕೇಳಬೇಕು. ಅವುಗಳಿಗೆ ಪರಿಹಾರ ದೊರಕಿಸುವುದಕ್ಕೆ ಪ್ರಯತ್ನಿಸಬೇಕು.

ಶಾಸಕ ಮುನಿರತ್ನ ವಿವಾದ : ಬಿಜೆಪಿ-ದಳ ಒಕ್ಕಲಿಗರ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

Sep 16 2024, 01:52 AM IST
ಶಾಸಕ ಮುನಿರತ್ನ ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ- ಜೆಡಿಎಸ್‌ ನಾಯಕರ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು ಕಿಡಿಕಾರಿದ್ದಾರೆ.

ಹೆಚ್ಚು ಮಾತಾಡಿದರೆ ಬಿ.ವೈ. ವಿಜಯೇಂದ್ರಗೆ ತಕ್ಕ ಉತ್ತರ: ಮಾಜಿ ಸಂಸದ ಡಿ.ಕೆ.ಸುರೇಶ್‌

Aug 04 2024, 01:28 AM IST

 ವಿಜಯೇಂದ್ರ ಇನ್ನೂ ಮುಂದುವರಿದು ಮಾತನಾಡಿದರೆ ತಕ್ಕ ಉತ್ತರ ಕೊಡುತ್ತೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ವಿರುದ್ಧ ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಡಿ.ಕೆ.ಸುರೇಶ್ ಜನಸ್ಪಂದನಕ್ಕೆ ಅನುಮತಿ ಇತ್ತೇ: ಎಚ್‌ಡಿಕೆ ಪ್ರಶ್ನೆ

Jul 06 2024, 12:56 AM IST

ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈ ಸರ್ಕಾರ ಚುನಾವಣೆಗೆ ಮುಂಚೆ ರಾಮನಗರದಲ್ಲಿ ಹೇಗೆಲ್ಲಾ ನಡೆದುಕೊಂಡಿತ್ತು ಎನ್ನುವುದು ಗೊತ್ತಿದೆ - ಎಚ್.ಡಿ.ಕುಮಾರಸ್ವಾಮಿ

ಡಿ.ಕೆ.ಸುರೇಶ್‌ ಅವರ ಸೋಲಿಂದ ಕ್ಷೇತ್ರದ ಜನರಿಗೆ ಪಶ್ಚಾತ್ತಾಪ: ಶಾಸಕ ಬಾಲಕೃಷ್ಣ

Jul 04 2024, 01:02 AM IST
ಡಿ.ಕೆ.ಸುರೇಶ್ ಸೋಲಿನಿಂದ ಕ್ಷೇತ್ರದ ಜನರಿಗೆ ನಷ್ಟವಾಗಿದೆಯೇ ಹೊರತು ಅವರಿಗಲ್ಲ. ಮುಂದೊಂದು ದಿನ ಸುರೇಶ್ ಅವರನ್ನು ತಿರಸ್ಕರಿಸಿದ್ದಕ್ಕೆ ಪಶ್ಚಾತ್ತಾಪ ಪಡುವ ಪರಿಸ್ಥಿತಿ ಬರಲಿದೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು. ಮಾಗಡಿಯಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • 2
  • 3
  • 4
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved