• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಸ್ವಾವಲಂಬನೆಗೆ ವಿಜ್ಞಾನ, ತಂತ್ರಜ್ಞಾನ ಹೆಚ್ಚು ಬಳಕೆಯಾಗಲಿ

Jun 28 2024, 12:46 AM IST
ಪದವೀಧರರು ಸರ್ಕಾರಿ ಕೆಲಸ ಬಯಸದೇ ಸ್ವಯಂ ಉದ್ಯೋಗಿಯಾಗಿ ಇತರರಿಗೆ ಉದ್ಯೋಗ ನೀಡಬೇಕು. ಪದವಿ ಪಡೆದ ನಂತರ ಪ್ರಮಾಣ ಪತ್ರ ಹಿಡಿದು ಅಲ್ಲಿಲ್ಲಿ ಕೆಲಸಕ್ಕಾಗಿ ಅಲೆಯುವುದನ್ನು ಬಿಟ್ಟು ನಿಮ್ಮಲ್ಲಿಯ ತಾಂತ್ರಿಕ ಜ್ಞಾನ ಉಪಯೋಗಿಸಿ ಕೃಷಿ ಅಭಿವೃದ್ಧಿಪಡಿಸಬೇಕು.

ದೇಶದ ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ, ತಂತ್ರಜ್ಞಾನ ಅಗತ್ಯ: ಪ್ರೊ.ಎಸ್.ಆರ್. ನಿರಂಜನ

Jun 25 2024, 12:30 AM IST
ದೇಶವು ಸಾಕಷ್ಟು ಅಭಿವೃದ್ಧಿ ಸಾಧಿಸಲು ವಿಜ್ಞಾನಿಗಳು ಹಾಗೂ ತಂತ್ರಜ್ಞರ ಕೊಡುಗೆ ಇದೆ.

ಆಧುನಿಕ ತಂತ್ರಜ್ಞಾನ ಬಳಸಿ ಭಯೋತ್ಪಾದನೆ, ಭ್ರಷ್ಟಾಚಾರ ನಿರ್ಮೂಲನೆ

Jun 21 2024, 01:10 AM IST
ಡಿಜಿಟಲ್‌ ಪರಿಹಾರಗಳಿಗೆ ಹೊಂದಿಕೊಳ್ಳುವಂತೆ ಕಾನೂನನ್ನು ರೂಪಿಸಿಕೊಳ್ಳಬೇಕು. ಇವುಗಳ ಬಗ್ಗೆ ಮುಂದಡಿ ಇರಿಸಲು ಬ್ರಿಕ್ಸ್‌ ರಾಜತಾಂತ್ರಿಕ ಶೃಂಗ ಸಭೆ ಉತ್ತಮ ವೇದಿಕೆಯಾಗಿದೆ ಎಂದು ನಟರಾಜ್‌ ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನ ಸದ್ಬಳಕೆ ಅಗತ್ಯ: ಶಾಸಕ ತಮ್ಮಯ್ಯ

Jun 21 2024, 01:03 AM IST
ಚಿಕ್ಕಮಗಳೂರು, ಆಧುನಿಕ ತಂತ್ರಜ್ಞಾನವನ್ನು ವಿದ್ಯಾರ್ಥಿಗಳು ಮತ್ತು ಯುವ ಜನತೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ ನೀಡಿದರು.

ತಂತ್ರಜ್ಞಾನ ಕ್ರಿಯಾಶೀಲತೆಗೆ ಬಳಕೆ ಆಗಲಿ: ಮೋದಿ

Jun 15 2024, 01:03 AM IST
ತಂತ್ರಜ್ಞಾನವನ್ನು ಮನುಕುಲದ ಕ್ರಿಯಾಶೀಲತೆಯನ್ನು ಪ್ರತಿಬಿಂಬಿಸುವ ಕಲ್ಪನೆಯೊಂದಿಗೆ ವಿನ್ಯಾಸಗೊಳಿಸಬೇಕು.

ತಂತ್ರಜ್ಞಾನ ಅರಿತು ಬೋಧನೆ ಮಾಡಿ: ಶಿವಶರಣ

Jun 06 2024, 12:31 AM IST
ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಬದುಕು-ಭವಿಷ್ಯ ರೂಪಿಸುವ ಹೊಣೆ ಬೋಧಕರ ಮೇಲಿದೆ.

ತಂತ್ರಜ್ಞಾನ ಬಳಕೆಯಿಂದ ಲಾಭದಾಯಕ ಬೆಳೆ: ಡಾ.ಸುನೀಲಕುಮಾರ

May 28 2024, 01:04 AM IST
ರೈತರು ನಿಖರವಾದ ತಂತ್ರಜ್ಞಾನ ಅಳವಡಿಸಿಕೊಂಡಲ್ಲಿ ಬೆಳೆ ಉತ್ಪಾದನೆ ಖರ್ಚು ತಗ್ಗಿಸಿ ಜೊತೆಗೆ ಹೆಚ್ಚಿನ ಇಳುವರಿ ಪಡೆಯಬಹುದು

ವಿ.ಸಿ.ನಾಲಾ ಕಾಮಗಾರಿ ಅವೈಜ್ಞಾನಿಕ, ತಂತ್ರಜ್ಞಾನ ಬಳಕೆ ಮಾಡುತ್ತಿಲ್ಲ: ಬಿಜೆಪಿ ಆರೋಪ

May 22 2024, 12:53 AM IST
ವಿಸಿ ನಾಲೆ ಕಾಮಗಾರಿ ಅವೈಜ್ಞಾನಿಕವಾಗಿದೆ. ಯಾವುದೇ ತಂತ್ರಜ್ಞಾನ ಬಳಕೆ ಮಾಡದೆ ಕಾಮಗಾರಿ ನಡೆಸುತ್ತಿದ್ದಾರೆ. ನಾಲಾ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ನಾಲೆ ಒಂದು ಕಡೆ ತಡೆಗೋಡೆಗೆ ಕಾಂಕ್ರೀಟ್ ನಿರ್ಮಿಸಿದ್ದರೆ ಮತ್ತೊಂದಡೆ ಹಾಗೆ ಬಿಟ್ಟಿದ್ದಾರೆ. ಜತೆಗೆ ಕೆಲವಡೆ ನಾಲೆಯ ತಡೆಗೋಡೆಗೆ ಕಾಂಕ್ರೀಟ್ ಹಾಕದೆಯೇ ಮಣ್ಣಿಗೆ ಕಬ್ಬಿಣ ಹಾಕಿ ಗಾರೆ ಹಾಕುತ್ತಿದ್ದಾರೆ.

ವಿಶ್ವದ ವಿದ್ಯಮಾನ ಬದಲಿಸುವ ಎಐ ತಂತ್ರಜ್ಞಾನ

May 18 2024, 12:35 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಎಐ ತಂತ್ರಜ್ಞಾನ ಮುಂದಿನ ನಾಲ್ಕೈದು ವರ್ಷಗಳಲ್ಲಿ ವಿಶ್ವದ ವಿದ್ಯಾಮಾನಗಳನ್ನು ಬದಲಿಸಲಿದೆ ಎಂದು ಆರ್‌ಸಿಯು ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಅಭಿಪ್ರಾಯಪಟ್ಟರು.

ಕಂಬಳದಲ್ಲಿ ತಂತ್ರಜ್ಞಾನ ಬಳಕೆ ದೊಡ್ಡ ಕೊಡುಗೆ: ಡಾ.ಮೋಹನ ಆಳ್ವ

May 18 2024, 12:32 AM IST
ಈ ಸಾಲಿನ 24 ಕಂಬಳಗಳಲ್ಲಿ ಅತೀ ಹೆಚ್ಚು ಬಹುಮಾನ ಪಡೆದ ಮಾನದಂಡದ ಆಧಾರದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ, ಸರಣಿ ಶ್ರೇಷ್ಠ ದ್ವಿತೀಯ ಪ್ರಶಸ್ತಿ, ಸರಣಿ ಶ್ರೇಷ್ಠ ದ್ವಿತೀಯ ಓಟಗಾರರಿಗೆ, ನಮ್ಮ ಕಂಬಳ ಗೌರವ ಸಮ್ಮಾನ, ನಮ್ಮ ಕಂಬಳ ಅಭಿನಂದನೆ ನಮ್ಮ ಕಂಬಳ ವಿಶೇಷ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved