• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಂತ್ರಜ್ಞಾನ ಅರಿತು ಬೋಧನೆ ಮಾಡಿ: ಶಿವಶರಣ

Jun 06 2024, 12:31 AM IST
ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಬದುಕು-ಭವಿಷ್ಯ ರೂಪಿಸುವ ಹೊಣೆ ಬೋಧಕರ ಮೇಲಿದೆ.

ತಂತ್ರಜ್ಞಾನ ಬಳಕೆಯಿಂದ ಲಾಭದಾಯಕ ಬೆಳೆ: ಡಾ.ಸುನೀಲಕುಮಾರ

May 28 2024, 01:04 AM IST
ರೈತರು ನಿಖರವಾದ ತಂತ್ರಜ್ಞಾನ ಅಳವಡಿಸಿಕೊಂಡಲ್ಲಿ ಬೆಳೆ ಉತ್ಪಾದನೆ ಖರ್ಚು ತಗ್ಗಿಸಿ ಜೊತೆಗೆ ಹೆಚ್ಚಿನ ಇಳುವರಿ ಪಡೆಯಬಹುದು

ವಿ.ಸಿ.ನಾಲಾ ಕಾಮಗಾರಿ ಅವೈಜ್ಞಾನಿಕ, ತಂತ್ರಜ್ಞಾನ ಬಳಕೆ ಮಾಡುತ್ತಿಲ್ಲ: ಬಿಜೆಪಿ ಆರೋಪ

May 22 2024, 12:53 AM IST
ವಿಸಿ ನಾಲೆ ಕಾಮಗಾರಿ ಅವೈಜ್ಞಾನಿಕವಾಗಿದೆ. ಯಾವುದೇ ತಂತ್ರಜ್ಞಾನ ಬಳಕೆ ಮಾಡದೆ ಕಾಮಗಾರಿ ನಡೆಸುತ್ತಿದ್ದಾರೆ. ನಾಲಾ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ನಾಲೆ ಒಂದು ಕಡೆ ತಡೆಗೋಡೆಗೆ ಕಾಂಕ್ರೀಟ್ ನಿರ್ಮಿಸಿದ್ದರೆ ಮತ್ತೊಂದಡೆ ಹಾಗೆ ಬಿಟ್ಟಿದ್ದಾರೆ. ಜತೆಗೆ ಕೆಲವಡೆ ನಾಲೆಯ ತಡೆಗೋಡೆಗೆ ಕಾಂಕ್ರೀಟ್ ಹಾಕದೆಯೇ ಮಣ್ಣಿಗೆ ಕಬ್ಬಿಣ ಹಾಕಿ ಗಾರೆ ಹಾಕುತ್ತಿದ್ದಾರೆ.

ವಿಶ್ವದ ವಿದ್ಯಮಾನ ಬದಲಿಸುವ ಎಐ ತಂತ್ರಜ್ಞಾನ

May 18 2024, 12:35 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಎಐ ತಂತ್ರಜ್ಞಾನ ಮುಂದಿನ ನಾಲ್ಕೈದು ವರ್ಷಗಳಲ್ಲಿ ವಿಶ್ವದ ವಿದ್ಯಾಮಾನಗಳನ್ನು ಬದಲಿಸಲಿದೆ ಎಂದು ಆರ್‌ಸಿಯು ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಅಭಿಪ್ರಾಯಪಟ್ಟರು.

ಕಂಬಳದಲ್ಲಿ ತಂತ್ರಜ್ಞಾನ ಬಳಕೆ ದೊಡ್ಡ ಕೊಡುಗೆ: ಡಾ.ಮೋಹನ ಆಳ್ವ

May 18 2024, 12:32 AM IST
ಈ ಸಾಲಿನ 24 ಕಂಬಳಗಳಲ್ಲಿ ಅತೀ ಹೆಚ್ಚು ಬಹುಮಾನ ಪಡೆದ ಮಾನದಂಡದ ಆಧಾರದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ, ಸರಣಿ ಶ್ರೇಷ್ಠ ದ್ವಿತೀಯ ಪ್ರಶಸ್ತಿ, ಸರಣಿ ಶ್ರೇಷ್ಠ ದ್ವಿತೀಯ ಓಟಗಾರರಿಗೆ, ನಮ್ಮ ಕಂಬಳ ಗೌರವ ಸಮ್ಮಾನ, ನಮ್ಮ ಕಂಬಳ ಅಭಿನಂದನೆ ನಮ್ಮ ಕಂಬಳ ವಿಶೇಷ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಭಾರತ ವಿಶ್ವಕ್ಕೆ ತಂತ್ರಜ್ಞಾನ ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ: ನಿರ್ಮಲಾನಂದನಾಥ ಸ್ವಾಮೀಜಿ

May 16 2024, 12:54 AM IST

ಭಾರತದಲ್ಲಿರುವ ಜ್ಞಾನ ಸಂಪತ್ತಿನ ಫಲವಾಗಿ ಇಂದು ವಿಶ್ವಕ್ಕೆ ತಂತ್ರಜ್ಞಾನ ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ತಂತ್ರಜ್ಞಾನ ಕ್ಷೇತ್ರದಲ್ಲಿ ಪುರುಷರಷ್ಟೇ ಸ್ತ್ರೀಯರಿಗೂ ಸಮ ಪಾಲು: ಇಶಾ ಅಂಬಾನಿ

May 16 2024, 12:51 AM IST
ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ ತಿಳಿಸಿದ್ದಾರೆ.

ರೈತರಿಗೆ ತಂತ್ರಜ್ಞಾನ ನೀಡದಿದ್ದಲ್ಲಿ ಪ್ರಗತಿ ಅಸಾಧ್ಯ: ಹರೀಶ ಹಂದೆ

May 02 2024, 12:18 AM IST
ದೇಶಕ್ಕೆ ಲಾಭವಾಗುವ ಕೆಲಸ ಎಲ್ಲೆಡೆ ಆಗಬೇಕು. ಒಂದು ಯೋಜನೆ ಇತರ ಯುವ ಶಕ್ತಿಯನ್ನೂ ಆಕರ್ಷಿಸುವಂತೆ ಆದಾಗ ಪ್ರಗತಿ ವೇಗ ಪಡೆಯಲಿದೆ ಎಂದು ಸೆಲ್ಕೋ ಸಂಸ್ಥಾಪಕ ಹರೀಶ ಹಂದೆ ತಿಳಿಸಿದರು.

ವಿಜ್ಞಾನ, ತಂತ್ರಜ್ಞಾನ ಆವಿಷ್ಕಾರಗಳು ಪೂರಕ ಜತೆಗೆ ಮಾರಕ: ಆದಿಚುಂಚನಗಿರಿಯ ಡಾ.ನಿರ್ಮಲಾನಂದನಾಥ ಸ್ವಾಮೀಜಿ

Apr 22 2024, 02:03 AM IST
ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ಆವಿಷ್ಕಾರ ಹಾಗೂ ಬೆಳವಣಿಗೆಗಳು ಮನುಷ್ಯನಿಗೆ ಎಷ್ಟು ಪೂರಕವೋ ಅಷ್ಟೇ ಮಾರಕವಾಗಿ ಪರಿಣಮಿಸುತ್ತಿವೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ಅರಸೀಕೆರೆ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದರು.

ತಂತ್ರಜ್ಞಾನ ಆಧಾರಿತ ಗುಣಮಟ್ಟದ ಬೋಧನೆ ಅಗತ್ಯ

Apr 02 2024, 01:03 AM IST
ದೊಡ್ಡಬಳ್ಳಾಪುರ: ಬದಲಾದ ಶೈಕ್ಷಣಿಕ ಕಾಲಘಟ್ಟದಲ್ಲಿ ಗುಣಮಟ್ಟ ಮತ್ತು ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯ ಎಂದು ಸೇಂಟ್‌ ಕ್ಲಾರೆಟ್‌ ಕಾಲೇಜಿನ ಪ್ರಾಧ್ಯಾಪಕ ಡಾ.ಚಿನ್ಮಯ್ ದ್ಯಾಶ್ ಹೇಳಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved