• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಕಸಿತ ಭಾರತಕ್ಕೆ ನೂತನ ತಂತ್ರಜ್ಞಾನ, ಸಂಶೋಧನೆ ಅಗತ್ಯ: ಪ್ರಾಧ್ಯಾಪಕ ಪ್ರೊ. ಕೆ.ಡಿ.ಪಿ. ನಿಗಮ್

Feb 29 2024, 02:03 AM IST
ವಿದ್ಯಾರ್ಥಿಗಳು ಹೊಸದನ್ನು ಕಲಿಯಲು ಆಸಕ್ತಿ ಹಾಗೂ ವೈಜ್ಞಾನಿಕ ಚಿಂತನೆ ಹೊಂದುವುದು ಮತ್ತು ಭಿನ್ನವಾಗಿ ವಿಚಾರ ಮಾಡುವುದನ್ನು ಕಲಿಯಬೇಕು ಎಂದು ಪ್ರಾಧ್ಯಾಪಕ ಪ್ರೊ. ಕೆ.ಡಿ.ಪಿ. ನಿಗಮ್ ಹೇಳಿದರು.

ತಂತ್ರಜ್ಞಾನ, ನೀರಿನ ಬಳಕೆಯಿಂದ ಕೃಷಿಯಲ್ಲಿ ಲಾಭ: ಪ್ರಗತಿಪರ ಕೃಷಿಕ

Feb 23 2024, 01:51 AM IST
ಆಧುನಿಕ ತಂತ್ರಜ್ಞಾನ ಅಳವಡಿಕೆ ಜತೆಗೆ ಮಳೆ ನೀರನ್ನು ಸಂರಕ್ಷಿಸಿ ಮಿತವಾಗಿ ಬಳಕೆ ಮಾಡಿ ಪರ್ಯಾಯ ಬೆಳೆಗಳನ್ನು ಬೆಳೆದರೆ ಕೃಷಿ ಕಾಯಕದಲ್ಲಿ ಲಾಭ ಹೊಂದಬಹುದು ಎಂದು ಪ್ರಗತಿಪರ ಕೃಷಿಕ ಎಂ.ಟಿ.ಕೃಷ್ಣೇಗೌಡ ಸಲಹೆ ನೀಡಿದರು. ಅರಕಲಗೂಡಲ್ಲಿ ಹಳ್ಳಿಧ್ವನಿ ಹಾಗೂ ರೇಡಿಯೋ ಕಿಸಾನ್ ದಿವಸ-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

24 ರಂದು ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ 6ನೇ ಘಟಿಕೋತ್ಸವ

Feb 21 2024, 02:04 AM IST
ಯುಜಿ, ಪಿಜಿ, ಪಿಎಚ್‌.ಡಿ ಸೇರಿದಂತೆ ಒಟ್ಟು 1660 ಮಂದಿಗೆ ಪದವಿ ಪ್ರಧಾನ ಮಾಡಲಾಗುವುದು. 1060 ಬಿಇ, 47 ಬಿಸಿಎ, 120 ಎಂ.ಟೆಕ್, 117 ಎಂಸಿಎ, 51 ಎಂಎಸ್ಸಿ, 256 ಎಂಬಿಎ ಮತ್ತು 9 ಪಿಎಚ್‌.ಡಿ ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ನಾನಾ ವಿಭಾಗಗಳಲ್ಲಿ ಅತೀ ಹೆಚ್ಚು ಅಂಕ ಪಡೆದ 32 ವಿದ್ಯಾರ್ಥಿಗಳು ಸೇರಿದಂತೆ 63 ವಿದ್ಯಾರ್ಥಿಗಳಿಗೆ ಪದಕ ನೀಡಲಾಗುವುದು. ಇದರಲ್ಲಿ 31 ದತ್ತಿ ಪದಕಗಳು ಸೇರಿವೆ

ಜ್ಞಾನ- ವಿಜ್ಞಾನ-ತಂತ್ರಜ್ಞಾನ ಮೇಳಕ್ಕೆ ವಿಧ್ಯುಕ್ತ ತೆರೆ

Feb 21 2024, 02:03 AM IST
ಚುಂಚಾದ್ರಿ ಮತ್ತು ಆದಿಶಕ್ತಿ ಸಭಾ ಭವನದಲ್ಲಿ 80ಕ್ಕೂ ಹೆಚ್ಚು ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳಿಂದ 1 ಸಾವಿರಕ್ಕೂ ಹೆಚ್ಚು ವಿಜ್ಞಾನ, ತಂತ್ರಜ್ಞಾನ ಹಾಗೂ ಆಧ್ಯಾತ್ಮಿಕ ಮಳಿಗೆಗಳು ತೆರೆದಿದ್ದು, ಹಲವು ಮೇಳ ವೀಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದವು. ಮಂಗಳವಾರವೂ ಸಹ ಸ್ಥಳೀಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೇಳವನ್ನು ವೀಕ್ಷಣೆ ಮಾಡಿದರು.

ವಿಜ್ಞಾನ, ತಂತ್ರಜ್ಞಾನ ವ್ಯಕ್ತಿಗಳಿಂದ ಜಗತ್ತಿಗೆ ಹಾನಿ, ತೊಂದರೆ ಇಲ್ಲ: ನಿರ್ಮಲಾನಂದನಾಥ ಸ್ವಾಮೀಜಿ

Feb 20 2024, 01:49 AM IST
ಒಂದು ಗಾಳಿಪಟ ಸೂತ್ರದ ಸಹಾಯದಿಂದ ಎಷ್ಟು ಎತ್ತರಕ್ಕಾದರೂ ಹಾರಿ ಹೋಗುತ್ತದೆ. ಸೂತ್ರ ಹರಿದರೆ ಗಾಳಿಪಟ ಎಲ್ಲಿ ಹೋಗುತ್ತದೆಂಬುದೂ ಗೊತ್ತಾಗುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಸೂತ್ರ ಹರಿದ ಗಾಳಿಪಟವಾಗಬಾರದು. ವಿಜ್ಞಾನ ಮತ್ತು ತಂತ್ರಜ್ಞಾನವೂ ಸಹ ಜ್ಞಾನದ ನೆಲೆಯನ್ನು ಕಳೆದುಕೊಂಡರೆ ನಮ್ಮ ಬದುಕು ಮೂರಾಬಟ್ಟೆಯಾಗುತ್ತದೆ.

ಆಕರ್ಷಿಸಿದ ವಿಜ್ಞಾನ, ತಂತ್ರಜ್ಞಾನ ಮತ್ತು ಆಧ್ಯಾತ್ಮಿಕ ವಿಷಯಗಳನ್ನೊಳಗೊಂಡ ಪ್ರದರ್ಶನ

Feb 20 2024, 01:49 AM IST
ಮೇಳದಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಆರು ಅಂಗಸಂಸ್ಥೆಗಳೂ ಸೇರಿದಂತೆ 50ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಮತ್ತು ಹೊರಗಿನ ಪ್ರತಿಷ್ಠಿತ ಕಾಲೇಜುಗಳು, ಸರ್ಕಾರಿ ಸಂಸ್ಥೆಗಳಾದ ಇಸ್ರೋ, ಎಚ್‌ಎಎಲ್, ಡಿಆರ್‌ಡಿಓ, ವಿಶ್ವೇಶ್ವರಯ್ಯ ಇಂಡಸ್ಟ್ರೀಯಲ್ ಟೆಕ್ನಾಲಜಿಕಲ್ ಮ್ಯೂಸಿಯಂ, ಆಧ್ಯಾತ್ಮಿಕ ಕೇಂದ್ರಗಳು ಮತ್ತು ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು 200ಕ್ಕೂ ಹೆಚ್ಚು ಮಳಿಗೆಗಳಲ್ಲಿ ತಮ್ಮ ವಿಚಾರ ಮಾದರಿಗಳನ್ನು ಪ್ರದರ್ಶಿಸಿದರು.

ಆಳ್ವಾಸ್ ಎಂಜಿನಿಯರಿಂಗ್, ತಂತ್ರಜ್ಞಾನ ಕಾಲೇಜಿನಲ್ಲಿ ಸೈಬರ್ ತರಬೇತಿ

Feb 20 2024, 01:47 AM IST
ಮೂಡುಬಿದಿರೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ‘ಸೈಬರ್ ಸೆಕ್ಯುರಿಟಿ ಫಿನಿಶಿಂಗ್ ಸ್ಕೂಲ್ (ಸಿಎಸ್‌ಎಫ್‌ಎಸ್)’ ತರಬೇತಿ ಉದ್ಘಾಟನೆಯಾಗಿದೆ. ಕರ್ನಾಟಕದ ೧೫ ಎಂಜಿನಿಯರಿಂಗ್ ಕಾಲೇಜುಗಳಿಂದ ಆಯ್ದ ೫೦ ಜನ ವಿದ್ಯಾರ್ಥಿಗಳು ಈ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುತ್ತಿದ್ದು, ಸೈಬರ್ ಸೆಕ್ಯುರಿಟಿಗೆ ಸಂಬಂಧಿ ೨೦೦ ಗಂಟೆಗಳ ತರಬೇತಿ ಪಡೆಯಲಿದ್ದಾರೆ.

ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಫುಲ ಉದ್ಯೋಗಾವಕಾಶ: ಶಿಲ್ಪಾ ರಾಠೋಡ

Feb 20 2024, 01:47 AM IST
ಬಾಗಲಕೋಟೆ: ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯುಎಸಿ ಅಡಿಯಲ್ಲಿ ಬಯೋಟೆಕ್ನಾಲಜಿ ಹಾಗೂ ಮೈಕ್ರೋಬಯಾಲಜಿ ವಿಭಾಗಗಳಿಂದ ನಡೆದ ರಾಜ್ಯ ಮಟ್ಟದ ಎರಡು ದಿನದ ಕಾರ್ಯಗಾರವನ್ನು ಬೆಂಗಳೂರಿನ ಮಿಡಿಯೋಮಿಕ್ಸ್ ಸಂಸ್ಥೆಯ ಸೀನಿಯರ್ ಜಿನೋಮ್ ವಿಶ್ಲೇಷಕಿ ಶಿಲ್ಪಾ ರಾಠೋಡ ಹೇಳಿದರು. ಉದ್ಘಾಟಿಸಿದರು. ಬಳಿಕ ಮಾತನಾಡಿ, ಇಂದು ಮುಂದುವರೆದ ತಂತ್ರಜ್ಞಾನದಲ್ಲಿ ಸಸ್ಯ, ಪ್ರಾಣಿ, ಸೂಕ್ಷಾಣುಜೀವಿಗಳ ಅಧ್ಯಯನ ತುಂಬಾ ಮಹತ್ವವನ್ನು ಪಡೆದಿದೆ. ಈ ಕ್ಷೇತ್ರಗಳಲ್ಲಿ ಮುಂದುವರೆದವರಿಗೆ ಉದ್ಯೋಗಾವಕಾಶಗಳು ಹೇರಳವಾಗಿವೆ ಎಂದು ಹೇಳಿದರು.

ಆದಿಚುಂಚನಗಿರಿಯಲ್ಲಿ ಫೆ.19, 20 ರಂದು ಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳ

Feb 15 2024, 01:30 AM IST
ಕೃಷಿ, ಕೈಗಾರಿಕೆ, ಪರಿಸರ ಸಂರಕ್ಷಣೆ, ಬದಲಾಗುತ್ತಿರುವ ಹವಾಮಾನ ತಾಂತ್ರಿಕ ಮತ್ತು ಸಾಮಾಜಿಕ ಹೀಗೆ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದ ಪ್ರದರ್ಶನಗಳನ್ನೂ ಸಹ ಈ ಮೇಳದಲ್ಲಿ ಆಯೋಜಿಸಲಾಗಿದೆ. ಅಲ್ಲದೇ, ಈ ಮೇಳವು ಹೊಸ ಆಲೋಚನೆಗಳು ಹಾಗೂ ಸಲಹೆಗಳನ್ನು ವಿಶೇಷವಾಗಿ ಇತ್ತೀಚಿನ ಯುವ ಜನತೆಯಿಂದ ಆಹ್ವಾನಿಸುತ್ತದೆ. ಈ ದಿಸೆಯಲ್ಲಿ ಈ ಮೇಳದಲ್ಲಿ ಜರುಗಲಿರುವ ಕಾರ್ಯಕ್ರಮ ಒಂದು ವಿನೂತನ ಪಯತ್ನವಾಗಿದೆ.

ಸೈಬರ್ ಸೆಕ್ಯೂರಿಟಿಯಲ್ಲಿ ಎಐ ತಂತ್ರಜ್ಞಾನ ಪ್ರಮುಖ: ಪ್ರಶಾಂತ ಬಡಿಗೇರ

Feb 13 2024, 12:46 AM IST
ಬಾಗಲಕೋಟೆ: ಸೈಬರ್ ಸೆಕ್ಯೂರಿಟಿ ವಿಷಯದಲ್ಲಿ ಯಲ್ಲಿ ಕ್ರತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಬಳಕೆ ವೇಗವಾಗಿ ಹೆಚ್ಚುತ್ತಿದೆ. ಅನೇಕ ಕಂಪನಿಗಳು ತಮ್ಮ ಸೈಬರ್ ಸೆಕ್ಯೂರಿಟಿ ಕಾರ್ಯತಂತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಪ್ರಮುಖ ಸಾಧನವನ್ನಾಗಿ ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಬೆಳಗಾವಿಯ ಐಸೆಕ್ ಸೈಬರ್ ಸೆಕ್ಯೂರಿಟಿ ಸಲ್ಯೂಷನ್ಸ್ ನ ಮುಖ್ಯ ಎಂಜಿನಿಯರ್ ಪ್ರಶಾಂತ ಬಡಿಗೇರ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved