• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಂತ್ರಜ್ಞಾನ ಆಧಾರಿತ ಕಲಿಕೆ ಪರಿಣಾಮಕಾರಿ: ರಾಮಚಂದ್ರ ರಾಜೇ ಅರಸ್‌

Mar 04 2024, 01:18 AM IST
ಚಾಮರಾಜನಗರ ತಾಲೂಕಿನಾದ್ಯಂತ 30 ಸರ್ಕಾರಿ ಶಾಲೆಗಳಿಗೆ ಆಲ್‌ಇನ್‌ ಪ್ರೊಜೆಕ್ಟರ್‌ ವಿತರಣಾ ಕಾರ್ಯಕ್ರಮ

ತಂತ್ರಜ್ಞಾನ ಬಳಸಿ ಬಾಂಬ್‌ ಸ್ಫೋಟ ಭೇದಿಸಿ: ಸಿದ್ದರಾಮಯ್ಯ

Mar 03 2024, 01:32 AM IST
ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲು ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದಿನ ಮಕ್ಕಳಿಗೆ ಮಾಹಿತಿ ತಂತ್ರಜ್ಞಾನ ಅತಿ ಅವಶ್ಯಕ: ಟಿ.ಡಿ.ರಾಜೇಗೌಡ

Mar 02 2024, 01:47 AM IST
ಇಂದಿನ ಮಕ್ಕಳಿಗೆ ಕಂಪ್ಯೂಟರ್‌ ಶಿಕ್ಷಣ ಸೇರಿದಂತೆ ಮಾಹಿತಿ ತಂತ್ರಜ್ಞಾನ ಅತಿ ಅವಶ್ಯಕ ಎಂದು ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.

ವಿಕಸಿತ ಭಾರತಕ್ಕಾಗಿ ಸ್ವದೇಶಿ ತಂತ್ರಜ್ಞಾನ ಅತ್ಯವಶ್ಯ: ಡಾ.ಜಿ.ಬಿ. ದಾನಶೆಟ್ಟಿ

Mar 01 2024, 02:21 AM IST
ಬಾಘಲಕೋಟೆಯ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ. ಘಟಕದ ಅಡಿಯಲ್ಲಿ ವಿಜ್ಞಾನ ಸಂಘ ಗುರುವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಮ್ಮಿಕೊಂಡಿತ್ತು.

ತಂತ್ರಜ್ಞಾನ ತಪ್ಪಿಸಲಿದೆ ಸರ್ಕಾರಿ ಕಚೇರಿಗಳ ಏಜೆಂಟರ ಹಾವಳಿ

Mar 01 2024, 02:21 AM IST
ಸಕಾಲ ಮತ್ತು ಸೇವಾ ಸಿಂಧು ತಂತ್ರಾಂಶಗಳ ಮುಖಾಂತರ ಸುಲಭವಾಗಿ ಮತ್ತು ಪಾರದರ್ಶಕ ರೀತಿಯಲ್ಲಿ ಸೇವೆ ನೀಡಲಾಗುತ್ತದೆ. ಆಡಳಿತ ವಿಕೇಂದ್ರೀಕರಣದಿಂದ ಸರಳ ಆಡಳಿತ ಮಾಡಲು ಸಾಧ್ಯ

ವಿಕಸಿತ ಭಾರತಕ್ಕೆ ನೂತನ ತಂತ್ರಜ್ಞಾನ, ಸಂಶೋಧನೆ ಅಗತ್ಯ: ಪ್ರಾಧ್ಯಾಪಕ ಪ್ರೊ. ಕೆ.ಡಿ.ಪಿ. ನಿಗಮ್

Feb 29 2024, 02:03 AM IST
ವಿದ್ಯಾರ್ಥಿಗಳು ಹೊಸದನ್ನು ಕಲಿಯಲು ಆಸಕ್ತಿ ಹಾಗೂ ವೈಜ್ಞಾನಿಕ ಚಿಂತನೆ ಹೊಂದುವುದು ಮತ್ತು ಭಿನ್ನವಾಗಿ ವಿಚಾರ ಮಾಡುವುದನ್ನು ಕಲಿಯಬೇಕು ಎಂದು ಪ್ರಾಧ್ಯಾಪಕ ಪ್ರೊ. ಕೆ.ಡಿ.ಪಿ. ನಿಗಮ್ ಹೇಳಿದರು.

ತಂತ್ರಜ್ಞಾನ, ನೀರಿನ ಬಳಕೆಯಿಂದ ಕೃಷಿಯಲ್ಲಿ ಲಾಭ: ಪ್ರಗತಿಪರ ಕೃಷಿಕ

Feb 23 2024, 01:51 AM IST
ಆಧುನಿಕ ತಂತ್ರಜ್ಞಾನ ಅಳವಡಿಕೆ ಜತೆಗೆ ಮಳೆ ನೀರನ್ನು ಸಂರಕ್ಷಿಸಿ ಮಿತವಾಗಿ ಬಳಕೆ ಮಾಡಿ ಪರ್ಯಾಯ ಬೆಳೆಗಳನ್ನು ಬೆಳೆದರೆ ಕೃಷಿ ಕಾಯಕದಲ್ಲಿ ಲಾಭ ಹೊಂದಬಹುದು ಎಂದು ಪ್ರಗತಿಪರ ಕೃಷಿಕ ಎಂ.ಟಿ.ಕೃಷ್ಣೇಗೌಡ ಸಲಹೆ ನೀಡಿದರು. ಅರಕಲಗೂಡಲ್ಲಿ ಹಳ್ಳಿಧ್ವನಿ ಹಾಗೂ ರೇಡಿಯೋ ಕಿಸಾನ್ ದಿವಸ-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

24 ರಂದು ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ 6ನೇ ಘಟಿಕೋತ್ಸವ

Feb 21 2024, 02:04 AM IST
ಯುಜಿ, ಪಿಜಿ, ಪಿಎಚ್‌.ಡಿ ಸೇರಿದಂತೆ ಒಟ್ಟು 1660 ಮಂದಿಗೆ ಪದವಿ ಪ್ರಧಾನ ಮಾಡಲಾಗುವುದು. 1060 ಬಿಇ, 47 ಬಿಸಿಎ, 120 ಎಂ.ಟೆಕ್, 117 ಎಂಸಿಎ, 51 ಎಂಎಸ್ಸಿ, 256 ಎಂಬಿಎ ಮತ್ತು 9 ಪಿಎಚ್‌.ಡಿ ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ನಾನಾ ವಿಭಾಗಗಳಲ್ಲಿ ಅತೀ ಹೆಚ್ಚು ಅಂಕ ಪಡೆದ 32 ವಿದ್ಯಾರ್ಥಿಗಳು ಸೇರಿದಂತೆ 63 ವಿದ್ಯಾರ್ಥಿಗಳಿಗೆ ಪದಕ ನೀಡಲಾಗುವುದು. ಇದರಲ್ಲಿ 31 ದತ್ತಿ ಪದಕಗಳು ಸೇರಿವೆ

ಜ್ಞಾನ- ವಿಜ್ಞಾನ-ತಂತ್ರಜ್ಞಾನ ಮೇಳಕ್ಕೆ ವಿಧ್ಯುಕ್ತ ತೆರೆ

Feb 21 2024, 02:03 AM IST
ಚುಂಚಾದ್ರಿ ಮತ್ತು ಆದಿಶಕ್ತಿ ಸಭಾ ಭವನದಲ್ಲಿ 80ಕ್ಕೂ ಹೆಚ್ಚು ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳಿಂದ 1 ಸಾವಿರಕ್ಕೂ ಹೆಚ್ಚು ವಿಜ್ಞಾನ, ತಂತ್ರಜ್ಞಾನ ಹಾಗೂ ಆಧ್ಯಾತ್ಮಿಕ ಮಳಿಗೆಗಳು ತೆರೆದಿದ್ದು, ಹಲವು ಮೇಳ ವೀಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದವು. ಮಂಗಳವಾರವೂ ಸಹ ಸ್ಥಳೀಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೇಳವನ್ನು ವೀಕ್ಷಣೆ ಮಾಡಿದರು.

ವಿಜ್ಞಾನ, ತಂತ್ರಜ್ಞಾನ ವ್ಯಕ್ತಿಗಳಿಂದ ಜಗತ್ತಿಗೆ ಹಾನಿ, ತೊಂದರೆ ಇಲ್ಲ: ನಿರ್ಮಲಾನಂದನಾಥ ಸ್ವಾಮೀಜಿ

Feb 20 2024, 01:49 AM IST
ಒಂದು ಗಾಳಿಪಟ ಸೂತ್ರದ ಸಹಾಯದಿಂದ ಎಷ್ಟು ಎತ್ತರಕ್ಕಾದರೂ ಹಾರಿ ಹೋಗುತ್ತದೆ. ಸೂತ್ರ ಹರಿದರೆ ಗಾಳಿಪಟ ಎಲ್ಲಿ ಹೋಗುತ್ತದೆಂಬುದೂ ಗೊತ್ತಾಗುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಸೂತ್ರ ಹರಿದ ಗಾಳಿಪಟವಾಗಬಾರದು. ವಿಜ್ಞಾನ ಮತ್ತು ತಂತ್ರಜ್ಞಾನವೂ ಸಹ ಜ್ಞಾನದ ನೆಲೆಯನ್ನು ಕಳೆದುಕೊಂಡರೆ ನಮ್ಮ ಬದುಕು ಮೂರಾಬಟ್ಟೆಯಾಗುತ್ತದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved