• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಆದಾಯ ಹೆಚ್ಚಿಸಲು ಆಧುನಿಕ ತಂತ್ರಜ್ಞಾನ ಬಳಕೆ ಅನಿವಾರ್ಯ: ಶ್ರೀ ಕೃಷ್ಣ

Jan 25 2024, 02:03 AM IST
ಕೃಷಿ ಕ್ಷೇತ್ರದಲ್ಲಿ ಇಂದು ಹಿಂದಿನಂತಿಲ್ಲ. ಸಾಕಷ್ಠು ಬದಲಾವಣೆಗಳಾಗಿವೆ. ಕೃಷಿಯಲ್ಲಿ ಉತ್ಪಾದಕತೆ, ಆದಾಯ ಹೆಚ್ಚಿಸಲು ಆಧುನಿಕ ತಂತ್ರಜ್ಞಾನಗಳ ಬಳಕೆ ಅನಿವಾರ್ಯವಾಗಿದೆ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶ್ರೀ ಕೃಷ್ಣ ಹೇಳಿದರು.

ತಂತ್ರಜ್ಞಾನ ಅಭಿವೃದ್ಧಿಯಾಗಿ; ಸವಲತ್ತುಗಳು ಜನರಿಗೆ ಹತ್ತಿರವಾಗುತ್ತಿವೆ: ಮಧುಸೂದನ್‌

Jan 21 2024, 01:33 AM IST
ಕೇಂದ್ರ ಸರ್ಕಾರದ ಮಹತ್ವದ ತೀರ್ಮಾನಗಳಿಂದ ತಂತ್ರಜ್ಞಾನ ಅಭಿವೃದ್ಧಿಯಾಗಿದ್ದು, ಅದರ ಮೂಲಕ ಸರ್ಕಾರದ ಸವಲತ್ತುಗಳು ಜನರಿಗೆ ಹತ್ತಿರವಾಗುತ್ತಿವೆ.

ತಂತ್ರಜ್ಞಾನ ಸದುಪಯೋಗಪಡಿಸಿ: ಡಾ. ಮಂತರ್ ಗೌಡ ಕಿವಿಮಾತು

Jan 15 2024, 01:45 AM IST
ಮಡಿಕೇರಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ಇನ್ಫೋಸಿಸ್ ಹಾಗೂ ವೀರಲೋಕ ಪ್ರತಿಷ್ಠಾನದ ಮೂಲಕ ಉನ್ನತೀಕರಣಗೊಂಡಿರುವ ಕಂಪ್ಯೂಟರ್ ಪ್ರಯೋಗಾಲಯ ಕೊಠಡಿ ಉದ್ಘಾಟನೆಗೊಂಡಿತು.

ತಂತ್ರಜ್ಞಾನ, ಅಭಿವೃದ್ಧಿ ಹೆಸರಿನಿಂದ ಪ್ರಕೃತಿ ನಾಶ: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಳವಳ

Jan 12 2024, 01:45 AM IST
ಮೈಸೂರು ಸಂಸ್ಥಾನ, ನಮ್ಮ ಪೂರ್ವಜರು ಹಿಂದಿನಿಂದಲೂ ಸಹ ಪರಿಸರ ಸಂರಕ್ಷಣೆಗೆ ವನ್ಯಜೀವಿ ಸಂರಕ್ಷಣೆಗೆ ಆದ್ಯತೆ ನೀಡಿದ್ದರು. ಯಾಕೆಂದರೆ ಮೈಸೂರಿನ ಜನತೆ ಸದಾ ಪರಿಸರ ಪ್ರೇಮಿಗಳಾಗಿದ್ದಾರೆ. ಆದ್ದರಿಂದಲೇ ನಮ್ಮ ಪೂರ್ವಜನರು ಐತಿಹಾಸಿಕ ಈ ಅರಸನ ಕೆರೆಯಲ್ಲಿ ಜೀವಕಳೆ ತುಂಬಿ ವನ್ಯ ಜೀವಿಗಳ ಸಂರಕ್ಷಣೆ ಜೊತೆಗೆ ಈ ಭಾಗದ ರೈತರ ಬದುಕಿಗೂ ಆಸರೆಯಾಗಿದ್ದರು

ಬೆಂಗಳೂರು ಅಪೋಲೋ ಆಸ್ಪತ್ರೆಯಲ್ಲಿ ಮೋಸೇಸ್‌- 2.0 ತಂತ್ರಜ್ಞಾನ: ಡಾ. ಟಿ ಮನೋಹರ

Jan 10 2024, 01:46 AM IST

ಮೂತ್ರಪಿಂಡದಲ್ಲಿ ಕಲ್ಲು ಹಾಗೂ ಪ್ರಾಸ್ಟೇಟ್‌ನ ಶಸ್ತ್ರಚಿಕಿತ್ಸೆಯಲ್ಲಿ ಅತ್ಯಾಧುನಿಕ ಮೋಸೇಸ್ - 2.0 ತಂತ್ರಜ್ಞಾನವನ್ನು ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಅಳವಡಿಸಿಕೊಂಡಿದ್ದು, ಇದು ದೇಶದಲ್ಲೇ ಮೊದಲ ಹಾಗೂ ವಿಶ್ವದಲ್ಲಿ 3ನೇ ಆಸ್ಪತ್ರೆ ಆಗಿದೆ.

ಮೀನುಗಾರಿಕೆ, ಮತ್ಸ್ಯೋದ್ಯಮದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ

Jan 09 2024, 02:00 AM IST
ಮೀನುಗಾರಿಕೆ ಅತ್ಯಂತ ಲಾಭಾದಾಯಕ. ಈ ವೃತ್ತಿ ಅಷ್ಟೇ ಅಪಾಯಕಾರಿಯೂ ಹೌದು. ಈ ಹಿನ್ನೆಲೆ ಮೀನುಗಾರರು, ಮೀನು ವ್ಯವಹಾರಸ್ಥರು ನೈಪುಣ್ಯತೆ ಜತೆಗೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.

ಕೃಷಿ ತಂತ್ರಜ್ಞಾನ, ಇಂಧನ ಕ್ಷೇತ್ರಗಳ ಬೆಳವಣಿಗೆಯತ್ತ ಐಐಟಿ ಚಿತ್ತ

Dec 30 2023, 01:15 AM IST
ಆದ್ದರಿಂದ ಸುಸ್ಥಿರ ಬೆಳವಣಿಗೆಗೆ ಒತ್ತು ನೀಡುವ ಕ್ಷೇತ್ರಗಳಾಗಿ ಕೃಷಿ ತಂತ್ರಜ್ಞಾನದ ಜೊತೆಗೆ ಸ್ವಚ್ಛ ಇಂಧನ ಕ್ಷೇತ್ರ ಸಾಕಷ್ಟು ಬೆಳವಣಿಗೆಯಾಗಿ ಈ ಕ್ಷೇತ್ರಗಳಲ್ಲಿ ಹೆಚ್ಚು ಗಮನ ಹಾಗೂ ಸಂಶೋಧನೆ ಕೈಗೊಳ್ಳಲಾಗುವುದು ಎಂದು ಡಾ. ವೆಂಕಪಯ್ಯ ದೇಸಾಯಿ ತಿಳಿಸಿದ್ದಾರೆ

ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಗೆ ಒತ್ತು ನೀಡಿ

Dec 24 2023, 01:45 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಸಹಯೋಗದಲ್ಲಿ ಕೆವಿಕೆ ಆವರಣದಲ್ಲಿ ಶನಿವಾರ ರಾಷ್ಟ್ರೀಯ ರೈತ ದಿನಾಚರಣೆಯನ್ನು ಆಯೋಜಿಸಲಾಗಿತ್ತು.

ತಂತ್ರಜ್ಞಾನ ಬಳಸಿ ರೈತರ ಆದಾಯ ದ್ವಿಗುಣಗೊಳಿಸಲು ಪ್ರಯತ್ನ

Dec 24 2023, 01:45 AM IST
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಡ್ರೋಣ ಮೂಲಕ ರೈತರ ಬೆಳೆಗಳಿಗೆ ಔಷಧಿ ಸಿಂಪಡಣೆ ಮಾಡಲಾಗುವುದು. ಮುಂದಿನ ಐದು ವರ್ಷಗಳಲ್ಲಿ ತಂತ್ರಜ್ಞಾನ ಬಳಸಿ ರೈತರ ಆದಾಯ ದ್ವಿಗುಣಗೊಳಿಸಲು ಪ್ರಯತ್ನಿಸುತ್ತೇನೆ.

ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳಿ

Dec 21 2023, 01:15 AM IST
ರೈತರು ರಾಸಾಯನಿಕ ಗೊಬ್ಬರ ಬಳಸದೇ, ಸಾವಯವ ರಸಗೊಬ್ಬರ ಉಪಯೋಗಿಸಿ ಹೆಚ್ಚಿನ ಇಳುವರಿ ಪಡೆಯಬೇಕು. ರೈತರು ಕೃಷಿಯಲ್ಲಿ ವೈಜ್ಞಾನಿಕ ಹಾಗೂ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಕರೆ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved