• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಜಿಟಲ್‌ ತಂತ್ರಜ್ಞಾನ ಬಳಸಿ 500 ಯಕ್ಷಗಾನ ತಾಳಮದ್ದಳೆ ಕ್ಯಾಸೆಟ್‌ಗಳಿಗೆ ಸಾಗರದ ಎಂ.ಎಲ್‌. ಭಟ್ ಮರುಜೀವ

Jul 02 2025, 11:48 PM IST
ಯಕ್ಷಗಾನ ತಾಳಮದ್ದಳೆಯ 500 ಕ್ಯಾಸೆಟ್‌ಗಳನ್ನು ಸಂಗ್ರಹಿಸಿ, ಧ್ವನಿಯನ್ನು ಕಂಪ್ಯೂಟರಿಗೆ ವರ್ಗಾಯಿಸಿ, ಆಸಕ್ತರಿಗೆ ಪೆನ್‌ಡ್ರೈವ್‌ ಮೂಲಕ ಹಂಚುವ ಕಾಯಕಕ್ಕೆ ತುಂಬ ಸಹನೆ ಬೇಕು. ಅದನ್ನು ಸಾಗರದ ಎಂ.ಎಲ್. ಭಟ್ ತಪಸ್ಸಿನಂತೆ ಆಚರಿಸಿ ಸದ್ದಿಲ್ಲದೆ ಕಲಾಸೇವೆ ಮಾಡಿದ್ದಾರೆ.

ತಂತ್ರಜ್ಞಾನ ಬದಲಾವಣೆ ಪತ್ರಿಕೋದ್ಯಮಕ್ಕೆ ಸವಾಲು: ಕೆ.ರಾಜು ಮೊಗವೀರ

Jul 02 2025, 12:22 AM IST
ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (ಎಂಸಿಜೆ) ವಿಭಾಗ ಹಾಗೂ ಇತಿಹಾಸ ವಿಭಾಗಗಳ ಸಹಯೋಗದಲ್ಲಿ ಮಂಗಳವಾರ ಮಂಗಳಗಂಗೋತ್ರಿಯಲ್ಲಿ ಪತ್ರಿಕಾ ದಿನಾಚರಣೆ ನೆರವೇರಿತು.

ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಗಣಿತಶಾಸ್ತ್ರದ ಮಾದರಿಗೆ ಹೆಚ್ಚಿನ ಮಹತ್ವ

Jun 30 2025, 12:34 AM IST
ಕವಿವಿ ಗಣಿತಶಾಸ್ತ್ರ ಇತ್ತೀಚಿಗೆ ಅತ್ಯಾಧುನಿಕ ಪ್ರಯೋಗಾಲಯ ಅಭಿವೃದ್ಧಿಪಡಿಸಿಕೊಂಡಿದ್ದು, ಜಾಗತಿಕ ಮಟ್ಟದ ತಜ್ಞರನ್ನು ಕರೆಯಿಸಿ ಸಮ್ಮೇಳನ ಮಾಡುವ ಮೂಲಕ ಗಣಿತಶಾಸ್ತ್ರ ಪ್ರಚಲಿತ ಪ್ರವೃತ್ತಿಗಳ ಬಗ್ಗೆ ಬೆಳಕು ಚೆಲ್ಲುತ್ತಿರುವುದು ಹೆಮ್ಮೆಯ ಸಂಗತಿ.

ತಂತ್ರಜ್ಞಾನ ಆಧಾರಿತ ಪ್ರಯೋಗಗಳಿಂದ ಜ್ಞಾನವೃದ್ಧಿ

Jun 29 2025, 01:32 AM IST
ಎಲ್ಲಾ ಕ್ಷೇತ್ರದಲ್ಲಿ ಕಂಪ್ಯೂಟರ್ ತಂತ್ರಜ್ಞಾನ ಹಾಸುಹೊಕ್ಕಾಗಿದೆ. ಭವಿಷ್ಯತ್ತಿನಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸಿದೆ ಎಂದ ಅವರು, ಪ್ರಸ್ತುತ ವಿಶೇಷ ‌ಜ್ಞಾನ ಕೌಶಲ್ಯವಿದ್ದರೆ ಮಾತ್ರ ಅವಕಾಶ ಪಡೆಯಲು ಸಾಧ್ಯ.

ಉತ್ಕೃಷ್ಟ ಸೇವೆಗೆ ತಂತ್ರಜ್ಞಾನ ಅನಿವಾರ್ಯ: ಸಚಿವ ಶಿವಾನಂದ ಪಾಟೀಲ

Jun 23 2025, 11:47 PM IST
ಕಂದಾಯ ಇಲಾಖೆ ಸರ್ಕಾರದ ಜೀವನಾಡಿಯಾಗಿದೆ. ಅಲ್ಲಿರುವ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಪತ್ರಕರ್ತರು ತಂತ್ರಜ್ಞಾನ ಬಳಸಲಿ: ಅಜ್ಜಮಾಡ ರಮೇಶ್ ಕುಟ್ಟಪ್ಪ

Jun 19 2025, 11:50 PM IST
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಸ್ಮರಣ ಸಂಚಿಕೆ ಬೆಳ್ಳಿ ಪಯಣ ಬಿಡುಗಡೆ ಸಮಾರಂಭ ನಡೆಯಿತು.

ನಮ್ಮ ಜ್ಞಾನ ಪದ್ಧತಿಗೆ ತಂತ್ರಜ್ಞಾನ ಬೆರೆತಾಗ ಹೆಚ್ಚು ಅನುಕೂಲ: ಡಾ.ಕೆ.ಉಲ್ಲಾಸ್‌ ಕಾಮತ್‌

Jun 18 2025, 11:48 PM IST
ಪ್ರಸ್ತುತ ದಿನಮಾನದಲ್ಲಿ ಭಾರತೀಯ ಜ್ಞಾನ ಪದ್ಧತಿಯೊಂದಿಗೆ ಆಧುನಿಕ ತಂತ್ರಜ್ಞಾನವನ್ನು ಬೆಸೆಯುವ ಅಗತ್ಯವಿದೆ. ಭಾರತೀಯ ಜ್ಞಾನ ಪರಂಪರೆಗೆ ಬಹಳ ಇತಿಹಾಸವಿದೆ. ಪ್ರಾಚೀನ ಕಾಲದಿಂದಲೂ ನಮ್ಮ ಜ್ಞಾನ ವಿಸ್ತಾರವಾಗಿದೆ. ರಾಮಯಾಣ, ಮಹಾಭಾರತ, ವೇದಗಳು, ಗೀತೆ ಮುಂತಾದ ಗ್ರಂಥಗಳಲ್ಲಿ ನಮ್ಮ ಜ್ಞಾನದ ಮಹತ್ವ ಅರಿಯಬಹುದು.

ವಿಜ್ಞಾನ, ತಂತ್ರಜ್ಞಾನ ಮುಂದುವರಿದರೂ ಕೃತಕ ರಕ್ತ ತಯಾರಿಕೆ ಸಾಧ್ಯವಿಲ್ಲ: ದಿನೇಶ್

Jun 13 2025, 04:04 AM IST
ವಿಜ್ಞಾನ, ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಕೃತಕ ರಕ್ತ ತಯಾರಿಕೆ ಸಾಧ್ಯವಾಗಿಲ್ಲ ಎಂದು ದಿನೇಶ್‌ ಹೇಳಿದರು.

ಪ್ರಪಂಚದ ಎಲ್ಲಾ ತಂತ್ರಜ್ಞಾನ ಮನುಷ್ಯನ ಮೆದುಳಿನ ಕೊಡುಗೆ: ಡಾ.ಸಂಧ್ಯಾ ಕಾವೇರಿ

Jun 06 2025, 11:47 PM IST
ನರಸಿಂಹರಾಜಪುರ, ಪ್ರಪಂಚದ ಎಲ್ಲಾ ತಂತ್ರಜ್ಞಾನ ಮನುಷ್ಯನ ಮೆದುಳಿನ ಕೊಡುಗೆಗಳೇ ಆಗಿವೆ ಎಂದು ಶಿವಮೊಗ್ಗದ ಡಾ.ಅಶೋಕ್ ಪೈ ವಿದ್ಯಾ ಸಂಸ್ಥೆಯ ಪ್ರಾಚಾರ್ಯ ಹಾಗೂ ಸಮಾಲೋಚಕಿ ಸಂಧ್ಯಾ ಕಾವೇರಿ ತಿಳಿಸಿದರು.

ಹವಾಮಾನ ವೈಪರಿತ್ಯ ನಿರ್ವಹಣೆಗೆ ಎಐ ತಂತ್ರಜ್ಞಾನ ಬಳಕೆ ಸಾಧ್ಯ: ಎಡಿಸಿ ಅಬೀದ್ ಗದ್ಯಾಳ

Jun 01 2025, 02:17 AM IST
ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆ.ಎಸ್.ಸಿ.ಎಸ್.ಟಿ) ಸಹಯೋಗದಲ್ಲಿ ಹವಾಮಾನ ಬದಲಾವಣೆ ಕುರಿತಾದ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆಯ ಕುರಿತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved