ಅಖಿಲ ಭಾರತ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ಗೊರುಚ ಅವರು ಕನ್ನಡ ಭಾಷೆಯನ್ನು ತಂತ್ರಜ್ಞಾನಕ್ಕೆ ಹೊಂದಿಸುವ ಅನಿವಾರ್ಯತೆ ಹಾಗೂ ತಂತ್ರಜ್ಞಾನದ ಜತೆ ಕನ್ನಡವನ್ನು ಜೋಡಿಸಿ ಸಶಕ್ತಗೊಳಿಸುವ ಕುರಿತು ನಾಲ್ಕು ಮಹತ್ವದ ಸಲಹೆಗಳನ್ನು ನೀಡಿದ್ದಾರೆ.