• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಲ್ಲಾಗಟ್ಟೆ ಆಸ್ಪತ್ರೆಯಲ್ಲಿ ತಂತ್ರಜ್ಞಾನ ಆಧಾರಿತ ಚಿಕಿತ್ಸೆ ಶ್ಲಾಘನೀಯ

Feb 11 2025, 12:50 AM IST
ರಾಜ್ಯದಲ್ಲೇ ಮಹತ್ವದ ತಂತ್ರಜ್ಞಾನ ಆಧಾರಿತ ಚಿಕಿತ್ಸೆ ನೀಡುವ ವಿಧಾನ ಆರಂಭಿಸಿದ ತರಳಬಾಳು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಅವರ ದೂರದೃಷ್ಟಿಗೆ ನಾನು ಆಭಾರಿ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

ಜೀವನ ಸುಧಾರಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸಿ: ಡಾ.ಟೆಸ್ಸಿ ಥಾಮಸ್‌

Feb 09 2025, 01:30 AM IST
ಪ್ರತಿಯೊಬ್ಬರ ಜೀವನ ಸುಧಾರಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಮಾದರಿ ಸಮಾಜ ರೂಪಿಸುವುದು ಇವತ್ತಿನ ಎಂಜಿನಿಯರ್ ಪದವೀಧರರ ಜವಾಬ್ದಾರಿಯಾಗಿದೆ

ಅರಿವು ಕೇಂದ್ರಗಳಲ್ಲಿ ಅಂಗವಿಕಲರಿಗೆ ಬ್ರೈಲ್‌ ಸಾಹಿತ್ಯ, ಸಹಾಯಕ ತಂತ್ರಜ್ಞಾನ ಒಳಗೊಂಡ ವಿಶೇಷ ‘ದರ್ಶಿನಿ’

Feb 07 2025, 11:32 AM IST

ಗ್ರಾಮೀಣ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಅರಿವು ಕೇಂದ್ರಗಳಲ್ಲಿ ಅಂಗವಿಕಲ ಅಭ್ಯರ್ಥಿಗಳಿಗೆ ಅನುವಾಗುವಂತೆ ಬ್ರೈಲ್‌ ಸಾಹಿತ್ಯ, ಸಹಾಯಕ ತಂತ್ರಜ್ಞಾನ ಒಳಗೊಂಡ ‘ದರ್ಶಿನಿ’ ವಿಶೇಷ ಸಾಧನಗಳ ವ್ಯವಸ್ಥೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಗುರುವಾರ ಚಾಲನೆ ನೀಡಿದರು.

ಯುವಕರಿಗೆ ತಂತ್ರಜ್ಞಾನ ವ್ಯಸನವಾಗಿದೆ

Feb 06 2025, 11:46 PM IST
ತುಮಕೂರು: ಪ್ರಸ್ತುತ ಸಮಾಜದಲ್ಲಿ ಯುವಕ ಯುವತಿಯರಿಗೆ ತಂತ್ರಜ್ಞಾನ ಎಂಬುದು ವ್ಯಸನವಾಗಿದೆ. ಅದರಿಂದ ಅವರು ಹೊರಬರಲಾಗುತ್ತಿಲ್ಲ. ಆದ್ದರಿಂದ ತಂತ್ರಜ್ಞಾನದಲ್ಲಿ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚಾಗುತ್ತಿವೆ ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಅಭಿಪ್ರಾಯಪಟ್ಟರು.

ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಕಡೆಗೂ ತರಳಬಾಳು ಶ್ರೀ ಚಿಂತನೆ

Feb 06 2025, 11:45 PM IST
ಶಿಕ್ಷಣ, ಆರೋಗ್ಯ, ತಂತ್ರಜ್ಞಾನ ಅಳವಡಿಕೆ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಎಚ್.ಆರ್. ಬಸವರಾಜಪ್ಪ, ಕೆ.ಪಿ. ಬಸವರಾಜ್‌ ಮುಂತಾದವರು ಭಾಗಿಯಾಗಿದ್ದರು.

ಮಣ್ಣು, ನೀರಿನ ನಿರ್ವಹಣೆ ತಂತ್ರಜ್ಞಾನ ಪ್ರಚಲಿತಗೊಳ್ಳಲಿ: ಡಾ. ಪಿ.ಎಲ್. ಪಾಟೀಲ

Feb 06 2025, 12:18 AM IST
ನಾವೀನ್ಯತೆ ಮತ್ತು ಕೃಷಿ ಉದ್ಯಮಶೀಲತೆ ಯೋಜನೆಯ ಲಾಭವನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಡಾ. ಪಿ.ಎಲ್. ಪಾಟೀಲ ಹೇಳಿದರು.

ಡಿಜಿಟಲ್ ತಂತ್ರಜ್ಞಾನ ಯುಗದಲ್ಲಿ ಭದ್ರತಾ ಕ್ರಮ ಅಗತ್ಯ: ಡಾ. ಆಲ್ವಿನ್‌

Jan 31 2025, 12:45 AM IST
ಎನ್.ಐ.ಟಿ.ಕೆ ಸುರತ್ಕಲ್ ಸೈಬರ್ ಸೆಕ್ಯೂರಿಟಿ ರೀಸರ್ಚ್ ಲ್ಯಾಬ್ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಕಾರದೊಂದಿಗೆ ಶಾಲಾ ಕಾಲೇಜುಗಳಲ್ಲಿ “ಸೈಬರ್ ಸೆಕ್ಯೂರಿಟಿ ಮತ್ತು ಕ್ರಿಪ್ಟೋಗ್ರಫಿ” ಕಾರ್ಯಾಗಾರಗಳನ್ನು ಏರ್ಪಡಿಸಿ ಭದ್ರತೆಯ ಹಲವು ಮಜಲುಗಳನ್ನು ಪರಿಚಯಿಸುವ ಪ್ರಯತ್ನ ಮಾಡುತ್ತಿದೆ ಎಂದರು.

ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದ ಸಾಧನೆ ಅಪಾರ: ಮುಂಡಗೋಡ ತಹಸೀಲ್ದಾರ್ ಶಂಕರ ಗೌಡಿ

Jan 27 2025, 12:47 AM IST
ಜಾತಿ, ಭಾಷೆ, ಪ್ರದೇಶ, ಲಿಂಗ ಇವೆಲ್ಲವನ್ನು ಮೀರಿ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದೆ. ಹಕ್ಕುಗಳನ್ನು ಅನುಭವಿಸುವ ಕರ್ತವ್ಯಗಳ ಕಡೆಗೂ ಗಮನ ನೀಡುವ ಅವಶ್ಯಕತೆ ಇದೆ.

ಸಹಕಾರ ಕ್ಷೇತ್ರದಿಂದ ತಂತ್ರಜ್ಞಾನ ಆಧಾರಿತ ಸೇವೆ

Jan 23 2025, 12:46 AM IST
ಸಹಕಾರ ಕ್ರೇತ್ರ ಪ್ರಾರಂಭದಿಂದ ರೈತರು, ಕಾರ್ಮಿಕರಿಗೆ, ಆರ್ಥಿಕವಾಗಿ ಅಬಲರಾದ ಜನರಿಗೆ ನೆರವಾಗಲು ತಾನೇ ರಚಿಸಿಕೊಂಡು ತಾನೇ ಮುನ್ನೆಡೆಸುವ ಉದ್ದೇಶದಿಂದ ಪ್ರಾರಂಭಗೊಂಡಿದೆ

ಕೊಟ್ಟಮುಡಿಯಲ್ಲಿ ಮಾಹಿತಿ ತಂತ್ರಜ್ಞಾನ ಕಲಿಕಾ ಕೇಂದ್ರ ಉದ್ಘಾಟನೆ

Jan 15 2025, 12:48 AM IST
ಪದವಿಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಯೋಜಿಸಿರುವ ಮಾಹಿತಿ ತಂತ್ರಜ್ಞಾನ ಕಲಿಕಾ ಕೇಂದ್ರವನ್ನು ಉದ್ಘಾಟಿಸಲಾಯಿತು. ವಿವಿಧೆಡೆಯಿಂದ ಆಗಮಿಸಿದ್ದ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved