• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಶಾಸಕ ಟಿ.ಡಿ.ರಾಜೇಗೌಡ

Oct 28 2024, 12:50 AM IST
ನರಸಿಂಹರಾಜಪುರ, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಸಲು ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜತೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ(ಕ್ರೆಡಲ್) ಒಪ್ಪಂದ ಮಾಡಿಕೊಂಡಿದೆ ಎಂದು ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಆಲೋಚನೆ ಇಲ್ಲದ ತಂತ್ರಜ್ಞಾನ ಹಾನಿಕಾರಕ: ಪ್ರೊ. ಕೆ.ಪಣಿರಾಜ್

Oct 23 2024, 12:47 AM IST
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ಧ್ವನಿ ವಿನ್ಯಾಸದ ಐದು ದಿನಗಳ ಕಾರ್ಯಾಗಾರ ನಡೆಯಿತು.

ತಂತ್ರಜ್ಞಾನ ಯುಗದಲ್ಲಿ ಅಪರಾಧ ಕೇಸು ಭೇದಿಸುವುದು ಪೊಲೀಸರಿಗೆ ಸವಾಲು

Oct 22 2024, 12:22 AM IST
ಇಂದು ಪೊಲೀಸರ ಸೇವೆ ಅಷ್ಟು ಸುಲಭವಾಗಿಲ್ಲ.

ಐಟಿಐ ವಿದ್ಯಾರ್ಥಿಗಳಿಗೆ ಸಿಗದ ಟಾಟಾ ತಂತ್ರಜ್ಞಾನ

Oct 13 2024, 01:10 AM IST
ಮಂಡ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಜಾಗದ ಕೊರತೆ ಇದ್ದ ಕಾರಣ ೨೦ ಮೇ ೨೦೨೩ರಂದು ಟಾಟಾ ಟೆಕ್ನೋಲಜಿ ಸಹಯೋಗದೊಂದಿಗೆ ಉನ್ನತೀಕರಿಸಿದ ತಾಂತ್ರಿಕ ಚಟುವಟಿಕಾ ಕೇಂದ್ರದ ಕಟ್ಟಡವನ್ನು ನಗರದ ಮೈಷುಗರ್ ಪ್ರೌಢಶಾಲೆ ಪಕ್ಕದಲ್ಲಿರುವ ಮೈಷುಗರ್ ಕಾರ್ಖಾನೆ ರೈತರ ಕ್ಷೇಮಾಭಿವೃದ್ಧಿ ಟ್ರಸ್ಟ್‌ಗೆ ಸೇರಿದ ಜಾಗದಲ್ಲಿ ನಿರ್ಮಿಸಿದ್ದು ಅದೀಗ ಅನಾಥವಾಗಿದೆ.

ವಿಂಬಲ್ಡನ್‌ನಲ್ಲಿನ್ನು ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಒತ್ತು : ಲೈನ್‌ ಜಡ್ಜ್‌ ಬದಲು ಎಐ ಬಳಸಲು ನಿರ್ಧಾರ!

Oct 10 2024, 02:30 AM IST
ವಿಂಬಲ್ಡನ್‌ನಲ್ಲಿ ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಒತ್ತು. ಲೈನ್‌ ಜಡ್ಜ್‌ಗಳ ಬದಲು ಕೃತಕ ಬುದ್ಧಿಮತ್ತೆ ಬಳಕೆ ಮಾಡಲು ಆಲ್‌ ಇಂಗ್ಲೆಂಡ್‌ ಕ್ಲಬ್‌ ನಿರ್ಧಾರ. 2025ರಿಂದ ಈ ವ್ಯವಸ್ಥೆ ಜಾರಿ.

ಛಾಯಾಗ್ರಾಹಕರು ತಂತ್ರಜ್ಞಾನ ಬಳಸಿ ವೃತ್ತಿಗೆ ಚೈತನ್ಯ ತಂದುಕೊಳ್ಳಲಿ-ಶಾಸಕ ಮಾನೆ

Sep 30 2024, 01:37 AM IST
ಹಲವು ಸವಾಲುಗಳ ನಡುವೆ ಛಾಯಾಗ್ರಾಹಕರು, ವಿಡಿಯೋಗ್ರಾಫರ್ ವೃತ್ತಿ ಧರ್ಮದ ಜೊತೆಗೆ ಪ್ರವೃತ್ತಿಗೆ ಆದ್ಯತೆ ನೀಡುತ್ತಿರುವುದು ಇಂದಿನ ವಾಸ್ತವವಾಗಿದ್ದು, ಹೊಸ ತಂತ್ರಜ್ಞಾನ ಬಳಸಿ ಈಗ ವೃತ್ತಿಗೆ ಚೈತನ್ಯ ತಂದುಕೊಳ್ಳುವ ಅಗತ್ಯವಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಕೃಷಿ ಅಭಿವೃದ್ಧಿಪಡಿಸಿ: ರೈತರಿಗೆ ಮಂಜುನಾಥಗೌಡ ಸಲಹೆ

Sep 28 2024, 01:31 AM IST
ರೈತರು ಕೃಷಿ ಮೇಲೆ ಸಂಪೂರ್ಣ ಅವಲಂಬಿತರಾಗಿ ಉತ್ತಮ ಬೆಳೆ ಬೆಳೆಯಬೇಕು ಎಂಬ ಭಾವನೆ ಇದೆಯಾದರೂ ಕೃಷಿ ಕಾರ್ಮಿಕರ ಸಮಸ್ಯೆಯಿಂದ ವ್ಯವಸಾಯದಿಂದ ವಿಮುಖರಾಗುವ ಪರಿಸ್ಥಿತಿ ತಲೆದೋರಿದೆ. ಈ ಸಮಸ್ಯೆಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ ಬಗೆಹರಿಸಿಕೊಳ್ಳಬೇಕು .

ಜಗತ್ತಿಗೆ ಒಳಿತಾಗುವ ತಂತ್ರಜ್ಞಾನ ಬಳಕೆ ಆಗಲಿ: ಬಸವಲಿಂಗ ಶ್ರೀ

Sep 26 2024, 11:33 AM IST
ಜಗತ್ತನ್ನು ಉಳಿಸುವ ಮಾರ್ಗಡೆದೆಗೆ ಎಂಜಿನಿಯರ್‌ಗಳು ಕೈ ಜೋಡಿಸಿದರೆ ಮಾನವನ ಸಂಕುಲವನ್ನು ಶ್ರೀಮಂತಗೊಳಿಸಬಹುದು.

ಮೆಡಿಕಲ್ ತಂತ್ರಜ್ಞಾನ ಹಾಗೂ ಕಡಿಮೆ ಬೆಲೆಗೆ ಗುಣಮಟ್ಟದ ಚಿಕಿತ್ಸೆ ನೀಡಲು ಬೆಂಗಳೂರನ್ನು ಮೆಡಿಕಲ್ ಹಬ್ ಮಾಡಿ: ಶಾಸಕ ಶರತ್‌

Sep 20 2024, 01:37 AM IST
ಬೆಂಗಳೂರು ಐಟಿಬಿಟಿ ನಗರವಾಗಿ ಗುರುತಿಸಿಕೊಂಡಂತೆ ಮೆಡಿಕಲ್ ಹಬ್ ಆಗಿ ಬೆಳೆಯಬೇಕೆಂದು ಶಾಸಕ ಶರತ್ ಬಚ್ಚೇಗೌಡ ಅಭಿಪ್ರಾಯಪಟ್ಟಿದ್ದಾರೆ. ಎಂವಿಜೆ ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ವೈದ್ಯರ ಪಾತ್ರ ಮಹತ್ವದ್ದೆಂದು ಹೇಳಿದರು.

ಭವಿಷ್ಯಕ್ಕೆ ತಂತ್ರಜ್ಞಾನ ಮಾರ್ಗದರ್ಶಕ

Sep 18 2024, 01:58 AM IST
ಬದಲಾಗುತ್ತಿರುವ ತಂತ್ರಜ್ಞಾನದ ಸಂದರ್ಭದಲ್ಲಿ ಎಂಜಿನಿಯರ್ಸ್‌ಗಳು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವುದು ಅಗತ್ಯವಾಗಿದೆ. ಎಂಜಿನಿಯರ್ಸ್‌ಗಳು ನಿರಂತರ ಕಲಿಕೆಯಿಂದ ಜ್ಞಾನ ವೃದ್ಧಿಸಿಕೊಳ್ಳಬೇಕು
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 17
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved