• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ರಕರ್ತರು ತಂತ್ರಜ್ಞಾನ ಸವಾಲು ಎದುರಿಸಲೇಬೇಕು: ಪ್ರಭಾಕರ್

Sep 14 2024, 01:49 AM IST
ಪ್ರಸ್ತುತ ತಂತ್ರಜ್ಞಾನ ಎಂಬ ಸವಾಲು ಪತ್ರಕರ್ತರ ಮುಂದಿದ್ದು, ಹಾರ್ಡ್‌ವೇರ್‌ನಂತಿದ್ದ ಪತ್ರಕರ್ತರು ಈಗ ಸಾಫ್ಟ್‌ವೇರ್ ಆಗುವತ್ತಾ ಹೆಜ್ಜೆ ಹಾಕಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕೃಷಿಯಲ್ಲಿ ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಿ

Sep 12 2024, 01:53 AM IST
ಕೃಷಿ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ರೈತರು ಹಳೆ ಪದ್ದತಿಯ ಬದಲು ಕೃಷಿಯಲ್ಲಿ ಹೊಸ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು. ತಿಪಟೂರಿನಲ್ಲಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ ಹಾಗೂ ರೈತರಿಗೆ ಕೃಷಿ ಯಂತ್ರೋಪಕರಣಗಳು ಮತ್ತು ಸೂಕ್ಷ್ಮ ನೀರಾವರಿ ಘಟಕಗಳನ್ನು ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಂತ್ರಜ್ಞಾನ ಯುಗದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು

Sep 12 2024, 01:49 AM IST
ಮೌಲ್ಯಾಧಾರಿತ ಶಿಕ್ಷಣ ಕೇವಲ ಮಾತಿನಲ್ಲಿರದೇ, ಅದು ಈಶ್ವರಮ್ಮ ಶಾಲೆಯಲ್ಲಿ ಮಕ್ಕಳ ನಡೆವಳಿಕೆಯಲ್ಲಿ ಪ್ರತಿಬಿಂಬಿತವಾಗುತ್ತಿದೆ ಎಂದು ಎವಿಕೆ ಕಾಲೇಜಿನ ವಿಶ್ರಾಂತ ಆಂಗ್ಲಭಾಷಾ ಪ್ರಾಧ್ಯಾಪಕರಾದ ಡಾ. ಪಿ.ಎಂ. ಅನುರಾಧ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

5 ವರ್ಷದಲ್ಲಿ 30000 ಉದ್ಯೋಗ: ಹೊಸ ಜೈವಿಕ ತಂತ್ರಜ್ಞಾನ ನೀತಿ- 20 ಸಾವಿರ ಜನರಿಗೆ ವಿಶೇಷ ಕೌಶಲ್ಯ ತರಬೇತಿ ನೀಡುವ ಗುರಿ

Sep 07 2024, 01:42 AM IST

ಕರ್ನಾಟಕವನ್ನು ಜಾಗತಿಕ ಜೈವಿಕ ತಂತ್ರಜ್ಞಾನ (ಬಿಟಿ)ದ ಉತ್ಪಾದನಾ ಕೇಂದ್ರವನ್ನಾಗಿಸುವ ಗುರಿಯ ಜತೆಗೆ 2029ರ ವೇಳೆ ಬಿಟಿ ಕ್ಷೇತ್ರದಲ್ಲಿ 30 ಸಾವಿರ ಉದ್ಯೋಗ ಸೃಷ್ಟಿ ಮತ್ತು 20 ಸಾವಿರ ಜನರಿಗೆ ವಿಶೇಷ ಕೌಶಲ್ಯ ತರಬೇತಿ ನೀಡುವ ಗುರಿ 

ಮನುಷ್ಯನ ಅಂಗಾಂಗ ಉತ್ಪಾದಿಸುವ ತಂತ್ರಜ್ಞಾನ ಬರಲಿದೆ

Sep 07 2024, 01:34 AM IST
ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರವಾದ ಬೆಳವಣಿಗೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮನುಷ್ಯನಿಗೆ ಅಗತ್ಯವಿರುವ ಕಣ್ಣು, ಕಿವಿ, ಕೈ ಕಾಲುಗಳನ್ನು ಉತ್ಪಾದಿಸುವ ಮತ್ತು ಬೆಳೆಸುವ ತಂತ್ರಜ್ಞಾನ ಬರಲಿದೆ ಎಂದು ಶಾಸಕ ಡಾ. ರಂಗನಾಥ್ ತಿಳಿಸಿದ್ದಾರೆ.

ಅಪರಾಧ ಪತ್ತೆಗೆ ಆಧುನಿಕ ತಂತ್ರಜ್ಞಾನ ಬಳಸಿ: ಎಸ್‌ಪಿ

Sep 04 2024, 01:53 AM IST
ಆಧುನಿಕತೆ, ತಂತ್ರಜ್ಞಾನ ಮುಂದುವರಿದಂತೆಲ್ಲಾ ಅಪರಾಧ ಪ್ರಕರಣಗಳು, ಅಪರಾಧದ ಸ್ವರೂಪಗಳು ಬದಲಾಗುತ್ತಿದ್ದು, ಅಪರಾಧಗಳ ಪತ್ತೆ ಜೊತೆ ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆ ಹಾಕುವುದೂ ಅತಿ ಮುಖ್ಯ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಂಶೋಧನೆಗೆ ಮುಂದಾಗಿ

Sep 02 2024, 02:15 AM IST
ಇಂದು ತಾಂತ್ರಿಕ ಮತ್ತು ಆಧುನಿಕ ಜಗತ್ತಾಗಿರುವ ಕಾರಣ ವಿಜ್ಞಾನ, ಸಂಶೋಧನೆಯತ್ತ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ತಿಳಿಸಿದರು.

ಬೆಂಗಳೂರು : ವಿಶ್ವದಲ್ಲೇ ಮೊದಲ ಬಾರಿಗೆ ಭಾರೀ ವಾಹನಗಳಿಗೂ ಬ್ಯಾಟರಿ ಸ್ವಾಪಿಂಗ್‌ ತಂತ್ರಜ್ಞಾನ !

Aug 30 2024, 01:14 AM IST
ವಿಶ್ವದಲ್ಲೇ ಮೊದಲ ಬಾರಿಗೆ ದ್ವಿಚಕ್ರ ವಾಹನ ಮತ್ತು ಆಟೋಗಳಲ್ಲಿ ಬ್ಯಾಟರಿ ವಿನಿಮಯ (ಸ್ವಾಪಿಂಗ್‌) ಮಾಡುವ ರೀತಿಯಲ್ಲಿಯೇ ಭಾರೀ ವಾಹನಗಳಲ್ಲಿಯೂ ಆ ತಂತ್ರಜ್ಞಾನವನ್ನು ಸಂಶೋಧಿಸಲಾಗಿದ್ದು, ನಗರದಲ್ಲಿ ಆಯೋಜಿಸಲಾಗಿರುವ ಪ್ರವಾಸ್‌ 4.0 ಸಮಾವೇಶದಲ್ಲಿ ಪ್ರದರ್ಶನಗೊಳ್ಳುತ್ತಿದೆ.

ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕ ಆಡಳಿತ: ಸಿದ್ದರಾಮಯ್ಯ

Aug 28 2024, 01:39 AM IST
ರಾಜ್ಯದ ಅಭಿವೃದ್ಧಿ ಗುರಿ ತಲುಪಲು ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನೀತಿ ಆಯೋಗದ ಸಭೆಯಲ್ಲಿ ಅವರು ಮಾತನಾಡಿದರು.

ಕೃಷಿಯಲ್ಲಿ ತಂತ್ರಜ್ಞಾನ ಬಳಕೆಯಿಂದ ಆರ್ಥಿಕ ಅನುಕೂಲ-ಲಮಾಣಿ

Aug 26 2024, 01:40 AM IST
ಕೃಷಿಯಲ್ಲಿ ತಂತ್ರಜ್ಞಾನದ ಬಳಕೆ ಮೂಲಕ ಸುಧಾರಿತ ಕೃಷಿಗೆ ಮುಂದಾದಲ್ಲಿ ಆರ್ಥಿಕ ಅನುಕೂಲ ಹಾಗೂ ಸಮಯದ ಉಳಿತಾಯವೂ ಸಾಧ್ಯ ಎಂದು ಆತ್ಮಾ ಯೋಜನೆ ಅಕ್ಕಿಆಲೂರು ಆರ್‌ಎಸ್‌ಕೆ ತಾಂತ್ರಿಕ ವಿಭಾಗದ ವ್ಯವಸ್ಥಾಪಕ ಸಂಜೀವ ಲಮಾಣಿ ತಿಳಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 17
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved