• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಂದೆ-ತಾಯಿಗಿಂತ ದೇವರಿಲ್ಲ

Jan 21 2024, 01:32 AM IST
ತಾಳಿಕೋಟೆ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ವೀರಶೈವ ವಿಧ್ಯಾವರ್ದಕ ಸಂಘದ ವತಿಯಿಂದ ಶನಿವಾರ ಸಂಘದ ಸಭಾಭವನದಲ್ಲಿ ಆದರ್ಶ ಶಿಕ್ಷಕರಾದ ಭೋರಮ್ಮ ಟಿ.ಸಜ್ಜನ, ಡಾ.ಅಶ್ವೀನಿ ಆರ್ ಜೋಗೂರ ಸನ್ಮಾನ ಕಾರ್ಯಕ್ರಮದಲ್ಲಿ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಸಿದ್ದಲಿಂಗ ದೇವರು ಮಾತನಾಡಿದರು.

ಸೋಮವಾರಪೇಟೆಯಲ್ಲಿದೆ ಅರುಣ್‌ ಯೋಗಿರಾಜ್‌ ತಂದೆ ಕೆತ್ತಿದ್ದ ರಾಮನ ವಿಗ್ರಹ!

Jan 21 2024, 01:31 AM IST
ಇಡೀ ದೇಶವೇ ಎದುರು ನೋಡುತ್ತಿರುವ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ವೀರಾಜಮಾನವಾಗಲಿರುವ ಶ್ರೀರಾಮನ ವಿಗ್ರಹವನ್ನು ನಮ್ಮದೇ ರಾಜ್ಯದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿದ್ದರೆ, ಸೋಮವಾರಪೇಟೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡು ನಿತ್ಯ ಪೂಜೆ ಸ್ವೀಕರಿಸುತ್ತಿರುವ ಶ್ರೀರಾಮನ ವಿಗ್ರಹ ಅರುಣ್ ಅವರ ತಂದೆ ಯೋಗಿರಾಜ್ ಅವರಿಂದ ನಿರ್ಮಿಸಲ್ಪಿಟ್ಟಿದೆ.

ನಿಮ್ಮ ತಂದೆ-ತಾಯಿಗಳಲ್ಲಿ ಹಿರೋ ಕಾಣಿರಿ: ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ

Jan 15 2024, 01:45 AM IST
ತಂದೆ -ತಾಯಿಗಳಲ್ಲಿ ನಿಮ್ಮ ಹಿರೋಗಳನ್ನು ಕಾಣುವುದು ಹೆಚ್ಚು ಸೂಕ್ತವಾಗಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಯುವಕರಿಗೆ ಕಿವಿಮಾತು ಹೇಳಿದ್ದಾರೆ.

ಜಗತ್ತಿನಲ್ಲಿ ತಂದೆ ತಾಯಂದಿರ ಕಡೆಗಣನೆ ಹೆಚ್ಚಾಗುತ್ತಿದೆ: ಮಹಮ್ಮದ್‌ ಕುಂಞಿ

Jan 14 2024, 01:30 AM IST
ಡಾನ್‌ ಬಾಸ್ಕೋ ಹಾಲ್‌ನಲ್ಲಿ ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸದೃಢ ಕುಟುಂಬ, ಸುಭದ್ರ ಸಮಾಜ ಎಂಬ ವಿಚಾರಗೋಷ್ಠಿ ಆಯೋಜಿಸಲಾಗಿತ್ತು.

ತಂದೆ ಕರಸೇವಕ, ಪುತ್ರ ಶ್ರೀರಾಮಲಲ್ಲಾ ಮೂರ್ತಿ ನಿರ್ಮಾಣದ ಸಹಾಯಕ ಶಿಲ್ಪಿ!

Jan 14 2024, 01:30 AM IST
ಅಯೋಧ್ಯೆ ರಾಮ ಮಂದಿರ ನಿರ್ಮಾಣದಲ್ಲಿ ಪುತ್ತೂರಿನ ತಂದೆ, ಮಗ ಕೊಡುಗೆ ನೀಡಿದ್ದು, ತಂದೆ ಕರಸೇವಕರಾಗಿದ್ದರೆ, ಮಗ ರಾಮಲಲ್ಲಾ ಮೂರ್ತಿ ನಿರ್ಮಾಣದ ಸಹಾಯಕ ಶಿಲ್ಪಿಯಾಗಿ ಕೆಲಸ ಮಾಡಿದ್ದಾರೆ.

ತಂದೆ-ತಾಯಿಯನ್ನು ನಿರ್ಲಕ್ಷ್ಯಿಸಿದರೆ ಮಕ್ಕಳ ವಿರುದ್ಧ ಕೇಸ್‌

Jan 12 2024, 01:46 AM IST
ತಂದೆ ತಾಯಿಯನ್ನು ನಿರ್ಲಕ್ಷಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬೆಂಗಳೂರು ನಗರ ಪೊಲೀಸರು ಸಜ್ಞಾಗಿದ್ದಾರೆ. ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮಕೈಗೊಳ್ಳಲಿದ್ದಾರೆ.

ತಂದೆ- ತಾಯಿಗೆ ಹೆಸರು ತರುವ ಸೇವೆ ಮಾಡಿ

Jan 08 2024, 01:45 AM IST
ನಾವು ಯಾವುದೇ ಕೆಲಸ ಮಾಡಿದರೂ ತಂದೆ- ತಾಯಿಗಳಿಗೆ ಹೆಸರು ತರುವಂತಹ ಸಮಾಜಮುಖಿಯಾದ ಸೇವೆ ಮಾಡಬೇಕು.

ಕೆರೆಯಲ್ಲಿ ಮುಳುಗಿ ತಂದೆ-ಮಗ ಸಾವು

Jan 06 2024, 02:00 AM IST
ಕನಕಪುರ: ಕುರಿ ತೊಳೆಯಲು ಹೋಗಿ ತಂದೆ-ಮಗ ಕೆರೆಯಲ್ಲಿ ಮುಳುಗಿ ಸಾವನ್ನಪಿರುವ ಘಟನೆ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಗುವಿಗೆ ಸಂಸ್ಕಾರ ನೀಡುವುದು ತಂದೆ ತಾಯಿ ಜವಾಬ್ದಾರಿ: ಚನ್ನವೀರ ಸ್ವಾಮಿ

Jan 06 2024, 02:00 AM IST
ಮಗುವಿಗೆ ಗುರುವಿನ ಆಶೀರ್ವಾದ ಹಾಗೂ ತಂದೆ ತಾಯಿಗಳ ಸಂಸ್ಕಾರ ಅಗತ್ಯವಾಗಿ ಬೇಕಾಗಿದೆ. ಗುರುಗಳು ನೀಡುವ ಮಾರ್ಗದರ್ಶನ ಹಾಗೂ ಅಕ್ಷರ ಜ್ಞಾನವು ಅಗತ್ಯವಾಗಿದೆ ಎಂದು ಹೂವಿನಶಿಗ್ಲಿಯ ವಿರಕ್ತಮಠದ ಚನ್ನವೀರ ಸ್ವಾಮಿಗಳು ಹೇಳಿದರು.

ತಂದೆ- ಮಗನಿಂದ ಹೆಬ್ಬಾವು ಹಿಡಿಯುವ ಸಾಹಸ

Nov 23 2023, 01:45 AM IST
ಕೋಟ ಖ್ಯಾತ ಉರಗತಜ್ಞ ಸುಧೀಂದ್ರ ಐತಾಳ್ಳ್‌ ಹಾಗೂ ಅವರ ಮಗ ೭ನೇ ತರಗತಿಯ ಧೀರಜ್ಜ್‌ ಐತಾಳ್ಳ್‌ ಅವರಿಂದ ಬೃಹತ್ತ್‌ ಹೆಬ್ಬಾವು ಹಿಡಿಯುವ ಸಾಹಸ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved