• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೈತ್ರಾ, ಆಕೆಯ ಪತಿ ಕಳ್ಳರು : ತಂದೆ ಆಕ್ಷೇಪ - ನನ್ನಪ್ಪ ಕುಡುಕ: ಚೈತ್ರಾ

May 16 2025, 10:08 AM IST

ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಮದುವೆ ಬೆನ್ನಲ್ಲೇ ಆಕೆಯ ತಂದೆ ಬಾಲಕೃಷ್ಣ ನಾಯ್ಕ್‌, ಮಗಳ ಮದುವೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬುದ್ಧಿ ಹೇಳಿದ್ದಕ್ಕೆ ತಂದೆ ಉಸಿರು ನಿಲ್ಲಿಸಿದ ಮಕ್ಕಳು

May 15 2025, 01:48 AM IST
ಐಸ್‌ ಫ್ಯಾಕ್ಟರಿ ಮಾಲೀಕನ ಕೊಲೆಗೆ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು ಹಣಕ್ಕಾಗಿ ಹೆತ್ತ ಮಕ್ಕಳೇ ತಂದೆಯನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು 7 ಜನ ಆರೋಪಿಗಳನ್ನು ಬಂಧಿಸಲಾಗಿದ್ದು ಕೊಲೆ ವಿಚಾರವಾಗಿ ಸಂಬಂಧಿಗಳು ವ್ಯಕ್ತಪಡಿಸಿದ್ದ ಅನುಮಾನ ನಿಜವಾಗಿದೆ.

ಬಸ್‌-ಬೈಕ್‌ ಡಿಕ್ಕಿ: ತಂದೆ, ಮಗ ದಾರುಣ ಸಾವು

May 11 2025, 11:47 PM IST
ಕೆಎಸ್ಸಾರ್ಟಿಸಿ ಬಸ್ಸು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮತ್ತು ಮಗ ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ನಡೆದಿದೆ. ಮೃತ ಬಾಲಕ ಶನಿವಾರವಷ್ಟೇ ಪಿಯುಸಿ ತರಗತಿಗೆ ಸೇರ್ಪಡೆಯಾಗಿದ್ದ.

ಅಡಗಿರುವ ಉಗ್ರರ ಹೊಡೆದುರುಳಿಸಿ: ಪಹಲ್ಗಾಂ ದಾಳಿ ಸಂತ್ರಸ್ತ ಭರತ್‌ ತಂದೆ

May 08 2025, 11:28 AM IST

ಅಡಗಿರುವ ಇನ್ನಷ್ಟು ಉಗ್ರರನ್ನು ಹೊಡೆಯಬೇಕು ಎಂದು ಪಹಲ್ಗಾಂ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ಮತ್ತಿಕೆರೆಯ ಭರತ್‌ ಭೂಷಣ್‌ ಅವರ ತಂದೆ ಚನ್ನವೀರಪ್ಪ ಹೇಳಿದರು.

ತಂದೆ-ತಾಯಿ ಇಲ್ಲದ ವಿದ್ಯಾರ್ಥಿಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. ೯೫.೨೫

May 08 2025, 12:30 AM IST
ಕಳೆದೆರೆಡು ವರ್ಷದಲ್ಲಿ ತನ್ನ ತಂದೆ-ತಾಯಿಗಳನ್ನು ಕಳೆದುಕೊಂಡರೂ ಸಹ ತಾಲೂಕಿನ ತೆಲುಗೋಳಿ ಬಿಎನ್‌ಎಂ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ತಂಬ್ರಹಳ್ಳಿ ಉತ್ತರಭಾಗದ ಎಚ್.ರಂಜಿತ್‌ಕುಮಾರ ಶೇ. ೯೫.೨೫ (೫೯೫) ಅಂಕ ಗಳಿಸಿ ಗಮನ ಸೆಳೆದಿದ್ದಾರೆ.

ಮಗಳನ್ನು ಕೊಂದ ಯುವಕನ ತಂದೆ ಕೊಲೆಗೈದು ಪ್ರತೀಕಾರ...!

May 07 2025, 12:53 AM IST
ಕಳೆದೊಂದು ವರ್ಷದ ಹಿಂದೆ ಮಗಳನ್ನು ಬರ್ಬರವಾಗಿ ಕೊಲೆ ಮಾಡಿದ್ದ ಯುವಕನ ತಂದೆಯನ್ನು ಕೊಲೆಗೈದು ಮೃತಳ ತಂದೆ ಪ್ರತೀಕಾರ ತೀರಿಸಿಕೊಂಡಿರುವ ಘಟನೆ ತಾಲೂಕಿನ ಮಾಣಿಕ್ಯನಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಗ್ರಾಮದ ನರಸಿಂಹೇಗೌಡ (55) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ವೆಂಕಟೇಶ್, ಮಂಜುನಾಥ್ ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾರೆ.

ತಂದೆ ಅಂತ್ಯಸಂಸ್ಕಾರಕ್ಕೆ ಪರೋಲ್ ಮೇಲೆ ಬಂದ ಬನ್ನಂಜೆ ರಾಜಾ

May 05 2025, 12:47 AM IST
ಏ.27ರಂದು ನಿಧನರಾದ ತನ್ನ ತಂದೆ, ನಿವೃತ್ತ ತಹಸೀಲ್ದಾರ್ ಎಂ.ಸುಂದರ್ (88) ಅವರ ಅಂತಿಮ ಸಂಸ್ಕಾರ, ಧಾರ್ಮಿಕ ವಿಧಿಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಬನ್ನಂಜೆ ರಾಜ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನ್ಯಾ. ನಾಗಪ್ರಸನ್ನ ಅವರು ಷರತ್ತುಗಳ ಮೇಲೆ ಮೇ 3ರಿಂದ ಮೇ 14ರ ವರೆಗೆ ಪರೋಲ್ ನೀಡಿದ್ದಾರೆ.

ಫೇಲಾದ ಮಗನಿಗೆ ಕೇಕ್ ತಿನ್ನಿಸಿ ಆತ್ಮಸ್ಥೈರ್ಯ ತುಂಬಿದ ತಂದೆ

May 03 2025, 01:16 AM IST

ಎಸ್ಎಸ್ಎಲ್‌ಸಿ ಫೇಲ್ ಆದ ಮಗನಿಗೆ ಕೇಕ್ ತಿನ್ನಿಸಿ ಸಂಭ್ರಮಿಸಿದ ಅಪರೂಪದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.  

ವಿಸಿ ನಾಲೆಯಲ್ಲಿ ಮುಳುಗಿದ್ದ ಕಾರು: ತಂದೆ, ಇಬ್ಬರ ಮಕ್ಕಳ ಮೃತದೇಹ ಪತ್ತೆ

Apr 30 2025, 12:33 AM IST
ಕಳೆದ ಏ.16ರಂದು ಮೃತ ಕುಮಾರಸ್ವಾಮಿ ಬೆಂಗಳೂರಿನಿಂದ ಕೆಆರ್ ನಗರಕ್ಕೆ ತನ್ನ ಇಬ್ಬರು ಮಕ್ಕಳ ಜೊತೆ ಸ್ಯಾಂಟ್ರೋ ಕಾರಿನಲ್ಲಿ ಹೊರಟಿದ್ದರು. ಆದರೆ, ಊರಿಗೆ ತಲುಪಿರಲಿಲ್ಲ. ಇದಕ್ಕೂ ಮುನ್ನ ಮೊಬೈಲ್ ಕರೆ ಮಾಡಿ ಕೆಆರ್‌ಎಸ್‌ನಲ್ಲಿ ಇರುವುದಾಗಿ ಮನೆಯವರಿಗೆ ಹೇಳಿದ್ದರು. ತದ ನಂತರ ಅವರ ಸುಳಿವು ಸಿಕ್ಕಿರಲಿಲ್ಲ.

ಪ್ರೀತಿ ಮಾಡಿದ್ದಕ್ಕೆ ಅಪ್ರಾಪ್ತ ಮಗಳನ್ನು ಕೊಂದು ಕೃಷ್ಣಾ ನದಿಗೆ ಎಸೆದ ತಂದೆ!

Apr 28 2025, 01:32 AM IST

ಪಕ್ಕದ ಮನೆಯ ಯುವಕನನ್ನು ಪ್ರೀತಿಸುತ್ತಿದ್ದ   ಮಗಳಿಗೆ ಬುದ್ಧಿ ಹೇಳಿದರೂ ಕೇಳದ ಕಾರಣ ಕುಪಿತನಾದ ತಂದೆ ಮರ್ಯಾದೆಗೆ ಅಂಜಿ ಮಗಳನ್ನು ಹತ್ಯೆಗೈದು ಕೃಷ್ಣಾ ನದಿಗೆ ಎಸೆದ ಹೃದಯ ವಿದ್ರಾವಕ ಘಟನೆ ಬರೋಬ್ಬರಿ ಏಳು ತಿಂಗಳ ನಂತರ ಬೆಳಕಿಗೆ ಬಂದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved